ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ ಮಾಜಿ ಸಿಎಂ ಎಸ್‌.ಎಂ.ಕೃಷ್ಣ

ಬೆಂಗಳೂರು ; ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಎಸ್. ಎಂ. ಕೃಷ್ಣ ರಾಜಕೀಯ ನಿವೃತ್ತಿಯಾಗುವುದಾಗಿ ಹೇಳಿದ್ದಾರೆ. ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಇರುವಾಗ ಅವರು ರಾಜಕೀಯ ನಿವೃತ್ತಿಯಾಗುವ ಮಾತನ್ನಾಡಿದ್ದಾರೆ. ಬುಧವಾರ ಎಸ್. ಎಂ. ಕೃಷ್ಣ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ. ಅದರ ಜೊತೆಗೆ ಸಕ್ರಿಯ ರಾಜಕಾರಣದಿಂದ ನಿವೃತ್ತಿಯಾಗುವ ಇಂಗಿತವವನ್ನೂ ವ್ಯಕ್ತಪಡಿಸಿದ್ದಾರೆ. ನಮ್ಮ ವಯಸ್ಸಿನ … Continued