ದೀಪಾವಳಿಗೆ ಕೇವಲ 2 ಗಂಟೆ ಮಾತ್ರ ಪಟಾಕಿ ಸಿಡಿಸಲು ಅವಕಾಶ

ಬೆಂಗಳೂರು: ಈ ಬಾರಿ ದೀಪಾವಳಿ ಹಬ್ಬದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಬಹುದು. ಈ ಕುರಿತು ಸುಪ್ರೀಂಕೋರ್ಟ್ ನಿರ್ದೇಶನವಿದ್ದು, ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶವಿದೆ ಎಂದು … Continued

ಕೋವಿಡ್ ಬಂದರೆ 7 ದಿನ ಹೋಂ ಐಸೊಲೇಷನ್ ಕಡ್ಡಾಯ : ದಿನೇಶ ಗುಂಡೂರಾವ್

ಬೆಂಗಳೂರು: ಕೋವಿಡ್ ಸೋಂಕಿಗೆ ಒಳಗಾದರೆ ರೋಗಿಗಳು 7 ದಿನ ಕಡ್ಡಾಯವಾಗಿ ಹೋಂ ಐಸೊಲೇಷನ್ (ಮನೆ ಪ್ರತ್ಯೇಕತೆ)ನಲ್ಲಿರಬೇಕು. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ನಿಟ್ಟಿನಲ್ಲಿ ಸಚಿವ ದಿನೇಶ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಮಂಗಳವಾರ ಸಂಪುಟ ಉಪಸಮಿತಿ ಸಭೆ ಬಳಿಕ ಮಾಧ್ಯಮದವರ … Continued