ಲೋಕಸಭೆ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ನೇಮಕ : ಸಿಡಬ್ಲ್ಯುಸಿಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಶನಿವಾರ (ಜೂನ್ 8) ಲೋಕಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರಾಗಿ (ಎಲ್‌ಒಪಿ) ನೇಮಕ ಮಾಡುವ ನಿರ್ಣಯವನ್ನು ಅಂಗೀಕರಿಸಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನವನ್ನು ವಹಿಸುವಂತೆ ರಾಹುಲ್ ಗಾಂಧಿ ಅವರಿಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸರ್ವಾನುಮತದಿಂದ ಮನವಿ ಮಾಡಿದೆ. ಸಂಸತ್ತಿನ ಒಳಗೆ ಈ ಅಭಿಯಾನ … Continued

ಶಾಲೆಗಳಲ್ಲಿ ‘ಭಗವದ್ಗೀತೆ’ ಬೋಧನೆ ಪರಿಣಾಮಕಾರಿ ಅನುಷ್ಠಾನ : ಗುಜರಾತ್ ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರ

ಗಾಂಧಿನಗರ : ಶಾಲೆಗಳಲ್ಲಿ ಭಗವದ್ಗೀತೆ ಕಲಿಸುವ ಶಿಕ್ಷಣ ಇಲಾಖೆಯ ಇತ್ತೀಚಿನ ನಿರ್ಧಾರದ ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯದ ಬಿಜೆಪಿ ಸರ್ಕಾರಕ್ಕೆ ಮನವಿ ಮಾಡುವ ನಿರ್ಣಯವನ್ನು ಗುಜರಾತ್ ವಿಧಾನಸಭೆಯು ಬುಧವಾರ ಸರ್ವಾನುಮತದಿಂದ ಅಂಗೀಕರಿಸಿದೆ. ಆಮ್ ಆದ್ಮಿ ಪಕ್ಷವು (ಎಎಪಿ) ನಿರ್ಣಯವನ್ನು ಸ್ವಾಗತಿಸಿ ಅದಕ್ಕೆ ತನ್ನ ಬೆಂಬಲವನ್ನು ನೀಡಿದರೆ, ಕಾಂಗ್ರೆಸ್ ಸದಸ್ಯರು ಆರಂಭದಲ್ಲಿ ಪ್ರತಿಭಟನೆ ಮಾಡಿದರು. … Continued