ಕರ್ಣಾಟಕ ಬ್ಯಾಂಕ್ ಎಂಡಿ-ಸಿಇಒ, ಕಾರ್ಯನಿರ್ವಾಹಕ ನಿರ್ದೇಶಕ ರಾಜೀನಾಮೆ
ಮಂಗಳೂರು : ಪ್ರಮುಖ ಖಾಸಗಿ ಬ್ಯಾಂಕ್ಗಳಲ್ಲಿ ಒಂದಾಗಿರುವ ಕರ್ನಾಟಕ ಬ್ಯಾಂಕ್ನ ಸಿಇಒ ಶ್ರೀಕೃಷ್ಣನ್ ಹರಿಹರ ಶರ್ಮಾ ಮತ್ತು ಕಾರ್ಯಕಾರಿ ನಿರ್ದೇಶಕ ಶೇಖರ ರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ, ಬ್ಯಾಂಕಿನ ಆಡಳಿತ ಮಂಡಳಿಯು ಈ ಸ್ಥಾನಗಳಿಗೆ ಹೊಸಬರನ್ನು ನೇಮಿಸಲು ಶೋಧನಾ ಸಮಿತಿಯನ್ನು ರಚಿಸಿದೆ. ಕರ್ಣಾಟಕ ಬ್ಯಾಂಕ್ ಎಂಡಿ ಮತ್ತು ಸಿಇಒ ಆಗಿದ್ದ ಶ್ರೀಕೃಷ್ಣನ್ … Continued