ಪ್ರತಿಭಟನೆ ವೇಳೆ 19 ಮಂದಿ ಸಾವು : ನೇಪಾಳ ಗೃಹ ಸಚಿವ ರಮೇಶ ಲೇಖಕ್ ರಾಜೀನಾಮೆ
ಕಠ್ಮಂಡು : ಸೋಮವಾರ ನಡೆದ ಹಿಂಸಾತ್ಮಕ ಜನರಲ್-ಝಡ್ ಪ್ರತಿಭಟನೆಗಳಲ್ಲಿ 19 ಜನರ ಜನರು ಸಾವಿಗೀಡಾದ ಘಟನೆಗೆ ನೈತಿಕ ಹೊಣೆ ಹೊತ್ತು ನೇಪಾಳದ ಗೃಹ ಸಚಿವ ರಮೇಶ ಲೇಖಕ್ ರಾಜೀನಾಮೆ ನೀಡಿದ್ದಾರೆ. ಸೋಮವಾರ ಸಂಜೆ ನಡೆದ ಸಂಪುಟ ಸಭೆಯಲ್ಲಿ ಅವರು ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ ಎಂದು ಹಿರಿಯ ಸಚಿವರೊಬ್ಬರು ತಿಳಿಸಿದ್ದಾರೆ. … Continued