ತಂದೆ-ತಾಯಿ ಐಎಎಸ್ ಅಧಿಕಾರಿಗಳಾಗಿದ್ದರೆ ಮಕ್ಕಳಿಗೆ ಮೀಸಲಾತಿ ಯಾಕೆ ಬೇಕು : ಸುಪ್ರೀಂ ಕೋರ್ಟ್ ಪ್ರಶ್ನೆ
ನವದೆಹಲಿ: ಶೈಕ್ಷಣಿಕ ಮತ್ತು ಆರ್ಥಿಕ ಪ್ರಗತಿ ಸಾಧಿಸಿ ಸಾಮಾಜಿಕವಾಗಿ ಮುನ್ನಡೆದಿರುವ ಕುಟುಂಬಗಳ ಮಕ್ಕಳಿಗೆ ಇತರ ಹಿಂದುಳಿದ ವರ್ಗಗಳ (OBC) ಮೀಸಲಾತಿ ಪ್ರಯೋಜನ ಪಡೆಯುವುದನ್ನು ಮುಂದುವರಿಸಬೇಕೇ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಪ್ರಶ್ನಿಸಿದೆ. “ತಂದೆ-ತಾಯಿ ಇಬ್ಬರೂ ಐಎಎಸ್ (IAS) ಅಧಿಕಾರಿಗಳಾಗಿದ್ದರೆ, ಅವರ ಮಕ್ಕಳಿಗೆ ಮೀಸಲಾತಿ ಏಕೆ ಬೇಕು? ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದಿಂದ ಸಾಮಾಜಿಕವಾಗಿ ಸ್ಥಾನಮಾನ ಸುಧಾರಿಸುತ್ತದೆ. … Continued