ಕಾಂಗ್ರೆಸ್ಸಿಗೆ ಆಘಾತ ; ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ರಾಹುಲ್‌ ಗಾಂಧಿ ಆಪ್ತನ ಪತ್ನಿ…!

ಮುಂಬೈ: ಮಹಾರಾಷ್ಟ್ರ ರಾಜಕಾರಣದಲ್ಲಿ ಕಾಂಗ್ರೆಸ್ಸಿಗೆ ಮತ್ತೊಂದು ದೊಡ್ಡ ಆಘಾತ ಎದುರಾಗಿದ್ದು, ದಿವಂಗತ ಸಂಸದ ರಾಜೀವ ಸಾತವ್ ಅವರ ಪತ್ನಿ ಹಾಗೂ ವಿಧಾನ ಪರಿಷತ್ ಸದಸ್ಯೆ (MLC) ಪ್ರಜ್ಞಾ ಸಾತವ್ ಅವರು ಗುರುವಾರ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮುಂಬೈನ ನಾರಿಮನ್ ಪಾಯಿಂಟ್‌ನಲ್ಲಿರುವ ಪಕ್ಷದ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದರು. … Continued

ಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಬಂಗಾಳ ಕ್ರೀಡಾ ಸಚಿವ ಅರೂಪ ಬಿಸ್ವಾಸ್ ರಾಜೀನಾಮೆ

ಕೋಲ್ಕತ್ತಾ: ಸಾಲ್ಟ್ ಲೇಕ್‌ನ ವಿವೇಕಾನಂದ ಯುವ ಭಾರತಿ ಕ್ರೀಡಾಂಗಣದಲ್ಲಿ (VYBK) ಡಿಸೆಂಬರ್ 13 ರಂದು ನಡೆದ ಫುಟ್‌ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ ಅವರ ಕಾರ್ಯಕ್ರಮದಲ್ಲಿ ಉಂಟಾದ ಭಾರಿ ಅವ್ಯವಸ್ಥೆಯ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ರಾಜಕೀಯ ಮತ್ತು ಆಡಳಿತ ವಲಯದಲ್ಲಿ ಸಂಚಲನ ಮೂಡಿದೆ. ಕಾರ್ಯಕ್ರಮದ ನಿರ್ವಹಣೆಯಲ್ಲಿನ ವೈಫಲ್ಯದ ಹೊಣೆ ಹೊತ್ತು ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ಅವರು … Continued

ಬಿಹಾರದಲ್ಲಿ ಕಾಂಗ್ರೆಸ್ಸಿಗೆ ಆಘಾತ ; ಹಿರಿಯ ನಾಯಕ ಶಕೀಲ್ ಅಹ್ಮದ್ ಪಕ್ಷಕ್ಕೆ ರಾಜೀನಾಮೆ

 ನವದೆಹಲಿ: ಮಾಜಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶಕೀಲ್ ಅಹ್ಮದ್ ಅವರು ಮಂಗಳವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಹಾರದಲ್ಲಿನ ಕಾಂಗ್ರೆಸ್ ನಾಯಕತ್ವದೊಂದಿಗೆ ತೀವ್ರ ಭಿನ್ನಾಭಿಪ್ರಾಯಗಳನ್ನು ಹೊಂದಿದ್ದ ಅಹ್ಮದ್ ಅವರು, ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭೆ ಚುನಾವಣಾ ಪ್ರಚಾರದಿಂದಲೂ ದೂರ ಉಳಿದಿದ್ದರು. ಕಾಂಗ್ರೆಸ್ ಪಕ್ಷವು ಪಂಜಾಬ್ ಮತ್ತು ಹರಿಯಾಣ … Continued

ತೀವ್ರ ಪ್ರತಿಭಟನೆಗಳ ನಡುವೆ ನೇಪಾಳ ಪ್ರಧಾನಿ ಹುದ್ದೆಗೆ ಓಲಿ ರಾಜೀನಾಮೆ ; ಸೇನಾ ಮುಖ್ಯಸ್ಥರ ಸೂಚನೆಯ ನಂತರ ಘೋಷಣೆ

ಕಠ್ಮಂಡು : ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಮಸ್ಯೆಗೆ ಪರಿಹಾರವನ್ನು ಕಂಡುಹಿಡಿಯಲು ಮತ್ತು ಅದನ್ನು ರಾಜಕೀಯವಾಗಿ ಪರಿಹರಿಸಲು ಸಹಾಯ ಮಾಡುವುದಕ್ಕಾಗಿ ತಾವು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಓಲಿ ತಮ್ಮ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ. ಅವರ ಸಹಾಯಕ ಪ್ರಕಾಶ ಸಿಲ್ವಾಲ್ ರಾಜೀನಾಮೆಯನ್ನು ದೃಢಪಡಿಸಿದ್ದಾರೆ. ನೇಪಾಳದಲ್ಲಿ ಫೇಸ್‌ಬುಕ್‌, ಟ್ವಿಟರ್‌ … Continued

ತಮ್ಮ ಹುದ್ದೆಗೆ ರಾಜೀನಾಮೆ ಘೋಷಿಸಿದ ಜಪಾನ್ ಪ್ರಧಾನಿ ಶಿಗೇರು ಇಶಿಬಾ

ಟೋಕಿಯೊ : ಜಪಾನ್ ಪ್ರಧಾನಿ ಶಿಗೇರು ಇಶಿಬಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದು, ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾದ ಜಪಾನ್‌ ಅನ್ನು ಯಾರು ಮುನ್ನಡೆಸುತ್ತಾರೆ ಎಂಬುದರ ಮೇಲೆ ಈಗ ಎಲ್ಲರ ಕಣ್ಣು ನೆಟ್ಟಿದೆ. ಯುದ್ಧಾನಂತರದ ಹೆಚ್ಚಿನ ಅವಧಿಗೆ ಜಪಾನ್ ನಲ್ಲಿ ಆಡಳಿತ ನಡೆಸಿದ ಇಶಿಬಾ ಅವರ ಲಿಬರಲ್ ಡೆಮಾಕ್ರಟಿಕ್ ಪಾರ್ಟಿ (ಎಲ್‌ಡಿಪಿ) ಮತ್ತು ಅದರ … Continued

‘ಬೀಡಿಸ್-ಬಿಹಾರ’ ಪೋಸ್ಟ್ ವಿವಾದ : ರಾಜೀನಾಮೆ ನೀಡಿದ ಕೇರಳ ಕಾಂಗ್ರೆಸ್ ಘಟಕದ ಸಾಮಾಜಿಕ ಮಾಧ್ಯಮ ಘಟಕದ ಮುಖ್ಯಸ್ಥ

ನವದೆಹಲಿ: ವಿವಾದಾತ್ಮಕ ಪೋಸ್ಟ್‌ ಒಂದು ವಿವಿಧ ರಾಜಕೀಯ ನಾಯಕರಿಂದ ಟೀಕೆಗೆ ಗುರಿಯಾದ ನಂತರ ಕಾಂಗ್ರೆಸ್‌ನ ಕೇರಳ ಘಟಕದ ಸಾಮಾಜಿಕ ಮಾಧ್ಯಮ ಮುಖ್ಯಸ್ಥರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಕೇರಳದ ತ್ರಿತಾಲ ಕ್ಷೇತ್ರದ ಎರಡು ಬಾರಿ ಶಾಸಕರಾಗಿರುವ ಮತ್ತು ಈವರೆಗೆ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಸಾಮಾಜಿಕ ಮಾಧ್ಯಮ ಮತ್ತು ಡಿಜಿಟಲ್ ಸೆಲ್‌ನ ಮುಖ್ಯಸ್ಥರಾಗಿರುವ ವಿಟಿ … Continued

ಭೋವಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ ರಾಜೀನಾಮೆ

ಬೆಂಗಳೂರು: ಕರ್ನಾಟಕ ಭೋವಿ ಅಬಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್‌. ರವಿಕುಮಾರ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ. ಕಮಿಷನ್ ವಸೂಲಿ ಆರೋಪಕ್ಕೆ ತುತ್ತಾಗಿರುವ ಭೋವಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ ಅವರಿಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾಗಿದ್ದು, ಅದರ ಬೆನ್ನಲ್ಲೇ ಅವರು … Continued

ಪಕ್ಷ ಅಮಾನತು ಮಾಡಿದ ನಂತರ ವಿಧಾನ ಪರಿಷತ್ತಿಗೆ ರಾಜೀನಾಮೆ ನೀಡಿ ತಂದೆಯ ಪಕ್ಷವನ್ನೇ ತೊರೆದ ಮಗಳು…!

ಹೈದರಾಬಾದ್‌ : ಭಾರತ ರಾಷ್ಟ್ರ ಸಮಿತಿ (BRS) ಪಕ್ಷದಿಂದ ಅಮಾನತುಗೊಂಡ ನಂತರ ಕೆ. ಕವಿತಾ ಇಂದು, ಬುಧವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಅವರು ಇದೇ ವೇಳೆ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಕವಿತಾ ಅವರು ಭಾರತ ರಾಷ್ಟ್ರ ಸಮಿತಿ ಸಂಸ್ಥಾಪಕ ಹಾಗೂ ಮಾಜಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ … Continued

ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ: ಇವರೇ ಬಿಜೆಪಿಯ ಸಂಭಾವ್ಯ ಅಭ್ಯರ್ಥಿಗಳು…

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಒಂದು ತಿಂಗಳಿಗಿಂತ ಕಡಿಮೆ ಸಮಯ ಇರುವಾಗ, ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಮತ್ತು ಬಿಹಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕರ್ನಾಟಕ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಸೇರಿದಂತೆ ಸಂಭಾವ್ಯ ಆಯ್ಕೆಗಳ ಕುರಿತು ಚರ್ಚೆಗಳು ಆರಂಭವಾಗಿದೆ. ಮೂಲಗಳ ಪ್ರಕಾರ, ಗುಜರಾತ್ ರಾಜ್ಯಪಾಲ ಆಚಾರ್ಯ … Continued

ಸಚಿವ ಸ್ಥಾನಕ್ಕೆ ಕೆ.ಎನ್‌.ರಾಜಣ್ಣ ದಿಢೀರ್‌ ರಾಜೀನಾಮೆ..!

ಬೆಂಗಳೂರು: ಮತಗಳ್ಳತನ ಆರೋಪದ ವಿರುದ್ಧ ಕಾಂಗ್ರೆಸ್‌ ನಿಲುವಿನ ವಿರುದ್ಧ ಹೇಳಿಕೆ ನೀಡಿದ್ದ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಗೀಕರಿಸಿದ್ದಾರೆ. ಇಡೀ ಕಾಂಗ್ರೆಸ್‌‍ ಪಕ್ಷವೇ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಚುನಾವನಾ ಆಯೋಗದ ವಿರುದ್ಧವಾಗಿ ಹೋರಾಟ ನಡೆಸಿದರೆ, ಸಚಿವ ಕೆ.ಎನ್‌.ರಾಜಣ್ಣ ವ್ಯತಿರಿಕ್ತ ಹೇಳಿಕೆ … Continued