ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

ಬೆಂಗಳೂರು : ಸುಳ್ಳು ಚುನಾವಣಾ ಅಫಿಡವಿಟ್‌ ಸಲ್ಲಿಸಿದ ಆರೋಪದ ಮೇಲೆ ಚಿಕ್ಕಪೇಟೆ ಶಾಸಕ ಬಿ ಜಿ ಉದಯ ಗರುಡಾಚಾರ್‌ ಅವರಿಗೆ ಎರಡು ತಿಂಗಳು ಸಾಧಾರಣಾ ಜೈಲು ಶಿಕ್ಷೆ ಹಾಗೂ ಹತ್ತು ಸಾವಿರ ರೂಪಾಯಿ ದಂಡ ವಿಧಿಸಿ ವಿಚಾರಣಾಧೀನ ನ್ಯಾಯಾಲಯ ಮಾಡಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಬುಧವಾರ ರದ್ದುಪಡಿಸಿದೆ. ಜೊತೆಗೆ ಆ ತೀರ್ಪು ಪ್ರಕಟವಾದ ನಂತರ ಅರ್ಜಿದಾರರು … Continued

ಚೆಕ್‌ ಬೌನ್ಸ್‌ ಪ್ರಕರಣ: ಸಚಿವ ಮಧು ಬಂಗಾರಪ್ಪಗೆ ವಿಧಿಸಿದ್ದ ಶಿಕ್ಷೆ ಅಮಾನತು

ಬೆಂಗಳೂರು : ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಜೈಲು ಶಿಕ್ಷೆ ವಿಧಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು 56ನೇ ಸೆಷನ್ಸ್‌ ನ್ಯಾಯಾಲಯ ಅಮಾನತಿನಲ್ಲಿ ಇರಿಸಿದೆ. ಮಧು ಬಂಗಾರಪ್ಪ ಅವರು ತಮಗೆ ವಿಧಿಸಲಾಗಿರುವ ದಂಡದ ಮೊತ್ತ ₹6.96 ಕೋಟಿ ಪೈಕಿ ಶೇ. 20ರಷ್ಟು ಹಣವನ್ನು ಒಂದು ತಿಂಗಳ … Continued

ಚೆಕ್ ಬೌನ್ಸ್ ಪ್ರಕರಣ: ಮಧು ಬಂಗಾರಪ್ಪಗೆ 6.96 ಕೋಟಿ ರೂ. ದಂಡ; ತಪ್ಪಿದರೆ 6 ತಿಂಗಳು ಜೈಲು ಶಿಕ್ಷೆ

ಬೆಂಗಳೂರು : ಚೆಕ್‌ ಬೌನ್ಸ್‌ ಪ್ರಕರಣವೊಂದರಲ್ಲಿ ಆರೋಪಿಯಾಗಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಶುಕ್ರವಾರ 6.96 ಕೋಟಿ ರೂ. ಮೊತ್ತದ ಭಾರಿ ದಂಡ ವಿಧಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದಂಡ ಕೊಡದೆ ಹೋದರೆ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಆದೇಶಿಸಿದೆ. ಮಧು ಬಂಗಾರಪ್ಪ ನಿರ್ದೇಶಕರಾಗಿರುವ ಆಕಾಶ್‌ ಆಡಿಯೋ ಸಂಸ್ಥೆ ಹಾಗೂ ರಾಜೇಶ್‌ ಎಕ್ಸ್‌ಪೋರ್ಟ್ಸ್‌ ಲಿಮಿಟೆಡ್‌ನ … Continued