ವಿಡಿಯೋ | ದಾವಣಗೆರೆ : ಹೆದ್ದಾರಿಯಲ್ಲಿ ಗಾಯಗೊಂಡು ಬಿದ್ದಿದ್ದ ಚಿರತೆ ; ರಕ್ಷಿಸಲು ಹೋದ ಅರಣ್ಯ ಸಿಬ್ಬಂದಿ ಮೇಲೆ ದಾಳಿ

ದಾವಣಗೆರೆ: ಅಪಘಾತದಲ್ಲಿ ಗಾಯಗೊಂಡು ರಾತ್ರಿಯಿಡೀ ರಸ್ತೆ ಬದಿಯಲ್ಲಿ ನರಳುತ್ತಿದ್ದ ಚಿರತೆಯನ್ನು ರಕ್ಷಿಸಲು ಮುಂದಾದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ದಾವಣಗೆರೆ ತಾಲೂಕಿನ ಕೊಕ್ಕನೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ ಎಂದು ವರದಿಯಾಗಿದೆ. ಸೋಮವಾರ ರಾತ್ರಿ ಹೆದ್ದಾರಿ ದಾಟುತ್ತಿದ್ದ ವೇಳೆ ರಭಸವಾಗಿ ಬಂದ ಕಾರೊಂದು … Continued

ಟೇಕ್-ಆಫ್ ಆದ ಕೆಲವೇ ಕ್ಷಣಗಳಲ್ಲಿ ಅಪಘಾತಕ್ಕೀಡಾದ ವಿಮಾನ ; 66 ಮಂದಿ ಸಾವು

ಬೊಗೋಟಾ: ಕೊಲಂಬಿಯಾದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಕನಿಷ್ಠ 66 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. 125 ಸೈನಿಕರು ಮತ್ತು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕ್-ಆಫ್ ಆಗುವ ಸಂದರ್ಭದಲ್ಲೇ ಪತನಗೊಂಡಿದೆ. ಕೊಲಂಬಿಯಾದ ದಕ್ಷಿಣ ಭಾಗದ ಎಕ್ವಡಾರ್ ಮತ್ತು ಪೆರು ಗಡಿ ಸಮೀಪವಿರುವ ಪೋರ್ಟೊ ಲೆಗುಯಿಜಾಮೊ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ಕ್ಷಣಗಳಲ್ಲಿ … Continued

ವೀಡಿಯೊಗಳು…| ಕಟ್ಟಡ ಕುಸಿಯುವ ಕೆಲವೇ ಕ್ಷಣಗಳ ಮೊದಲು 22 ಸಿಆರ್‌ಪಿಎಫ್ ಸಿಬ್ಬಂದಿ ರಕ್ಷಣೆ ಮಾಡಿದ ಸೇನೆ ಹೆಲಿಕಾಪ್ಟರ್…!

ಚಂಡಿಗಢ : ಬುಧವಾರ ಬೆಳಿಗ್ಗೆ ನಡೆದ ಕ್ಷಿಪ್ರ ಮತ್ತು ದಿಟ್ಟ ಕಾರ್ಯಾಚರಣೆಯಲ್ಲಿ, ಭಾರತೀಯ ಸೇನೆಯ ಹೆಲಿಕಾಪ್ಟರ್‌ಗಳು ಜಮ್ಮು ಮತ್ತು ಕಾಶ್ಮೀರ ಮತ್ತು ಪಂಜಾಬ್ ಗಡಿಯಲ್ಲಿರುವ ಪಂಜಾಬಿನ ಮಾಧೋಪುರ ಹೆಡ್‌ವರ್ಕ್ಸ್ ಬಳಿ ಸಿಲುಕಿಕೊಂಡಿದ್ದ 22 ಸಿಆರ್‌ಪಿಎಫ್ ಸಿಬ್ಬಂದಿ ಮತ್ತು ಮೂವರು ನಾಗರಿಕರನ್ನು ರಕ್ಷಣೆ ಮಾಡಿವೆ. ಇಂದು, ಬುಧವಾರ ಬೆಳಿಗ್ಗೆ 6 ಗಂಟೆಗೆ, ಕಠಿಣ ಸವಾಲಿನ ಪರಿಸ್ಥಿತಿಗಳ ಹೊರತಾಗಿಯೂ … Continued

ಉತ್ತರಾಖಂಡ ಹಿಮಪಾತ: 4 ಕಾರ್ಮಿಕರು ಸಾವು, ಐವರು ನಾಪತ್ತೆ

ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾನಾದ ಗಡಿ ರಸ್ತೆ ಸಂಸ್ಥೆ (BRO) ಶಿಬಿರ ಬಳಿ ಸಂಭವಿಸಿದ ಭಾರೀ ಹಿಮಪಾತದಲ್ಲಿ ಸಿಲುಕಿದ್ದ ನಾಲ್ವರು ಕಾರ್ಮಿಕರು ಗಂಭೀರ ಗಾಯಗಳಿಂದ ಮೃತಪಟ್ಟಿದ್ದಾರೆ. 5 ಜನರು ನಾಪತ್ತೆಯಾಗಿದ್ದು, ಅವರಿಗಾಗಿ ಸೇನಾಪಡೆ ಸೇರಿದಂತೆ ರಕ್ಷಣಾ ಪಡೆಗಳು ಶೋಧ ಕಾರ್ಯಾಚರಣೆ ಮುಂದುವರೆಸಿವೆ. ಶುಕ್ರವಾರ ಬೆಳಗ್ಗೆ ಸಂಭವಿಸಿದ ಹಿಮಪಾತದಲ್ಲಿ ಸಿಲುಕಿದ್ದ 55 ಗಡಿ ರಸ್ತೆ ಸಂಸ್ಥೆ … Continued

ಮೈ ಜುಂ ಎನ್ನುವ ವೀಡಿಯೊ…| ಕುಸಿದ ಸುರಂಗದ ಒಳಗೆ ಸಿಕ್ಕಿಬಿದ್ದ 8 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯ ದೃಶ್ಯಾವಳಿ

ಹೈದರಾಬಾದ್: ತೆಲಂಗಾಣದಲ್ಲಿ ಶನಿವಾರ ಕುಸಿದು ಬಿದ್ದ ಸುರಂಗದ ಒಂದು ಭಾಗದದಲ್ಲಿ ಸಿಕ್ಕಿಬಿದ್ದ ಕಾರ್ಮಿಕರನ್ನು ರಕ್ಷಿಸಲು ರಕ್ಷಣಾ ಕಾರ್ಯಕರ್ತರು ಹರಸಾಹಸ ಪಡುತ್ತಿದ್ದು, ರಕ್ಷಣಾ ಕಾರ್ಯಕರ್ತರು ಸುರಂಗದೊಳಗೆ ಹೋಗಿ ಸಿಕ್ಕಿಬಿದ್ದ ಕಾರ್ಮಿಕರ ಹೆಸರನ್ನು ಕರೆಯುತ್ತಿರುವ ದೃಶ್ಯಾವಳಿಗಳ ವೀಡಿಯೊ ಹೊರಹೊಮ್ಮಿದೆ. ನಾಗರ್‌ಕರ್ನೂಲ್‌ನಲ್ಲಿ ಸುರಂಗ ಶನಿವಾರ ಕುಸಿದಿದ್ದು, ಕನಿಷ್ಠ ಎಂಟು ಕಾರ್ಮಿಕರು ಅದರೊಳಗೆ ಸಿಕ್ಕಿಬಿದ್ದಿದ್ದಾರೆ. ರಕ್ಷಣಾ ಕಾರ್ಯಕ್ಕೆ ಉನ್ನತ ರಕ್ಷಣಾ ತಂಡಗಳನ್ನು … Continued

ರಕ್ಷಣಾ ಕಾರ್ಯಾಚರಣೆ ಯಶಸ್ವಿ : 17 ದಿನಗಳ ಅಗ್ನಿಪರೀಕ್ಷೆಯ ನಂತರ ಸಿಲ್ಕ್ಯಾರ ಸುರಂಗದಿಂದ ಎಲ್ಲ 41 ಕಾರ್ಮಿಕರು ಸುರಕ್ಷಿತವಾಗಿ ಹೊರಕ್ಕೆ

ಉತ್ತರಕಾಶಿ: ಭೂ ಕುಸಿತದಿಂದಾಗಿ ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು 17 ದಿನಗಳ ನಂತರ ಮಂಗಳವಾರ ರಾತ್ರಿ ರಕ್ಷಿಸಲಾಗಿದೆ. ಕಠಿಣ ಕಾರ್ಯಾಚರಣೆಯ ನಂತರ ಎಲ್ಲಾ ಕಾರ್ಮಿಕರನ್ನು ಸುರಂಗದಿಂದ ಸುರಕ್ಷಿತವಾಗಿ ಹೊರತರಲಾಗಿದೆ. ರಕ್ಷಣಾ ಕಾರ್ಯಾಚರಣೆಯ ನಂತರ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರನ್ನು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮಂಗಳವಾರ ಸುರಂಗದ ಹೊರಗೆ ಭೇಟಿಯಾದರು. ಕೇಂದ್ರ … Continued

ಹಿಮಾಚಲದಲ್ಲಿ ಮನೆಗಳು ಕುಸಿಯುವ ಭಯಾನಕ ವೀಡಿಯೊ: ಶಿಮ್ಲಾದಲ್ಲಿ ಭೂಕುಸಿತದ ನಂತರ ಕುಸಿದುಬಿದ್ದ ಹಲವಾರು ಮನೆಗಳು | ವೀಕ್ಷಿಸಿ

ಶಿಮ್ಲಾ : ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಮಂಗಳವಾರ ನಿರಂತರ ಮಳೆಯಿಂದಾಗಿ ಭೂಕುಸಿತದಿಂದ ಮನೆಗಳು ಮತ್ತು ಕಸಾಯಿಖಾನೆ ಸೇರಿದಂತೆ ಹಲವಾರು ಕಟ್ಟಡಗಳು ಕುಸಿದು ಬಿದ್ದಿವೆ. ಭೂಕುಸಿತ ಸಂಭವಿಸಿದ ಸ್ಥಳದ ಪಕ್ಕದಲ್ಲಿರುವ ಮನೆಗಳು ಕುಸಿಯುವ ಭೀತಿಯಿಂದ ಸ್ಥಳೀಯರು ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿದ್ದಾರೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. “ಸುಮಾರು 5-6 ಮನೆಗಳು ಕುಸಿದಿವೆ … Continued