ಟಿಎಂಸಿಗೆ ಮತ್ತೊಂದು ಆಘಾತ : ರಾಜ್ಯಸಭೆ ಸ್ಥಾನಕ್ಕೆ ನಟಿ ಕೋಯೆಲ್ ಮಲ್ಲಿಕ್ ರಾಜೀನಾಮೆ ; ಬಿಜೆಪಿ ಸೇರ್ಪಡೆ ವದಂತಿಗೆ ಬಲ

ನವದೆಹಲಿ: ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಗುರುವಾರ ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ. ಬಂಗಾಳಿ ಚಿತ್ರರಂಗದ ಖ್ಯಾತ ನಟಿ ಹಾಗೂ ರಾಜಕಾರಣಿ ಕೋಯೆಲ್ ಮಲ್ಲಿಕ್ (ರುಕ್ಮಿಣಿ ಮಲ್ಲಿಕ್) ಅವರು ತಮ್ಮ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕೋಯೆಲ್ ಮಲ್ಲಿಕ್ ಅವರು ಈ ವರ್ಷದ ಏಪ್ರಿಲ್ 6ರಂದು ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ, … Continued

ಥಾಣೆ ಆಸ್ಪತ್ರೆಯಲ್ಲಿ ಶಿವಸೇನೆ ಕಾರ್ಪೊರೇಟರ್‌ನಿಂದ ವೈದ್ಯರ ಮೇಲೆ ಹಲ್ಲೆ : ‘ಭಯದಿಂದ ರಾಜೀನಾಮೆ ನೀಡಿದ್ದೇನೆ’ ಎಂದ ವೈದ್ಯ

ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮುನ್ಸಿಪಲ್ ಆಸ್ಪತ್ರೆಯಲ್ಲಿ ಶಿವಸೇನೆ (ಏಕನಾಥ ಶಿಂಧೆ ಬಣ) ಕಾರ್ಪೊರೇಟರ್ ರಮೇಶ ಮ್ಹಾತ್ರೆ ನಡೆಸಿದ್ದಾರೆ ಎನ್ನಲಾದ ಹಲ್ಲೆ ಪ್ರಕರಣದ ಬಳಿಕ, ಹಲ್ಲೆಗೊಳಗಾದ ವೈದ್ಯರಲ್ಲಿ ಒಬ್ಬರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಭಯದಿಂದ ಶಾಶ್ವತವಾಗಿ ನಗರವನ್ನೇ ತೊರೆದಿರುವುದಾಗಿ ತಿಳಿಸಿದ್ದಾರೆ. ಎನ್‌ಡಿಟಿವಿ ಜೊತೆ ಮಾತನಾಡಿದ ವೈದ್ಯರು, ಈ ಘಟನೆ ತಮ್ಮನ್ನು ತೀವ್ರವಾಗಿ ಬೆಚ್ಚಿಬೀಳುವಂತೆ … Continued

ಮಮತಾಗೆ ಮತ್ತೊಂದು ಭಾರಿ ಆಘಾತ ; ತಿಂಗಳ ಹಿಂದಷ್ಟೇ ರಾಜ್ಯಾಧ್ಯಕ್ಷೆಯಾಗಿ ನೇಮಕವಾಗಿದ್ದ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ !

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅನುಭವಿಸಿದ ಹಿನ್ನಡೆಯ ನಂತರ ಪಕ್ಷದ ಸಂಘಟನೆಯನ್ನು ಪುನರ್ರಚಿಸಿದ್ದ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಇದೀಗ ಮತ್ತೊಂದು ಭಾರೀ ಆಘಾತ ಎದುರಾಗಿದೆ. ಜೂನ್ 3ರಂದು ಟಿಎಂಸಿಯ ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷೆಯಾಗಿ ನೇಮಕಗೊಂಡಿದ್ದ ಚಂದ್ರಿಮಾ ಭಟ್ಟಾಚಾರ್ಯ, ಕೇವಲ ಒಂದು ತಿಂಗಳಲ್ಲೇ ಪಕ್ಷದ ಎಲ್ಲ ಹುದ್ದೆಗಳಿಗೆ … Continued

ಅಯೋಧ್ಯಾ ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: 8 ಜನರ ಬಂಧನದ ಬೆನ್ನಲ್ಲೇ ಟ್ರಸ್ಟ್ ಮುಖ್ಯಸ್ಥ ಚಂಪತ ರಾಯ್ ರಾಜೀನಾಮೆ

ಅಯೋಧ್ಯಾ: ಅಯೋಧ್ಯೆ  ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟ್‌ನ ಮತ್ತೊಬ್ಬ ಪ್ರಮುಖ ಸದಸ್ಯ ಅನಿಲ ಮಿಶ್ರಾ ತಮ್ಮ ಸ್ಥಾನಗಳಿಗೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯಲ್ಲಿ ಭಾರಿ ಪ್ರಮಾಣದ ಹಣ ಕಳ್ಳತನವಾಗಿದೆ ಎಂಬ ಆರೋಪದ ನಂತರ ಉತ್ತರ ಪ್ರದೇಶ ಸರ್ಕಾರ ರಚಿಸಿದ ವಿಶೇಷ ತನಿಖಾ … Continued

ಕೇಂದ್ರ ಸಚಿವ ಸ್ಥಾನಕ್ಕೆ ಜಾರ್ಜ್ ಕುರಿಯನ್ ರಾಜೀನಾಮೆ

ನವದೆಹಲಿ: ಬಿಜೆಪಿ ಹಿರಿಯ ನಾಯಕ ಜಾರ್ಜ್ ಕುರಿಯನ್ ಅವರು ಮಂಗಳವಾರ (ಜೂನ್ 23) ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ತಮ್ಮ ರಾಜ್ಯಸಭಾ ಅವಧಿ ಮುಕ್ತಾಯವಾದ … Continued

ಬ್ರಿಟನ್‌ನಲ್ಲಿ ರಾಜಕೀಯ ಬಿಕ್ಕಟ್ಟು : ಪ್ರಧಾನಿ ಹುದ್ದೆಗೆ ಕೀರ್ ಸ್ಟಾರ್ಮರ್ ರಾಜೀನಾಮೆ ಘೋಷಣೆ !

ಲಂಡನ್: ಬ್ರಿಟನ್ ರಾಜಕೀಯದಲ್ಲಿ ಮತ್ತೊಮ್ಮೆ ಭಾರಿ ಸಂಚಲನ ಸೃಷ್ಟಿಯಾಗಿದ್ದು, ಆಡಳಿತಾರೂಢ ಲೇಬರ್ ಪಕ್ಷದ ತೀವ್ರ ಒತ್ತಡಕ್ಕೆ ಮಣಿದಿರುವ ಬ್ರಿಟನ್‌ ಪ್ರಧಾನಿ ಕೀರ್ ಸ್ಟಾರ್ಮರ್ ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಇದರೊಂದಿಗೆ ಕಳೆದ ಒಂದು ದಶಕದಲ್ಲಿ ಬ್ರಿಟನ್ ತನ್ನ ಏಳನೇ ಪ್ರಧಾನಿಯನ್ನು ಕಾಣಲು ಸಜ್ಜಾಗಿದೆ. ಪ್ರಧಾನಿ ಹುದ್ದೆಯ ಜೊತೆಗೆ ಲೇಬರ್ ಪಕ್ಷದ ನಾಯಕತ್ವಕ್ಕೂ ರಾಜೀನಾಮೆ … Continued

ಮಮತಾಗೆ ಮತ್ತೊಂದು ಆಘಾತ : ಟಿಎಂಸಿಗೆ ಮತ್ತೊಬ್ಬ ರಾಜ್ಯಸಭಾ ಸದಸ್ಯ ರಾಜೀನಾಮೆ…!

ನವದೆಹಲಿ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಗುರುವಾರ ರಾಜ್ಯಸಭಾ ಸದಸ್ಯ ಪ್ರಕಾಶ ಬಾರೈಕ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಮಮತಾ ಬ್ಯಾನರ್ಜಿಗೆ ಮತ್ತೊಂದು ಭಾರಿ ಆಘಾತ ನೀಡಿದ್ದಾರೆ. ಇವರು ಒಂದು ವಾರದೊಳಗೆ ಟಿಎಂಸಿ ತೊರೆದ ಮೂರನೇ ರಾಜ್ಯಸಭಾ ಸಂಸದರಾಗಿದ್ದಾರೆ. ಇದಕ್ಕೂ ಮುನ್ನ … Continued

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್: ಟಿಎಂಸಿ ರಾಜ್ಯಸಭಾ ಸದಸ್ಯತ್ವಕ್ಕೆ ಸುಶ್ಮಿತಾ ದೇವ್ ರಾಜೀನಾಮೆ

ನವದೆಹಲಿ: ಪಕ್ಷದೊಳಗಿನ ಭಿನ್ನಮತ ಮತ್ತು ಸರಣಿ ಬಂಡಾಯದಿಂದ ಕಂಗಾಲಾಗಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ (TMC) ಸುಪ್ರಿಮೋ ಮಮತಾ ಬ್ಯಾನರ್ಜಿಗೆ ಮತ್ತೊಂದು ತೀವ್ರ ಆಘಾತ ಎದುರಾಗಿದೆ. ಟಿಎಂಸಿ ಹಿರಿಯ ನಾಯಕಿ ಸುಶ್ಮಿತಾ ದೇವ್ ಅವರು ಬುಧವಾರ ತಮ್ಮ ರಾಜ್ಯಸಭಾ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಸಭಾಪತಿಗಳಾದ ಸಿ. ಪಿ. ರಾಧಾಕೃಷ್ಣನ್ … Continued

ಸಂಸತ್ತಿನಲ್ಲಿ ಟಿಎಂಸಿಗೆ ಮೊದಲ ಆಘಾತ: ರಾಜ್ಯಸಭಾ ಸ್ಥಾನ-ಪಕ್ಷಕ್ಕೆ ಹಿರಿಯ ನಾಯಕ ಸುಖೇಂದು ಶೇಖರ ರಾಯ್ ರಾಜೀನಾಮೆ !

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷಕ್ಕೆ ಸಂಸತ್ತಿನಲ್ಲಿ ಮೊದಲ ದೊಡ್ಡ ಹಿನ್ನಡೆಯಾಗಿದೆ. ಪಕ್ಷದ ಹಿರಿಯ ರಾಜ್ಯಸಭಾ ಸಂಸದ ಸುಖೇಂದು ಶೇಖರ ರಾಯ್ ಅವರು ಸೋಮವಾರ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಲ್ಲದೆ, ಟಿಎಂಸಿ ಪಕ್ಷವನ್ನೂ ತೊರೆದಿದ್ದಾರೆ. ಪಶ್ಚಿಮ ಬಂಗಾಳದ ಬಹುಪಾಲು ಟಿಎಂಸಿ ಶಾಸಕರು ಬಂಡಾಯವೆದ್ದಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದ್ದು, ಪಕ್ಷವು … Continued

ಅಣ್ಣಾಮಲೈ ಹೊಸ ರಾಜಕೀಯ ಆಂದೋಲನ ಘೋಷಣೆಯಾದ 24 ಗಂಟೆಯೊಳಗೆ 14 ಲಕ್ಷ ಜನ ಸೇರ್ಪಡೆ…!

 ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಭಾರಿ ಬೆಳವಣಿಗೆಯೊಂದು ನಡೆದಿದ್ದು, ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಜೂನ್ 5 ರಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ಹೊರಬಂದಿದ್ದಾರೆ. ಪಕ್ಷ ತೊರೆದ ಬೆನ್ನಲ್ಲೇ ಅವರು ತಮ್ಮದೇ ಆದ ಹೊಸ ರಾಜಕೀಯ ಆಂದೋಲನವನ್ನು ಘೋಷಿಸಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ ಸುಮಾರು 14 ಲಕ್ಷಕ್ಕೂ ಹೆಚ್ಚು … Continued