ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ ನಾಲ್ವರಿಗೆ 12 ದಿನ ನ್ಯಾಯಾಂಗ ಬಂಧನ
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿನ ಪ್ರಮುಖ ಆರೋಪಿ ನಟ ದರ್ಶನ್ ಸೇರಿ ನಾಲ್ಕು ಮಂದಿಯನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಗುರುವಾರ 12 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಆರೋಪಿಗಳಾದ ದರ್ಶನ್, ವಿನಯ, ಪ್ರದೂಷ್, ಧನರಾಜ ಕಸ್ಟಡಿ ಅವಧಿ ಶನಿವಾರ ಮುಗಿದ ಹಿನ್ನೆಲೆಯಲ್ಲಿ ಕಾಮಾಕ್ಷಿ ಪಾಳ್ಯ ಪೊಲೀಸರು ಬೆಂಗಳೂರಿನ 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ … Continued