ರಾಜ್ಯ ಗಣರಾಜ್ಯೋತ್ಸವ ಪರೇಡ್‌ಗೆ ಪ್ರಜ್ವಲ್‌ ಆಯ್ಕೆ

ಧಾರವಾಡ: ಜನೇವರಿ ೨೬ರಂದುಈ ವರ್ಷದ ಗಣರಾಜ್ಯೋತ್ಸವದ ಪ್ರಯುಕ್ತ ಬೆಂಗಳೂರಿನ ಮಾಣಿಕ್‌ ಶಾ ಪರೇಡ್‌ ಮೈದಾನದಲ್ಲಿ ನಡೆಯಲಿರುವ ರಾಜ್ಯ  ಗಣರಾಜ್ಯೋತ್ಸವ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯದ ವತಿಯಿಂದ ಧಾರವಾಡದ ಕರ್ನಾಟಕ ಕಾಲೇಜಿನ ಬಿಎ ಮೂರನೇ ಸೆಮಿಸ್ಟರ್‌ನಲ್ಲಿ ಓದುತ್ತಿರುವ  ಪ್ರಜ್ವಲ್‌ ವಿ.ಟಿ. ಆಯ್ಕೆಯಾಗಿದ್ದಾರೆ. ಕರ್ನಾಟಕ ವಿಶ್ವ ವಿದ್ಯಾಲಯದ ವತಿಯಿಂದ ಮಂಜುನಾಥ ಬಿ. ತಿಪ್ಪನವರ ಹಾಗೂ … Continued