ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು 2028ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ತಮ್ಮ ಬೆಂಬಲಿಗರು ಇನ್ನೂ ಹತ್ತು ವರ್ಷ ಸಕ್ರಿಯ ರಾಜಕೀಯದಲ್ಲಿ ಮುಂದುವರಿಯುವಂತೆ ಮನವಿ ಮಾಡಿದರೂ, ತಮ್ಮ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅವರು ಹೇಳಿದ್ದಾರೆ. ಶನಿವಾರ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದ … Continued