ಹುಲಿ ಉಗುರು ಪ್ರಕರಣ : ನಟ ದರ್ಶನ್, ಜಗ್ಗೇಶ, ರಾಕ್ ಲೈನ್ ವೆಂಕಟೇಶ ನಿವಾಸದಲ್ಲಿ ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

ಬೆಂಗಳೂರು : ಹುಲಿ ಉಗುರು ಪೆಂಡೆಂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ಸಂಸದ ಜಗ್ಗೇಶ, ಚಾಲೇಂಜಿಂಗ್ ಸ್ಟಾರ್ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ ನಿವಾಸಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ. ದೂರಿನ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ನಟ ದರ್ಶನ್​, ರಾಜ್ಯಸಭಾ ಸದಸ್ಯ ಜಗ್ಗೇಶ, ರಾಕ್​ಲೈನ್ ವೆಂಕಟೇಶ್ ಮನೆಗೆ ಭೇಟಿ ನೀಡಿ ಪರಿಶೀಲನೆ … Continued