ಪೆಟ್ರೋಲ್, ಡೀಸೆಲ್‌ ಅಭಾವದಿಂದ ಕಂಗೆಟ್ಟ ಪಾಕಿಸ್ತಾನ: ಗಣರಾಜ್ಯೋತ್ಸವ ಪರೇಡ್‌, ಸಂಭ್ರಮಾಚರಣೆ ರದ್ದುಗೊಳಿಸಿದ ಪಾಕ್‌…!

ಇಸ್ಲಾಮಾಬಾದ್‌ : ಮಧ್ಯಪ್ರಾಚ್ಯದಲ್ಲಿ ಇರಾನ್ ಯುದ್ಧದಿಂದ ಉಂಟಾಗಿರುವ ಇಂಧನ ಬಿಕ್ಕಟ್ಟು ಈಗ ಪಾಕಿಸ್ತಾನಕ್ಕೆ ಹೊಸ ಸಮಸ್ಯೆ ತಂದೊಡ್ಡಿದೆ. ವರದಿಗಳ ಪ್ರಕಾರ, ಮಾರ್ಚ್ 23 ರಂದು ನಡೆಯಬೇಕಿದ್ದ ಪಾಕಿಸ್ತಾನದ ‘ಗಣರಾಜ್ಯೋತ್ಸವ’ದ (Republic Day) ಮಿಲಿಟರಿ ಪರೇಡ್ ಮತ್ತು ಔಪಚಾರಿಕ ನಡಾವಳಿಗಳನ್ನು ರದ್ದುಗೊಳಿಸಲು ಪಾಕಿಸ್ತಾನದ ಪ್ರಧಾನ ಮಂತ್ರಿ ಕಾರ್ಯಾಲಯ ಮಂಗಳವಾರ ನಿರ್ಧರಿಸಿದೆ. ಪ್ರಧಾನಿ ಶೆಹಬಾಜ್ ಶರೀಫ್ ಅವರ ಕಚೇರಿಯು, … Continued

77ನೇ ಗಣರಾಜ್ಯೋತ್ಸವದ ಸಂಭ್ರಮದ ನಡುವೆ ಮನಗೆದ್ದ ಶ್ವಾನದ ದೇಶಪ್ರೇಮ : ವೀಡಿಯೊ ವೈರಲ್

ನವದೆಹಲಿ: ಭಾರತವು ಸೋಮವಾರ ತನ್ನ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಡಗರದಿಂದ ಆಚರಿಸಿದೆ. ಈ ಸಂಭ್ರಮದ ನಡುವೆಯೇ, ಶ್ವಾನವೊಂದರ ಅಪೂರ್ವ ದೇಶಭಕ್ತಿಯ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಕೋಟ್ಯಂತರ ಭಾರತೀಯರ ಮನಗೆದ್ದಿದೆ. ಸುಮಾರು 25 ಸೆಕೆಂಡುಗಳ ಈ ವೀಡಿಯೊದಲ್ಲಿ, ನಿಷ್ಠಾವಂತ ಲ್ಯಾಬ್ರಡಾರ್ ಶ್ವಾನವೊಂದು ಸಾಲಾಗಿ ಇಟ್ಟಿರುವ ವಿವಿಧ ದೇಶಗಳ ನಕ್ಷೆಗಳ ಮಧ್ಯೆ ನಡೆದುಕೊಂಡು ಹೋಗುತ್ತದೆ. … Continued

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದಾಗ ಕುಸಿದು ಬಿದ್ದ ಸಚಿವ ರಾಮಚಂದ್ರನ್

ಕಣ್ಣೂರು: ಕೇರಳದ ಕಣ್ಣೂರಿನಲ್ಲಿ ಸೋಮವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದ ವೇಳೆ ಸಚಿವ ಕಡನ್ನಪಲ್ಲಿ ರಾಮಚಂದ್ರನ್ ಅವರು ಭಾಷಣ ಮಾಡುತ್ತಿದ್ದಾಗಲೇ ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ನಡೆದಿದೆ. ಕಣ್ಣೂರಿನ ಪರೇಡ್ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ನಂತರ ಸಚಿವರು ಉದ್ಘಾಟನಾ ಭಾಷಣ ಮಾಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಅವರಿಗೆ ತಲೆಸುತ್ತು ಕಾಣಿಸಿಕೊಂಡಿದ್ದು, ವೇದಿಕೆಯ ಮೇಲೆಯೇ ಕುಸಿದು ಬಿದ್ದರು. ತಕ್ಷಣವೇ … Continued