ದೆಹಲಿ ಗಣರಾಜ್ಯೋತ್ಸವʼದ ಪರೇಡ್‌ನಲ್ಲಿ ಎಲ್ಲರ ಗಮನ ಸೆಳೆದ ಕರ್ನಾಟಕದ ʻನಾರಿಶಕ್ತಿʼ ಸ್ತಬ್ಧಚಿತ್ರ

ನವದೆಹಲಿ: ನವದೆಹಲಿಯ ರಾಷ್ಟ್ರಪತಿ ಭವನದ ಕರ್ತವ್ಯಪಥದಲ್ಲಿ ಗುರುವಾರ ನಡೆದ ಗಣರಾಜ್ಯೋತ್ಸವ ಪರೇಡ್​​ನಲ್ಲಿ ಕರ್ನಾಟಕದಿಂದ ‘ನಾರಿ ಶಕ್ತಿ’ ಸ್ತಬ್ಧಚಿತ್ರ (Nari shakti Tableau) ಪ್ರದರ್ಶನವಾಗಿದೆ. ಈ ಮೂಲಕ ಸತತ 14 ವರ್ಷಗಳಿಂದ ಪಥಸಂಚಲನದಲ್ಲಿ ಪಾಲ್ಗೊಂಡ ದೇಶದ ಏಕೈಕ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ. ಸ್ತಬ್ಧಚಿತ್ರದಲ್ಲಿ ಈ ಬಾರಿ ಆದರ್ಶ ಮಹಿಳೆಯರ ಸಾಧನೆಯಗಳು ಅನಾವರಣಗೊಂಡಿವೆ. ಕರ್ನಾಟಕದ ಮೂವರು ಸಾಧಕ ಮಹಿಳೆಯರ … Continued