ಪೇಟಿಎಂ ಸಿಇಒ ಸ್ಥಾನಕ್ಕೆ ಭವೇಶ ಗುಪ್ತಾ ದಿಢೀರ್‌ ರಾಜೀನಾಮೆ

ನವದೆಹಲಿ : ಪೇಟಿಎಂ(Paytm)ನ ಮೂಲ ಕಂಪನಿ ಒನ್‌97 (One97) ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭವೇಶ ಗುಪ್ತಾ ಅವರು ಕಂಪನಿಗೆ ರಾಜೀನಾಮೆ ನೀಡಿದ್ದಾರೆ ಎಂದು ಅಧಿಕೃತ ಹೇಳಿಕೆ ಶನಿವಾರ ತಿಳಿಸಿದೆ. ನಾಯಕತ್ವ ಬದಲಾವಣೆಯ ಭಾಗವಾಗಿ, ಫಿನ್ಟೆಕ್ ಸಂಸ್ಥೆ ಪೇಟಿಎಂ ರಾಕೇಶ್ ಸಿಂಗ್ ಅವರನ್ನು ಪೇಟಿಎಂ ಮನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಿಸಿದೆ. ಪಾವತಿ … Continued

ದೆಹಲಿಯಲ್ಲಿ ಮತ್ತೆ ಕಾಂಗ್ರೆಸ್ಸಿಗೆ ಆಘಾತ : ಪಕ್ಷಕ್ಕೆ ರಾಜೀನಾಮೆ ನೀಡಿದ ಇಬ್ಬರು ಹಿರಿಯ ನಾಯಕರು

ನವದೆಹಲಿ : ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಂಡ ಕುರಿತು ಕಾಂಗ್ರೆಸ್ಸಿನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಕಾಂಗ್ರೆಸ್ ದೆಹಲಿ ಘಟಕದ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಎರಡು ದಿನಗಳಲ್ಲಿಯೇ ಮತ್ತಿಬ್ಬರು ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿ ಲೋಕಸಭೆ ಕ್ಷೇತ್ರಗಳ ಕಾಂಗ್ರೆಸ್ ವೀಕ್ಷಕರೂ ಆಗಿರುವ ನಾಯಕರಾದ ನೀರಜ್ ಬಸೋಯಾ … Continued

ಲೋಕಸಭೆ ಚುನಾವಣೆ ವೇಳೆಯೇ ಕಾಂಗ್ರೆಸ್ಸಿಗೆ ಶಾಕ್‌ : ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ನವದೆಹಲಿ: ಲೋಕಸಭೆ ಚುನಾವಣೆ ನಡುವೆಯೇ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಿದೆ. ಕಾಂಗ್ರೆಸ್‌ ಪಕ್ಷದ ದೆಹಲಿ ರಾಜ್ಯಾಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರಾಜೀನಾಮೆ ಪತ್ರದಲ್ಲಿ ಅವರು ತಮ್ಮ ರಾಜೀನಾಮೆಗೆ 2024 ರ ಲೋಕಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ಜೊತೆಗೆ … Continued

ಕಾಂಗ್ರೆಸ್ಸಿಗೆ ಮುಸ್ಲಿಂ ಮತಗಳು ಬೇಕು, ಆದರೆ ಟಿಕೆಟ್‌ ಕೊಡಲ್ಲ : ಕಾಂಗ್ರೆಸ್‌ ಬಗ್ಗೆ ನಸೀಂ ಖಾನ್ ತೀವ್ರ ಅಸಮಾಧಾನ, ಹುದ್ದೆಗೆ ರಾಜೀನಾಮೆ

ನವದೆಹಲಿ: ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ಮುಹಮ್ಮದ್ ಆರಿಫ್ ನಸೀಮ್ ಖಾನ್ ಅವರು ಪಕ್ಷದ ಪ್ರಚಾರ ಸಮಿತಿಗೆ ರಾಜೀನಾಮೆ ನೀಡಿದ್ದು ಮಹಾರಾಷ್ಟ್ರದಲ್ಲಿ ಯಾವುದೇ ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್‌ ಪಕ್ಷವು ಟಿಕೆಟ್‌ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟವು ಒಬ್ಬರೇ ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸದ ಕಾರಣ ಲೋಕಸಭೆ ಚುನಾವಣೆಗೆ … Continued

ಲೋಕಸಭಾ ಚುನಾವಣೆ ವೇಳೆ ಬಿಜೆಪಿಗೆ ಶಾಕ್ : ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಸದಸ್ಯ ಕೆ.ಪಿ.ನಂಜುಂಡಿ

ಹುಬ್ಬಳ್ಳಿ: ವಿಧಾನ ಪರಿಷತ್‌ ಬಿಜೆಪಿ‌ ಸದಸ್ಯ ಕೆ.ಪಿ.ನಂಜುಂಡಿ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿನ‌ ಸಭಾಪತಿಯವರ ಗೃಹ ಕಚೇರಿಗೆ ಆಗಮಿಸಿದ ಕೆ.ಪಿ.ನಂಜುಂಡಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ನೀಡಿದ್ದಾರೆ. ಅವರು ಬುಧವಾರ (ಏಪ್ರಿಲ್‌  24) ಬೆಳಿಗ್ಗೆ 10 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರಲಿದ್ದಾರೆ. ರಾಜೀನಾಮೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ … Continued

ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ 35 ವರ್ಷಗಳಿಂದ ಪಕ್ಷದಲ್ಲಿದ್ದ ಪ್ರಿಯಾಂಕಾ ಗಾಂಧಿ ಆಪ್ತ ತಜೀಂದರ್ ಸಿಂಗ್ ಬಿಟ್ಟು…!

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಆಪ್ತರಾಗಿದ್ದ ತಜೀಂದರ್ ಸಿಂಗ್ ಬಿಟ್ಟು ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಾರ್ಯದರ್ಶಿ ಹಾಗೂ ಹಿಮಾಚಲ ಪ್ರದೇಶ ಉಸ್ತುವಾರಿ ಸ್ಥಾನವನ್ನೂ ತ್ಯಜಿಸಿದ್ದಾರೆ. ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ರಾಜೀನಾಮೆ ಪತ್ರದಲ್ಲಿ, “ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ … Continued

ಸಚಿವ ಸ್ಥಾನ-ಎಎಪಿಗೆ ದೆಹಲಿ ಸಚಿವ ರಾಜಕುಮಾರ ಆನಂದ ರಾಜೀನಾಮೆ

ನವದೆಹಲಿ: ದೆಹಲಿಯ ಸಮಾಜ ಕಲ್ಯಾಣ ಇಲಾಖೆ ಸಚಿವ ರಾಜಕುಮಾರ ಆನಂದ ಅವರು ಬುಧವಾರ ತಮ್ಮ ಸಚಿವ ಸ್ಥಾನಕ್ಕೆ ಹಾಗೂ ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮದ್ಯ ನೀತಿ ಪ್ರಕರಣದ ಸ್ಪಷ್ಟ ಉಲ್ಲೇಖ ನೀಡಿರುವ ದೆಹಲಿ ಸಚಿವ ರಾಜಕುಮಾರ ಆನಂದ ಅವರು ಬುಧವಾರ ಆಮ್ ಆದ್ಮಿ ಪಕ್ಷದ ಭ್ರಷ್ಟಾಚಾರದ ನೀತಿಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿ ಪಕ್ಷದ … Continued

ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ಸಿಗೆ ಆಘಾತ : ಪಕ್ಷದ ರಾಷ್ಟ್ರೀಯ ವಕ್ತಾರ ಗೌರವ ವಲ್ಲಭ ರಾಜೀನಾಮೆ

ನವದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಗೌರವ ವಲ್ಲಭ ಅವರು ಗುರುವಾರ ರಾಜೀನಾಮೆ ಸಲ್ಲಿಸಿದ್ದು, ಲೋಕಸಭೆ ಚುನಾವಣೆಗೆ ಮುನ್ನ ಇದನ್ನು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ಎಂದು ಪರಿಗಣಿಸಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ಗೌರವ ವಲ್ಲಭ ಅವರು, ಪಕ್ಷವು ‘ದಿಕ್ಕಿಲ್ಲದೆ’ ಸಾಗುತ್ತಿದೆ ಎಂದು ಕರೆದಿದ್ದಾರೆ ಮತ್ತು ತಮ್ಮ ನಿರ್ಗಮನಕ್ಕೆ ಜಾತಿ ಗಣತಿಯಂತಹ … Continued

ಲೋಕಸಭಾ ಚುನಾವಣೆ ವೇಳೆ ಕರ್ನಾಟಕದಲ್ಲಿ ಬಿಜೆಪಿಗೆ ಶಾಕ್‌ ; ಪರಿಷತ್‌ ಸ್ಥಾನಕ್ಕೆ ತೇಜಸ್ವಿನಿ ಗೌಡ ದಿಢೀರ್‌ ರಾಜೀನಾಮೆ..!

ಬೆಂಗಳೂರು : ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ಅವರು ತಮ್ಮ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ..! ಅವಧಿಗೆ ಮುಂಚೆಯೇ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. ಲೋಕಸಭಾ ಚುನಾವಣೆ (Lok Sabha Election 2024) ವೇಳೆ ಈ ಬೆಳವಣಿಗೆ ನಡೆದಿರುವುದರಿಂದ ಮಹತ್ವ ಪಡೆದಿದ್ದು, ಅವರು ಕಾಂಗ್ರೆಸ್‌ ಸೇರುವ ಸಾಧ್ಯತೆ … Continued

ಲೋಕಸಭೆ ಚುನಾವಣೆ ಸನಿಹದಲ್ಲಿ ಜೆಡಿಎಸ್‌ ಗೆ ಶಾಕ್‌ : ವಿಧಾನ ಪರಿಷತ್ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ

ಹುಬ್ಬಳ್ಳಿ: ವಿಧಾನ ಪರಿಷತ್ತಿನ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರು ತಮ್ಮ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಗುರುವಾರ ಸಭಾಪತಿ ಹೊರಟ್ಟಿ ನಿವಾಸದಲ್ಲಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ ಅಂಗೀಕರಿಸಿದ್ದಾರೆ. ಮರಿತಿಬ್ಬೇಗೌಡರು ಸ್ವ ಇಚ್ಛೆಯಿಂದ ರಾಜೀನಾಮೆ ಕೊಡುತ್ತಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ರಾಜೀನಾಮೆ ಅಂಗೀಕಾರ ಮಾಡಲಾಗಿದೆ” ಎಂದು ಸಭಾಪತಿ ಹೊರಟ್ಟಿ ತಿಳಿಸಿದ್ದಾರೆ. ರಾಜೀನಾಮೆ … Continued