ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ :ಮುಂಬೈನಲ್ಲಿ ತೀರ್ಮಾನ ಎಂದ ರಮೇಶ್‌ ಜಾರಕಿಹೊಳಿ

ಮೈಸೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಂಬೈನಲ್ಲಿ ತೀರ್ಮಾನ ಆಗಲಿದೆ ಎಂದು ಶಾಸಕ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ. ಶುಕ್ರವಾರ ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮೈಸೂರಿಗೆ ಬಂದಿರುವುದು ಸುತ್ತೂರು ಶ್ರೀಗಳನ್ನು ಭೇಟಿ ಮಾಡಲು. ಮುಖ್ಯಮಂತ್ರಿಗಳ ಭೇಟಿ ವಿಚಾರ ನನಗೆ ಗೊತ್ತಿಲ್ಲ. ನಾನು ಸುತ್ತೂರು ಶ್ರೀಗಳ ಪೂರ್ವಾಶ್ರಮದ ತಾಯಿ ದೈವಾಧೀನರಾದ ಕಾರಣ … Continued