ದೆಹಲಿ ಹೋಟೆಲ್‌ನಲ್ಲಿ ಅಗ್ನಿ ಅವಘಡ : 21 ಮಂದಿ ಸಾವು ; ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಧುಮುಕಿದ ಇಬ್ಬರು ಮಹಿಳೆಯರು

ನವದೆಹಲಿ: ದೆಹಲಿಯ ಮಾಳವೀಯ ನಗರ ಪ್ರದೇಶದ ರೆಸ್ಟೋರೆಂಟಿನಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 21 ಜನರು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಕ್ಷಿಣ ದೆಹಲಿಯ ಹೌಜ್ ರಾಣಿ ಪ್ರದೇಶದಲ್ಲಿರುವ ಬಹುಮಹಡಿಯ ರೆಸ್ಟೋರೆಂಟ್‌’ನಲ್ಲಿ ಈ ದುರಂತ ಸಂಭವಿಸಿದೆ. ಮೃತರ ಪೈಕಿ ಹಲವರು ವಿದೇಶಿಯರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಅಗ್ನಿ ದುರಂತವು … Continued

ಚಿಕನ್ ಖಾದ್ಯದ ಜೊತೆ ಶ್ರೀಕೃಷ್ಣನ ಚಿತ್ರವಿರುವ ಕಾರ್ಡ್ ಪ್ರಕಟಣೆ : ರೆಸ್ಟೋರೆಂಟ್ ಮಾಲೀಕನ ಬಂಧನ

ಆಲಪ್ಪುಳ: ವಿಷು ಹಬ್ಬದ ಶುಭಾಶಯ ಕೋರುವ ಕಾರ್ಡ್‌ನಲ್ಲಿ ಭಗವಾನ್ ಶ್ರೀಕೃಷ್ಣನ ಚಿತ್ರದ ಪಕ್ಕದಲ್ಲಿ ‘ಚಿಕನ್ ಮಂಡಿ’ (ಗ್ರಿಲ್ಡ್ ಚಿಕನ್ ಮತ್ತು ಅನ್ನದ ಖಾದ್ಯ) ಇರುವ ಫೋಟೋವನ್ನು ಬಳಸಿ ವಿವಾದ ಸೃಷ್ಟಿಸಿದ್ದ ಕೇರಳದ ರೆಸ್ಟೋರೆಂಟ್ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಚೇರ್ತಲಾದ ಮನೋರಮಾ ಜಂಕ್ಷನ್ ಬಳಿ ಇರುವ ‘ಮೆಹರ್ ಮಂದಿ ಅಂಡ್ ಗ್ರಿಲ್ಸ್’ ಹೋಟೆಲ್‌ನ ಮಾಲೀಕ ಅರ್ಷದ್ ಬಂಧಿತ … Continued

ವೀಡಿಯೊ..| ಭಾರತೀಯ ಉಡುಗೆ ತೊಟ್ಟಿದ್ದಕ್ಕಾಗಿ ದಂಪತಿಗೆ ರೆಸ್ಟೋರೆಂಟ್ ಪ್ರವೇಶ ನಿರಾಕರಣೆ ಆರೋಪ ; ಗಂಭೀರವಾಗಿ ಪರಿಗಣಿಸಿದ ಸಿಎಂ ಗುಪ್ತಾ

ನವದೆಹಲಿ: ದೆಹಲಿಯ ಪಿತಾಂಪುರ ಪ್ರದೇಶದಲ್ಲಿರುವ ರೆಸ್ಟೋರೆಂಟ್‌ಗೆ ದಂಪತಿಗೆ ಸಾಂಪ್ರದಾಯಿಕ ಭಾರತೀಯ ಉಡುಗೆ ತೊಟ್ಟಿದ್ದಕ್ಕಾಗಿ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಅದರ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈಗ ವೈರಲ್ ಆಗಿರುವ ವೀಡಿಯೊದಲ್ಲಿ, ದೆಹಲಿಯ ಪಿತಾಂಪುರ ಪ್ರದೇಶದಲ್ಲಿರುವ ರೆಸ್ಟೋರೆಂಟ್‌ಗೆ ಪ್ರವೇಶ ನಿರಾಕರಿಸಿದ ನಂತರ ದಂಪತಿ ತಮಗೆ ಆದ ತೊಂದರೆ ಬಗ್ಗೆ ಹೇಳಿಕೊಂಡಿದ್ದಾರೆ. ಇತರರನ್ನು ಒಳಗೆ … Continued