ಮೀಸಲಾತಿ ಪ್ರಮಾಣ ಹೆಚ್ಚಳ:ಸುಪ್ರೀಂಕೋರ್ಟಿಗೆ ಅಫಿಡವಿಟ್‌ ಸಲ್ಲಿಕೆ

ಹರಿಹರ: ಹಿಂದುಳಿದ ವರ್ಗದವರ ಹಿತ ಕಾಪಾಡಲು ಈಗಿರುವ ಮೀಸಲಾತಿ ಪ್ರಮಾಣವನ್ನು ಶೇ.50 ಕ್ಕಿಂತ ಹೆಚ್ಚು ಮಾಡುವುದು ಅಗತ್ಯ. ಹೀಗಾಗಿ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದು, ಈ ಸಂಬಂಧ ಸುಪ್ರೀಂಕೋರ್ಟಿಗೆ ಸರ್ಕಾರ ಅಫಿಡವಿಟ್ ಸಲ್ಲಿಸಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ  ಅಧಿಕೃತವಾಗಿ ಪ್ರಕಟಿಸಿದರು. … Continued