ವಕ್ಫ್ ಆಸ್ತಿ ವಿವಾದ: ನೈಜ ವರದಿ ಸಂಗ್ರಹಿಸಲು 3 ತಂಡ ರಚಿಸಿದ ಬಿಜೆಪಿ
ಬೆಂಗಳೂರು: ರಾಜ್ಯಾದ್ಯಂತ ರೈತರು ಹಾಗೂ ಮಠಗಳ ಪಹಣಿಯಲ್ಲಿ ಸರ್ಕಾರದಿಂದ ವಕ್ಫ್ ಆಸ್ತಿ ಎಂದು ನಮೂದಿಸಿರುವುದರ ನೈಜ ವರದಿಯನ್ನು ಸಂಗ್ರಹಿಸಲು ಪ್ರತಿಪಕ್ಷ ಬಿಜೆಪಿಯಿಂದ ‘ನಮ್ಮ ಭೂಮಿ- ನಮ್ಮ ಹಕ್ಕು’ ಘೋಷವಾಕ್ಯದಡಿ ಮೂರು ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಆಯಾಯ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ಸರ್ಕಾರದಿಂದ ವಕ್ಫ್ ಆಸ್ತಿ ಎಂದು ನಮೂದಿಸಿರುವುದರ ಬಗ್ಗೆ ವಿಸ್ಕೃತ ವರದಿ ಸಂಗ್ರಹಿಸಲಿದ್ದಾರೆ. … Continued