ಕರ್ನಾಟಕದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ; ಉಡುಪಿ ಜಿಲ್ಲೆ ಪ್ರಥಮ, ಯಾದಗಿರಿಗೆ ಕೊನೆಯ ಸ್ಥಾನ ; ಜಿಲ್ಲಾವಾರು ಫಲಿತಾಂಶದ ಮಾಹಿತಿ ಇಲ್ಲಿದೆ…

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ (2nd PUC Result)ವನ್ನು ಪ್ರಕಟಿಸಿದೆ. ಒಟ್ಟಾರೆ ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯನ್ನು 6,37,805 ವಿದ್ಯಾರ್ಥಿಗಳು ಬರೆದಿದ್ದರು. 6,37,805 ವಿದ್ಯಾರ್ಥಿಗಳ ಪೈಕಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ … Continued

ಹರಿಯಾಣ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು…

ಚಂಡೀಗಢ: ಹರಿಯಾಣದ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದು, ಆಡಳಿತಾರೂಢ ಬಿಜೆಪಿ ಬುಧವಾರ ತನ್ನ ಭದ್ರಕೋಟೆಯನ್ನು ಉಳಿಸಿಕೊಂಡಿದೆ. ಬಿಜೆಪಿಯು ರೋಹ್ಟಕ್, ಸಿರ್ಸಾ ಮತ್ತು ಕರ್ನಾಲ್‌ನಲ್ಲಿ ದೊಡ್ಡ ಗೆಲುವುಗಳನ್ನು ದಾಖಲಿಸಿದೆ, ಅಲ್ಲಿ ಅಭ್ಯರ್ಥಿಗಳು ತಮ್ಮ ಕಾಂಗ್ರೆಸ್ ವಿರೋಧಿಗಳ ವಿರುದ್ಧ ಭಾರಿ ಅಂತರದಿಂದ ವಿಜಯಶಾಲಿಯಾಗಿದ್ದಾರೆ. ಬಿಜೆಪಿಯು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 10 ಮೇಯರ್ ಸ್ಥಾನಗಳಲ್ಲಿ 9 ಸ್ಥಾನಗಳನ್ನು ಗೆದ್ದಿದೆ. … Continued

ಕರ್ನಾಟಕದ ಉಪಚುನಾವಣೆ : ಎಲ್ಲ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು, ಮತ್ತೆ ಸೋತ ನಿಖಿಲ ಕುಮಾರಸ್ವಾಮಿ

ಬೆಂಗಳೂರು : ಕರ್ನಾಟಕದ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಎಲ್ಲ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಚನ್ನಪಟ್ಟಣದ ಜಿದ್ದಾಜಿದ್ದಿ ಕಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ ಅವರು ಜೆಡಿಎಸ್‌ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ ಕುಮಾರಸ್ವಾಮಿ ವಿರುದ್ಧ 25,515 ಮತಗಳ ಅಂತರದಿಂದ ಭರ್ಜರಿ ಗೆಲುವು … Continued

ನೀಟ್‌-ಯುಜಿ ಮರುಪರೀಕ್ಷೆ ಫಲಿತಾಂಶ : ಹರಿಯಾಣದ ಕೇಂದ್ರದಲ್ಲಿ 720ಕ್ಕೆ 720 ಅಂಕ ಪಡೆದಿದ್ದ ಎಲ್ಲ 6 ಅಭ್ಯರ್ಥಿಗಳ ಕಳಪೆ ಸಾಧನೆ…!

ನವದೆಹಲಿ : ಹರಿಯಾಣದ ನೀಟ್‌ (NEET) ಪರೀಕ್ಷಾ ಕೇಂದ್ರದ ಅಭ್ಯರ್ಥಿಗಳು, ಕಳೆದ ತಿಂಗಳು ಅಲ್ಲಿನ ಆರು ವಿದ್ಯಾರ್ಥಿಗಳು 720 ಅಂಕಗಳಿಗೆ 720 ಅಂಕಗಳನ್ನು ಪಡೆದ ನಂತರ ದೇಶದ ಗಮನ ಸೆಳೆದಿದ್ದರು. ಆದರೆ ಸುಪ್ರೀಂ ಕೋರ್ಟ್ ಆದೇಶದ ನಂತರ ಜೂನ್ 24 ರಂದು ನಡೆದ ಮರುಪರೀಕ್ಷೆಯಲ್ಲಿ ಈ ನೀಟ್ ಪರೀಕ್ಷಾ ಕೇಂದ್ರದ ಈ ಆರು ವಿದ್ಯಾರ್ಥಿಗಳಲ್ಲಿ ಯಾರೊಬ್ಬರಿಗೂ … Continued

ಲೋಕಸಭೆ ಚುನಾವಣೆ ಫಲಿತಾಂಶ : ಬಿಜೆಪಿಗೆ ಸ್ವಂತ ಬಲದ ಬಹುಮತ ತಪ್ಪಿಸಿದ 32 ಕ್ಷೇತ್ರಗಳ ಕೇವಲ 6 ಲಕ್ಷ ಮತಗಳು…! ಕ್ಷೇತ್ರಗಳ ಪಟ್ಟಿ ಇಲ್ಲಿದೆ…

ಈ ಲೋಕಸಭಾ ಚುನಾವಣೆಯಲ್ಲಿ 543 ಸ್ಥಾನಗಳಲ್ಲಿ ಎನ್‌ಡಿಎ (NDA) 293 ಸ್ಥಾನಗಳನ್ನು ಪಡೆಯುವ ಮೂಲಕ ಬಹುಮತ ಪಡೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಿದ್ದಾರೆ. ಆದರೆ, 240 ಸ್ಥಾನಗಳನ್ನು ಪಡೆದ ಬಿಜೆಪಿ ತನ್ನದೇ ಆದ ಬಹುಮತ ಸಾಧಿಸಲು ವಿಫಲವಾಗಿದೆ. ಇದು 2014 ಹಾಗೂ 2019ರಲ್ಲಿ ಅದರ ಅದ್ಭುತ … Continued

ಲೋಕಸಭಾ ಚುನಾವಣೆ : ಕರ್ನಾಟಕದಲ್ಲಿ ಬಿಜೆಪಿ 17, ಜೆಡಿಎಸ್‌ 2, ಕಾಂಗ್ರೆಸ್‌ 9 ಸ್ಥಾನಗಳಲ್ಲಿ ಗೆಲುವು ; ರಾಜ್ಯದಲ್ಲೇ ಅತಿ ಹೆಚ್ಚು ಅಂತರದಲ್ಲಿ ಗೆದ್ದ ಕಾಗೇರಿ

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ ಅಥವಾ ಮುಂದಿದೆ. ರಾಜ್ಯದಲ್ಲಿ ಬಿಜೆಪಿ 17, ಜೆಡಿಎಸ್‌ 2, ಕಾಂಗ್ರೆಸ್‌ 9 ಸ್ಥಾನಗಳಲ್ಲಿ ಜಯಗಳಿಸಿದೆ ಅಥವಾ ಮುಂದಿದೆ. ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮೀಣ, ಚಿಕ್ಕಬಳ್ಳಾಪುರ, ಮೈಸೂರು, ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ಶಿವಮೊಗ್ಗ, … Continued

ಎನ್‌ಡಿಎ 300ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಎನ್‌ಡಿಎ ಮುನ್ನಡೆ : ಉತ್ತರ ಪ್ರದೇಶದಲ್ಲಿ ಬಿಜೆಪಿ ಸಮಬಲದ ಠಕ್ಕರ್‌ ನೀಡುತ್ತಿರುವ ಇಂಡಿಯಾ ಮೈತ್ರಿಕೂಟ

ನವದೆಹಲಿ: ೨೦೨೪ರ ಲೋಕಸಭಾ ಚುನಾವಣೆಗೆ ಮತ ಎಣಿಕೆ ನಡೆಯುತ್ತಿದೆ. ಆರಂಭಿಕ ಪ್ರವೃತ್ತಿಗಳು ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ೩೦೦ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಏತನ್ಮಧ್ಯೆ, ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟವು ೨೧೦ ಸ್ಥಾನಗಳಲ್ಲಿ ಮುಂದಿದ್ದು, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ಸಮಬಲದ ಠಕ್ಕರ್‌ ನೀಡುತ್ತಿದೆ. ಉತ್ತರ … Continued

ಎಸ್.ಎಸ್.ಎಲ್.ಸಿ. ಪರೀಕ್ಷೆ : ಧಾರವಾಡ ಜೆ ಎಸ್ ಎಸ್ ಸಂಸ್ಥೆ ಎಸ್‌ಎಂಇಎಂ ಶಾಲೆ ಉತ್ತಮ ಸಾಧನೆ

ಧಾರವಾಡ: ೨೦೨೩ -೨೪ ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಧಾರವಾಡದ ಸವದತ್ತಿ ರಸ್ತೆಯ ಮ್ಯತ್ಯುಂಜಯ ನಗರದ ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಫಲಿತಾಂಶ ೯೮% ರಷ್ಟು ಆಗಿದ್ದು, ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಸ್ನೇಹಾ ಹಿರೇಮಠ ೯೫.೫೨% (೫೯೭) ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಹರ್ಷಿತಾ ಹೊಸೂರು ೯೫.೨೦% (೫೯೫) … Continued

ಎಸ್.ಎಸ್.ಎಲ್.ಸಿ ಫಲಿತಾಂಶ : ಕುಮಟಾ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಪ್ರೌಢಶಾಲೆ ನೂರಕ್ಕೆ ನೂರು ಫಲಿತಾಂಶ, ರಾಜ್ಯಮಟ್ಟದಲ್ಲಿ 7 ರ‍್ಯಾಂಕ್‌

 ಕುಮಟಾ : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಿ.ವಿ.ಎಸ್.ಕೆ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಶಾಲೆಗೆ ನೂರಕ್ಕೆ ನೂರು ಫಲಿತಾಂಶ ಬಂದಿದ್ದು, ರಾಜ್ಯಕ್ಕೆ ಏಳು ರ‍್ಯಾಂಕ್‌ ಗಳಿಸಿದ್ದಾರೆ. ಪರೀಕ್ಷೆ ಬರೆದ ಒಟ್ಟೂ 154 ವಿದ್ಯಾರ್ಥಿಗಳಲ್ಲಿ, 105 ಮಂದಿ ಡಿಸ್ಟಿಂಕ್ಷನ್‌, … Continued

ಯು ಪಿ ಎಸ್ ಸಿ ಫಲಿತಾಂಶ ಪ್ರಕಟ: ಆದಿತ್ಯ ಶ್ರೀವಾಸ್ತವ ದೇಶಕ್ಕೆ ಟಾಪರ್, ಟಾಪ್‌-20 ರ‍್ಯಾಂಕ್ ಪಡೆದವರ ಪಟ್ಟಿ

ನವದೆಹಲಿ: ದೇಶದ ಅತ್ಯುನ್ನತ ನಾಗರಿಕ ಸೇವೆಗಳ ನೇಮಕಕ್ಕೆ ಕೇಂದ್ರ ಲೋಕಸೇವಾ ಆಯೋಗ (UPSC ) ನಡೆಸಿದ್ದ 2023ನೇ ಸಾಲಿನ ಅಂತಿಮ ಪರೀಕ್ಷೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಐಐಟಿ ಕಾನ್ಪುರ ಇಂಜಿನಿಯರ್ ಆದಿತ್ಯ ಶ್ರೀವಾಸ್ತವ ಅವರು ದೇಶಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಅನಿವೇಶ್ ಪ್ರಧಾನ ದ್ವಿತೀಯ ಹಾಗೂ ಡೋಣೂರು ಅನನ್ಯಾ ರೆಡ್ಡಿ ತೃತೀಯ ಸ್ಥಾನಗಳಿಸಿದ್ದಾರೆ. ಅಂತಿಮ ಫಲಿತಾಂಶವನ್ನು … Continued