ಬಿಬಿಎಂಪಿ ಚುನಾವಣೆ:ಎರಡು ತಿಂಗಳಲ್ಲಿ ವಾರ್ಡ್ ಪುನರ್ ವಿಂಗಡಣೆ, ಮೀಸಲಾತಿ ಅಧಿಸೂಚನೆ ಹೊರಡಿಸಲು ಸುಪ್ರೀಂಕೋರ್ಟ್ ಗಡುವು
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ವಾರ್ಡ್ ಪುನರ್ ವಿಂಗಡಣೆ ಪ್ರಕ್ರಿಯೆ ಮತ್ತು ಹಿಂದುಳಿದ ವರ್ಗಗಳನ್ನೂ ಒಳಗೊಂಡಂತೆ ಶೇಕಡಾವಾರು ಮೀಸಲಾತಿ ಹಂಚಿಕೆ ಪ್ರಕ್ರಿಯೆಯನ್ನು ಎಂಟು ವಾರಗಳಲ್ಲಿ ಪೂರ್ಣಗೊಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಶುಕ್ರವಾರ ಸುಪ್ರೀಂ ಕೋರ್ಟ್ ಗಡುವು ವಿಧಿಸಿದೆ. ಅಲ್ಲದೇ, ವಾರ್ಡ್ ಪುನರ್ ವಿಂಗಡಣೆ ಮತ್ತು ಮೀಸಲಾತಿಗೆ ಸಂಬಂಧಿಸಿದ ಅಧಿಸೂಚನೆ ಪ್ರಕಟವಾದ ಒಂದು … Continued