ದೆಹಲಿ ಸಿಎಂ ಸ್ಥಾನಕ್ಕೆ ಮಂಗಳವಾರ ಅರವಿಂದ ಕೇಜ್ರಿವಾಲ್ ರಾಜೀನಾಮೆ ಸಾಧ್ಯತೆ ; ಮುಂದಿನ ಸಿಎಂ ಆಯ್ಕೆಗಾಗಿ ಸರಣಿ ಸಭೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ (ಸೆಪ್ಟೆಂಬರ್ 17) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ಶಾಸಕ ಸೌರಭ ಭಾರದ್ವಾಜ ಹೇಳಿದ್ದಾರೆ. ಮಂಗಳವಾರ ಸಂಜೆ 4:30ಕ್ಕೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರನ್ನು ಕೇಜ್ರಿವಾಲ್ ಭೇಟಿ ಮಾಡಲಿದ್ದು, ಈ ವೇಳೆ ಅವರು ರಾಜೀನಾಮೆ ಸಲ್ಲಿಸಲಿದ್ದಾರೆ. … Continued

ವೀಡಿಯೊ…| ಎರಡು ದಿನದಲ್ಲಿ ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ; ಅರವಿಂದ ಕೇಜ್ರಿವಾಲ್ ಘೋಷಣೆ…!

ನವದೆಹಲಿ: ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಇಂದು, ಭಾನುವಾರ (ಸೆಪ್ಟೆಂಬರ್ 15) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ ಮತ್ತು ರಾಷ್ಟ್ರ ರಾಜಧಾನಿಯಲ್ಲಿ ಶೀಘ್ರ ಚುನಾವಣೆ ನಡೆಸುವಂತೆ ಒತ್ತಾಯಿಸುವುದಾಗಿ ಹೇಳಿದ್ದಾರೆ. ಜನರು ‘ಪ್ರಾಮಾಣಿಕತೆಯ ಪ್ರಮಾಣಪತ್ರ’ ನೀಡುವವರೆಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳಬಾರದು ಎಂದು ನಿರ್ಧರಿಸಿರುವುದಾಗಿ ಹೇಳಿದ್ದಾರೆ. … Continued

ಟಿಎಂಸಿಗೆ ಆಘಾತ | ಮಮತಾ ಸರ್ಕಾರ ಕೋಲ್ಕತ್ತಾ ಪ್ರತಿಭಟನೆ ನಿಭಾಯಿಸಿದ ರೀತಿಗೆ ಅಸಮಾಧಾನ ; ಟಿಎಂಸಿ ಸಂಸದ ರಾಜೀನಾಮೆ

ಕೋಲ್ಕತ್ತಾ : ಟಿಎಂಸಿ ರಾಜ್ಯಸಭಾ ಸಂಸದ ಜವಾಹರ ಸರ್ಕಾರ್ ಅವರು ಭಾನುವಾರ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಬಂಗಾಳ ಸರ್ಕಾರ ಆರ್‌.ಜಿ. ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕಿರಿಯ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆಮಮತಾ ಸರ್ಕಾರವು ಪ್ರತಿಭಟನೆಗಳನ್ನು ನಿಭಾಯಿಸಿದ ರೀತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡುತ್ತಿರುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಕಳುಹಿಸಿರುವ ರಾಜೀನಾಮೆ … Continued

ಅಧಿಕಾರಿ ಅಮಾನತಿನಿಂದ ಮುಡಾ ನಿರ್ಣಯ ತಪ್ಪೆಂಬುದು ಸಾಬೀತು ; ರವಿಕುಮಾರ

ಬೆಂಗಳೂರು : ಅಕ್ರಮವಾಗಿ ನೀಡಲಾದ ಮೈಸೂರು ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಬೇಕು ಹಾಗೂ ಅಕ್ರಮದ ಆ ತಪ್ಪಿಗೆ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಮ್ಮ ಕಾನೂನು, ನಿಯಮ, ನಿರ್ದೇಶನಗಳಿಗೆ ಅವರು … Continued

ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವಕ್ಕೆ ಬಿಜೆಪಿ ನಾಯಕಿ- ನಟಿ ಖುಷ್ಬು ರಾಜೀನಾಮೆ

ಚೆನ್ನೈ: ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಹಾಗೂ ಖ್ಯಾತ ನಟಿ ಖುಷ್ಬು ಸುಂದರ ಅವರು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಜೂನ್ 28 ರಿಂದ ಜಾರಿಗೆ ಬರುವಂತೆ ನಟಿ ಖುಷ್ಬು ಅವರ ರಾಜೀನಾಮೆಯನ್ನು ಅಂಗೀಕರಿಸಿದೆ. ಇದು ಹಠಾತ್ ನಿರ್ಧಾರವಲ್ಲ. ನಾನು ಅದರ ಬಗ್ಗೆ ಸ್ವಲ್ಪ ಸಮಯ … Continued

ಬಾಂಗ್ಲಾದೇಶ ಬಿಕ್ಕಟ್ಟು | ಸುಪ್ರೀಂ ಕೋರ್ಟಿಗೆ ಮುತ್ತಿಗೆ ; ನ್ಯಾಯಾಂಗಕ್ಕೂ ಬೆದರಿಕೆ ; ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಾಜೀನಾಮೆ

ಢಾಕಾ: ಸುಪ್ರೀಂ ಕೋರ್ಟ್‌ಗೆ ಮುತ್ತಿಗೆ ಹಾಕಿದ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಯ ನಂತರ ಬಾಂಗ್ಲಾದೇಶದ ಮುಖ್ಯ ನ್ಯಾಯಮೂರ್ತಿ ಒಬೈದುಲ್ ಹಸನ್ ಅವರು ಶನಿವಾರ (ಆಗಸ್ಟ್‌ 10) ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಲು ಪ್ರತಿಭಟನಾಕಾರರು ಗಡುವು ನೀಡಿದ ನಂತರ “ತಾತ್ವಿಕವಾಗಿ” ರಾಜೀನಾಮೆ ನೀಡಲು ಹಸನ್ ಅವರು ಒಪ್ಪಿಕೊಂಡರು. ಅವರು ಕಳೆದ ವರ್ಷ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. … Continued

ಯುಪಿಎಸ್‌ಸಿ ಅಧ್ಯಕ್ಷ ಮನೋಜ ಸೋನಿ ರಾಜೀನಾಮೆ

ನವದೆಹಲಿ; ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಅಧ್ಯಕ್ಷ ಮನೋಜ ಸೋನಿ ಅವರು ಮೇ 2029 ರಲ್ಲಿ ತಮ್ಮ ಅಧಿಕಾರಾವಧಿಯು ಮುಕ್ತಾಯಗೊಳ್ಳುವ ಮೊದಲು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ರಾಜೀನಾಮೆ ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರಸುತ್ತಲಿನ ವಿವಾದಗಳು ಮತ್ತು ಆರೋಪಗಳಿಗೂ ಅವರ ರಾಜೀನಾಮೆಗೂ ಯಾವುದೇ ರೀತಿಯಲ್ಲಿ ಸಂಬಂಧವಿಲ್ಲ ಎಂದು … Continued

ಚುನಾವಣೆ ವೇಳೆ ಮಾಡಿದ್ದ ವಾಗ್ದಾನದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಜಸ್ಥಾನದ ಸಚಿವ ಕಿರೋಡಿ ಲಾಲ ಮೀನಾ

ಜೈಪುರ: ಬಿಜೆಪಿ ನಾಯಕ ಕಿರೋಡಿ ಲಾಲ ಮೀನಾ ಅವರು ರಾಜಸ್ಥಾನದ ತಮ್ಮ ಸಚಿವ ರಾಜೀನಾಮೆ ನೀಡಿರುವುದಾಗಿ ಗುರುವಾರ ಹೇಳಿದ್ದಾರೆ. ಬಿಜೆಪಿ ಪಕ್ಷವು ತನ್ನ ಉಸ್ತುವಾರಿಯಲ್ಲಿರುವ ಏಳು ಲೋಕಸಭಾ ಸ್ಥಾನಗಳಲ್ಲಿ ಯಾವುದಾದರು ಒಂದು ಸ್ಥಾನ ಕಳೆದುಕೊಂಡರೆ ರಾಜೀನಾಮೆ ನೀಡುವುದಾಗಿ ಾವರು ಹೇಳಿದ್ದರು. ಅದರಂತೆ ಅವರು ರಾಜೀನಾಮೆ ನೀಡಿದ್ದಾರೆ ಎಂದು ಅವರ ಸಹಾಯಕ ಗುರುವಾರ ತಿಳಿಸಿದ್ದಾರೆ. ಲೋಕಸಭೆ ಚುನಾವಣೆ … Continued

ಶಾಸಕ ಸ್ಥಾನಕ್ಕೆ ಎಚ್‌.ಡಿ.ಕುಮಾರಸ್ವಾಮಿ, ಇ.ತುಕಾರಾಂ ರಾಜೀನಾಮೆ

ಬೆಂಗಳೂರು : ಕೇಂದ್ರದ ಎನ್​​ಡಿಎ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಜೆಡಿಎಸ್ ನಾಯಕ ಎಚ್.​ಡಿ. ಕುಮಾರಸ್ವಾಮಿ ಹಾಗೂ ಬಳ್ಳಾರಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಇ.ತುಕಾರಾಂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್‌‍ ಅಭ್ಯರ್ಥಿಯಾಗಿ ಭರ್ಜರಿ ಗೆಲುವು ಸಾಧಿಸಿರುವ ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ಸಚಿವರಾಗಿ ಅಧಿಕಾರ … Continued

ಪ್ರಜ್ವಲ್‌ ರೇವಣ್ಣ ಪ್ರಕರಣ: ಹೆಚ್ಚುವರಿ ಎಸ್‌ಪಿಪಿ ಹುದ್ದೆಗೆ ಹಿರಿಯ ವಕೀಲೆ ಜಯ್ನಾ ಕೊಠಾರಿ ರಾಜೀನಾಮೆ

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ ಹಾಗೂ ಈ ಸಂಬಂಧ ವಿಶೇಷ ತನಿಖಾ ದಳವು (ಎಸ್‌ಐಟಿ) ನಡೆಸುತ್ತಿರುವ ಪ್ರಕರಣಗಳಲ್ಲಿ ರಾಜ್ಯ ಸರ್ಕಾರದ ಪರವಾಗಿ ವಾದಿಸಲು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರಾಗಿ ನೇಮಕವಾಗಿದ್ದ ಹಿರಿಯ ವಕೀಲೆ ಜಯ್ನಾ ಕೊಠಾರಿ ತಮ್ಮ ಹುದ್ದೆಗೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ. ಗೃಹ ಇಲಾಖೆಯ ಉಪಕಾರ್ಯದರ್ಶಿಗೆ ಜಯನಾ … Continued