ಪಶ್ಚಿಮಘಟ್ಟದಲ್ಲಿ ಒತ್ತುವರಿ ತೆರವಿಗೆ ಕಾರ್ಯಪಡೆ ರಚನೆ ; ಇಂದಿನಿಂದ (ಆ.5) ಕಾರ್ಯಾಚರಣೆ ; ಮೊದಲು ಅಕ್ರಮ ರೆಸಾರ್ಟ್‌, ಹೋಂ ಸ್ಟೇಗಳ ತೆರವು

ಬೆಂಗಳೂರು: ರಾಜ್ಯದ ಪಶ್ಚಿಮಘಟ್ಟದಲ್ಲಿ ಒತ್ತುವರಿ ತೆರವು ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ. ಸೋಮವಾರದಿಂದ (ಆಗಸ್ಟ್‌ 5) ಒತ್ತುವರಿ ಕಾರ್ಯಾಚರಣೆ ಆರಂಭವಾಗಲಿದ್ದು, ಮೊದಲಿಗೆ ಅಕ್ರಮ ರೆಸಾರ್ಟ್‌, ಹೋಂ ಸ್ಟೇ ತೆರವಿಗೆ ಸೂಚಿಸಲಾಗಿದೆ. ಈ ಬಗ್ಗೆ ಪ್ರಕಣೆ ನೀಡಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು, ಮೊದಲು … Continued

ಪಶ್ಚಿಮ ಘಟ್ಟದಲ್ಲಿ 2015ರ ನಂತರದ ಅರಣ್ಯ ಒತ್ತುವರಿ, ಅನಧಿಕೃತ ಹೋಮ್ ಸ್ಟೇ‌-ರೆಸಾರ್ಟ್ ತೆರವಿಗೆ ಅರಣ್ಯ ಸಚಿವರ ಸೂಚನೆ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಶಿರೂರು ಹಾಗೂ ಕೇರಳದ ವಯನಾಡು ಭೂಕುಸಿತ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿರುವ ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳನ್ನು ತೆರವುಗೊಳಿಸಲು ಮುಂದಾಗಿದೆ. ಪಶ್ಚಿಮ ಘಟ್ಟದಲ್ಲಿ (Western Ghats) 2015ರ ನಂತರ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಕಟ್ಟುನಿಟ್ಟಿನ … Continued