ವಿಡಿಯೋ | ಕಾರವಾರದಿಂದ ಹೊರಟಿದ್ದ ತೈಲ ಸಾಗಣೆ ಹಡಗಿಗೆ ಒಮಾನ್‌ ಕರಾವಳಿಯಲ್ಲಿ ಹೊತ್ತಿಕೊಂಡ ಬೆಂಕಿ

ಮಸ್ಕತ್ (ಓಮನ್): ಕಾರವಾರದಿಂದ ಹೊರಟಿದ್ದ ಓಮನ್ ಕರಾವಳಿಯ ಸಮುದ್ರ ಪ್ರದೇಶದಲ್ಲಿ ಹೋಗುತ್ತಿದ್ದ  ‘ಮಾರಿವೆಕ್ಸ್’ (Marivex) ಎಂಬ ತೈಲ ಸಾಗಣೆ ಹಡಗಿನಲ್ಲಿ (ಆಯಿಲ್ ಟ್ಯಾಂಕರ್) ಸೋಮವಾರ ಭಾರಿ ಅಗ್ನಿ ಅವಘಡ ಸಂಭವಿಸಿದೆ ಎಂದುವರದಿಯಾಗಿದೆ.  ಅದೃಷ್ಟವಶಾತ್, ಹಡಗಿನಲ್ಲಿದ್ದ ಎಲ್ಲಾ 24 ಭಾರತೀಯ ನಾವಿಕರು ಸುರಕ್ಷಿತವಾಗಿದ್ದಾರೆ ಎಂದು ಹೇಳಲಾಗಿದೆ. ಇರಾನ್ ಮತ್ತು ಇಸ್ರೇಲ್ ಗಳು ಕದನ ವಿರಾಮವನ್ನು ಉಲ್ಲಂಘಿಸಿ ಮತ್ತೆ … Continued

20 ಅಡಿ ಆಳದ ಬಾವಿಗೆ ಬಿದ್ದು 3 ದಿನದಿಂದ ಜೀವ ಹಿಡಿದುಕೊಂಡಿದ್ದ ವೃದ್ಧ ; ಕಾಪಾಡಿದ್ದು ಗ್ಯಾಸ್‌ ಸಿಲಿಂಡರ್‌…!

ಉಡುಪಿ : ಬಾವಿಯ ಪಂಪ್ ಸರಿಪಡಿಸಲು ಹೋಗಿ ಬಾವಿಗೆ ಬಿದ್ದ ವೃದ್ಧರೊಬ್ಬರು (senior citizen) ಸತತ ಮೂರು ದಿನಗಳ ಕಾಲ ಸಾವು-ಬದುಕಿನ ನಡುವೆ ಹೋರಾಟ ನಡೆಸಿ ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ ಎಂದು ವರದಿಯಗಿದೆ. ಗ್ಯಾಸ್‌ ಸಿಲಿಂಡರ್ ಒಟಿಪಿಯ ಕಾರಣದಿಂದ ಬಾವಿಗೆ ಬಿದ್ದ ವೃದ್ಧರು ಪತ್ತೆಯಾಗಿದ್ದು, ಆದಿ ಉಡುಪಿಯ ಕಂಬಳಕಟ್ಟೆಯಲ್ಲಿ ಎಂಬಲ್ಲಿ ಈ … Continued

ವೀಡಿಯೊ..| ವರ್ಕಲಾ ಕಡಲತೀರದಲ್ಲಿ ಮೀನುಗಾರರ ಬಲೆಗೆ ಸಿಲುಕಿದ್ದ ಬೃಹತ್ ಶಾರ್ಕ್‌ ಗೆ ಸ್ಥಳೀಯರು-ಪ್ರವಾಸಿಗರಿಂದ ಜೀವದಾನ

ವರ್ಕಲಾ (ಕೇರಳ):ಸಂಕಷ್ಟದಲ್ಲಿರುವ ಜೀವಿಗಳಿಗೆ ಮಾನವೀಯತೆಯ ಸಹಾಯ ಮಾಡಲು ಜನರು ಒಗ್ಗೂಡಿದಾಗ ಸುಂದರ ಫಲಿತಾಂಶ ದೊರೆಯುತ್ತದೆ. ಇಂತಹ ಹೃದಯಸ್ಪರ್ಶಿ ಘಟನೆಯು ಇತ್ತೀಚೆಗೆ ಕೇರಳದ ವರ್ಕಲಾ ಕಡಲತೀರದಲ್ಲಿ ನಡೆದಿದೆ. ದಡಕ್ಕೆ ಬಂದು ಸಿಲುಕಿದ್ದ ಒಂದು ಬೃಹತ್ ತಿಮಿಂಗಿಲ ಶಾರ್ಕ್‌ಗೆ (Whale Shark) ಸ್ಥಳೀಯರು ಮತ್ತು ಪ್ರವಾಸಿಗರ ಗುಂಪೊಂದು ಯಶಸ್ವಿಯಾಗಿ ನೆರವು ನೀಡಿ, ಅದನ್ನು ಮರಳಿ ಸಮುದ್ರಕ್ಕೆ ಕಳುಹಿಸುವಲ್ಲಿ ಯಶಸ್ವಿಯಾಗಿದೆ. … Continued

ವೀಡಿಯೊ…| ನೀರಿನ ಟ್ಯಾಂಕಿಗೆ ಬಿದ್ದ ಆನೆಯನ್ನು ಸುರಕ್ಷಿತವಾಗಿ ಹೊರತಂದ ಅರಣ್ಯ ಇಲಾಖೆ ಸಿಬ್ಬಂದಿ

ನೀರಿನ ಟ್ಯಾಂಕ್‌ಗೆ ಬಿದ್ದಿದ್ದ ಆನೆಯನ್ನು ರಕ್ಷಿಸಿದ ಹೃದಯಸ್ಪರ್ಶಿ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿದೆ. ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ಹಂಚಿಕೊಂಡ 29 ಸೆಕೆಂಡುಗಳ ಕ್ಲಿಪ್‌ನಲ್ಲಿ ತಮಿಳುನಾಡು ಅರಣ್ಯ ಇಲಾಖೆ ಸಿಬ್ಬಂದಿ ನೀರಿನ ಟ್ಯಾಂಕ್ ನಲ್ಲಿ ಬಿದ್ದಿದ್ದ ಆನೆಯನ್ನು ಪಾರು ಮಾಡಲು ಟ್ಯಾಂಕ್‌ ಒಡೆದು ಆನೆಗೆ ಹೊರಬರಲು ದಾರಿ ಮಾಡಿಕೊಡಲು ಪ್ರಯತ್ನಿಸಿರುವುದನ್ನು ವೀಡಿಯೊ ತೋರಿಸುತ್ತದೆ. ಆನೆ … Continued

ವೀಡಿಯೊ..| ಭಾರೀ ಮಳೆಗೆ ದಿಢೀರ್‌ ಪ್ರವಾಹ ; ಮಗುಚಿದ 10 ಜನರಿದ್ದ ದೋಣಿ

ಸವಾಯಿ ಮಾಧೋಪುರ: ರಾಜಸ್ತಾನದ ಸವಾಯಿ ಮಾಧೋಪುರ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸುಮಾರು 10 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಸೂರ್ವಾಲ್ ಅಣೆಕಟ್ಟಿನ ಬಲವಾದ ಪ್ರವಾಹದಲ್ಲಿ ಮುಳುಗಿ ದುರಂತ ಸಂಭವಿಸಿದೆ. ಅಧಿಕಾರಿಗಳ ಪ್ರಕಾರ, ದೋಣಿ ಉಕ್ಕಿ ಹರಿಯುತ್ತಿದ್ದ ನೀರಿನ ಅಲೆಯಲ್ಲಿ ಸಿಲುಕಿಕೊಂಡು ಮಗುಚಿ ಬಿದ್ದಿದೆ. ಸ್ಥಳೀಯ ಗ್ರಾಮಸ್ಥರು ತಕ್ಷಣ ಸ್ಥಳಕ್ಕೆ ಧಾವಿಸಿ ಒಂಬತ್ತು ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. … Continued

ವೀಡಿಯೊ..| ಕಾರವಾರ : ಸಮುದ್ರದ ಅಲೆಗಳ ಅಬ್ಬರಕ್ಕೆ ತೀರಕ್ಕೆ ಬಂದುಬಿದ್ದ ಡಾಲ್ಫಿನ್ ಮೀನು : ರಕ್ಷಿಸಿ ಪುನಃ ನೀರಿಗೆ ಬಿಟ್ಟ ಜನ

ಕಾರವಾರ : ಅರಬ್ಬಿ ಸಮುದ್ರದಲ್ಲಿ ಬಿರುಗಾಳಿಯ ಪರಿಣಾಮದಿಂದ ಉಂಟಾದ ಅಲೆಗಳ ಅಬ್ಬರಕ್ಕೆ ಕಡಲತೀರಕ್ಕೆ ಬಂದು ಸಿಲುಕ್ಕಿದ್ದ ಇಂಡೋ-ಪೆಸಿಫಿಕ್ ಹಂಪ್‌ಬ್ಯಾಕ್‌ ತಳಿಯ ಡಾಲ್ಫಿನ್ ಮೀನನ್ನು ಕಾರವಾರ ತಾಲೂಕಿನ ದೇವಬಾಗ ಕಡಲತೀರದಲ್ಲಿ ರಕ್ಷಣೆ ಮಾಡಲಾಗಿದೆ. ಸೋಮವಾರ ಮಧ್ಯಾಹ್ನ 12ರ ಸುಮಾರಿಗೆ ಡಾಲ್ಫಿನ್‌ ಮೀನಿನ ಮರಿಯನ್ನು ರಕ್ಷಿಸಲಾಗಿದೆ. ಸಮುದ್ರಕ್ಕೆ ಹಿಂತಿರುಗಲು ಡಾಲ್ಫಿನ್ ಒದ್ದಾಡುತ್ತಿರುವುದು ಕಂಡು ಬಂದ ನಂತರ ಅಲ್ಲಿದ್ದ ಜಂಗಲ್ … Continued

1.5 ಕೆಜಿ ಚಿನ್ನದ ಆಸೆಗಾಗಿ ಅಜ್ಜನಿಂದಲೇ 2 ವರ್ಷದ ಮೊಮ್ಮಗನ ಅಪಹರಣ…!

ರಾಯಸೇನ್: ಕಾಂಗ್ರೆಸ್ ಶಾಸಕ (congress MLA) ದೇವೇಂದ್ರ ಪಟೇಲ್ ( Devendra Patel) ಅವರ ಸೋದರಳಿಯ ಯೋಗೇಂದ್ರ ಪಟೇಲ್ ಅವರ ಎರಡು ವರ್ಷದ ಮಗುವಿನ ಅಪಹರಣ ಪ್ರಕರಣದಲ್ಲಿ ಅಜ್ಜ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಮಗುವಿನ ಅಜ್ಜನೇ 1.5 ಕೆಜಿ ಚಿನ್ನದ ಆಸೆಗಾಗಿ ಎರಡು ವರ್ಷದ ಮೊಮ್ಮಗನನ್ನು ಅಪಹರಿಸಿದ್ದು ನಂತರ ಬೆಳಕಿಗೆ ಬಂದಿದೆ..! ಶಾಸಕ ದೇವೇಂದ್ರ ಪಟೇಲ್ … Continued

ಬೆಳಗಾವಿ | ಮಕ್ಕಳ ಮಾರಾಟ ಜಾಲ ಪತ್ತೆ ; 4.50 ಲಕ್ಷ ರೂ.ಗಳಿಗೆ ಮಾರಾಟವಾಗಿದ್ದ ಮಗುವಿನ ರಕ್ಷಣೆ

ಬೆಳಗಾವಿ: ಬೆಳಗಾವಿಯಲ್ಲಿ ಸುಮಾರು ಒಂದು ವರ್ಷ 10 ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ಸಾಂಗ್ಲಿ ಮೂಲದ ದಂಪತಿ ಗೋವಾ ಮೂಲದ ವ್ಯಕ್ತಿಗೆ ಮಗುವನ್ನು ಸುಮಾರು 4.50 ಲಕ್ಷ ರೂಪಾಯಿಗಳಿಗೆ ಮಾರಾಟ ಮಾಡಲಾಗಿತ್ತು ಎಂದು  ಹೇಳಲಾಗಿದ್ದು, ಬೆಳಗಾವಿಯ ಮಕ್ಕಳ ರಕ್ಷಣಾ ಸಹಾಯವಾಣಿಗೆ ಬಂದ ಕರೆ ಬಂದ ನಂತರ ಪ್ರಕರಣ ಬೆಳಕಿಗೆ … Continued

ವೀಡಿಯೊ | ಅರಬ್ಬೀ ಸಮುದ್ರದಲ್ಲಿ ಪಾಕಿಸ್ತಾನದ ಹಡಗನ್ನು 2 ತಾಸುಗಳ ಕಾಲ ಬೆನ್ನಟ್ಟಿ ಭಾರತದ 7 ಮೀನುಗಾರರನ್ನು ರಕ್ಷಿಸಿದ ಕೋಸ್ಟ್ ಗಾರ್ಡ್ ಹಡಗು

ಭಾರತ-ಪಾಕಿಸ್ತಾನ ಕಡಲ ಗಡಿಯ ಬಳಿ ಪಾಕಿಸ್ತಾನದ ಕಡಲ ಭದ್ರತಾ ಸಂಸ್ಥೆ (ಪಿಎಂಎಸ್‌ಎ)ಯ ಹಡಗಿನಿಂದ ಬಂಧಿಸಲ್ಪಟ್ಟಿದ್ದ ಏಳು ಭಾರತೀಯ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿ) ರಕ್ಷಿಸಿದೆ. ನವೆಂಬರ್ 17 ರ ಭಾನುವಾರ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಮಧ್ಯಾಹ್ನ ಮೀನುಗಾರಿಕೆ ರಹಿತ ವಲಯ (ಎನ್‌ಎಫ್‌ಜೆಡ್) ಬಳಿ ಕಾರ್ಯನಿರ್ವಹಿಸುತ್ತಿದ್ದ ಭಾರತೀಯ ಮೀನುಗಾರಿಕಾ ದೋಣಿ (ಐಎಫ್‌ಬಿ)ಯಿಂದ ಕಳುಹಿಸಲಾದ ತೊಂದರೆಯಲ್ಲಿದ್ದೇವೆ ಎಂಬ … Continued

ಉಳ್ಳಾಲ : ಸಮುದ್ರಪಾಲಾಗುತ್ತಿದ್ದ ಮೂವರು ಮಹಿಳೆಯರ ರಕ್ಷಣೆ ; ರಕ್ಷಿಸಿದರೂ ಬಚಾವಾಗದ ಓರ್ವ ಮಹಿಳೆ

ಮಂಗಳೂರು : ಉಳ್ಳಾಲ ಸಮುದ್ರತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂಧ್ರಪ್ರದೇಶದ ನಾಲ್ವರು ಮಹಿಳೆಯರು ತೆರೆಯ ಅಬ್ಬರಕ್ಕೆ ಸಿಲುಕಿದ್ದು, ಅವರಲ್ಲಿ ಮೂವರನ್ನು ರಕ್ಷಿಸಲಾಗಿದ್ದು ಒಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಆಂಧ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿಯಾಗಿರುವ ಪರಿಮಿ ರತ್ನಕುಮಾರಿ (57) ಎಂಬವರು ಮೃತಪಟ್ಟವರು ಎಂದು ಗುರುತಿಸಲಾಗಿದೆ. ಉಳ್ಳಾಲ ಕಡಲತೀರದಲ್ಲಿ ಇವರು ವಿಹರಿಸುತ್ತಿದ್ದ ಸಂದರ್ಭದಲ್ಲಿ ಬೃಹತ್ ಗಾತ್ರದ ಅಲೆಯೊಂದು ಅಪ್ಪಳಿಸಿದೆ. ಅಲೆಯ … Continued