ಪಾರ್ಸಲ್ ಕೊಡಲು ತಡವಾಗಿದ್ದಕ್ಕೆ ರೆಸ್ಟೋರೆಂಟ್ ಮಾಲೀಕನ ಗುಂಡಿಕ್ಕಿ ಕೊಲೆ: ಫುಡ್ ಡೆಲಿವರಿ ಬಾಯ್, ಮತ್ತಿಬ್ಬರ ಬಂಧನ..!

ನವದೆಹಲಿ: ಆರ್ಡರ್​ ನೀಡಲು ವಿಳಂಬ ಮಾಡಿದ ಕಾರಣಕ್ಕೆ ರೆಸ್ಟಾರೆಂಟ್​ ಮಾಲೀಕನನ್ನು ಕೊಲೆಗೈದ ದಾರುಣ ಘಟನೆ ದೆಹಲಿಯ ಗ್ರೇಟರ್​ ನೋಯ್ಡಾದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಸುನೀಲ್​ ಅಗರ್​ವಾಲ್​ ಎಂದು ಗುರುತಿಸಲಾಗಿದೆ.ಆತ ಬರುವ ವೇಳೆಗೆ ಬಿರಿಯಾನಿ ರೆಡಿಯಾಗಿದ್ದರೂ ಪೂರಿ, ಸಬ್ಜಿ ಪಾರ್ಸಲ್ ರೆಡಿ ಆಗಿರಲಿಲ್ಲ. ಅದನ್ನು ಮಾಡಲು ಇನ್ನೂ ಸ್ವಲ್ಪ ಸಮಯ … Continued