ಸಿಎಂ ಹೇಮಂತ್‌ ಸೊರೇನ್‌ ಅನರ್ಹತೆ ಭೀತಿ ಎದುರಿಸುತ್ತಿರುವ ಮಧ್ಯೆ ಜಾರ್ಖಂಡ್‌ನಲ್ಲಿ ಜೋರಾಯ್ತು ರೆಸಾರ್ಟ್ ರಾಜಕೀಯ..!

ನವದೆಹಲಿ: ಜಾರ್ಖಂಡ್ ವಿಧಾನಸಭೆಯಿಂದ ಹೇಮಂತ್ ಸೊರೇನ್‌ ಅನರ್ಹತೆ ಭೀತಿ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಇದೀಗ ರಾಜ್ಯದಲ್ಲಿ ರೆಸಾರ್ಟ್ ರಾಜಕೀಯ ರಂಗೇರಿದೆ. ಶನಿವಾರ ಹೇಮಂತ್ ಸೊರೇನ್ ಮತ್ತು ಆಡಳಿತಾರೂಢ ಶಾಸಕರು ಹಲವು ಬಸ್‌ಗಳಲ್ಲಿ ತೆರಳುತ್ತಿರುವುದು ಕಂಡುಬಂದಿದೆ. ಶಾಸಕರನ್ನು ಜಾರ್ಖಂಡ್‌ನ ಲಟ್ರಾಟು ಅಣೆಕಟ್ಟಿನ ಬಳಿಯ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ಮೂರು ಬಸ್‌ಗಳಲ್ಲಿ ಆಡಳಿತಾರೂಢ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಸಮ್ಮಿಶ್ರ ಶಾಸಕರು ತೆರಳಿದ್ದು, ಭದ್ರತಾ ಸಿಬ್ಬಂದಿ … Continued