ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಕೂಡದು ಎಂದು ಹಲವಾರು ಶಾಸಕರು, ಸಚಿವರ ಒತ್ತಡ ; ಮೌನಕ್ಕೆ ಜಾರಿದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ರಾಜಕೀಯ ಬೆಳವಣಿಗೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ  ಗುರುವಾರ ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿಗಳು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿವೆ. ರಾಜ್ಯ ರಾಜಕಾರಣದಲ್ಲಿ ಉಂಟಾಗಿರುವ ರಾಜಕೀಯ ಬೆಳವಣಿಗೆಯ ಹಿನ್ನೆಲೆಯಲ್ಲಿ, ಬುಧವಾರ ಸಿದ್ದರಾಮಯ್ಯ ಅವರ ಆಪ್ತ ಸಚಿವರು ಮತ್ತು ನಿಷ್ಠಾವಂತ ಶಾಸಕರು ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ … Continued