ಕಾವೇರಿ ಸಭೆ : ಕಾನೂನು ಸಲಹಾ ಸಮಿತಿ ರಚಿಸಲು ಸಿಎಂಗೆ ತಜ್ಞರ ಸಲಹೆ

ಬೆಂಗಳೂರು : ಕಾವೇರಿ ಸೇರಿದಂತೆ ರಾಜ್ಯದ ಎಲ್ಲಾ ನದಿ ವಿವಾದಗಳಿಗೆ ಸಂಬಂಧಿಸಿದಂತೆ ಕಾನೂನು ಸಲಹಾ ಸಮಿತಿ ರಚಿಸುವಂತೆ ರಾಜ್ಯದ ನಿವೃತ್ತ ನ್ಯಾಯಮೂರ್ತಿಗಳು ಮತ್ತು ಕಾನೂನು ತಜ್ಞರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರಾದ ಡಿ ಕೆ ಶಿವಕುಮಾರ ಪಾಲ್ಗೊಂಡಿದ್ದ ಶುಕ್ರವಾರ … Continued

ನೂಪುರ್ ಶರ್ಮಾ ಕುರಿತ ಸುಪ್ರೀಂ ಅಭಿಪ್ರಾಯ ವಿರೋಧಿಸಿ ನಿವೃತ್ತ ನ್ಯಾಯಮೂರ್ತಿಗಳು, ಅಧಿಕಾರಿಗಳು, ಸೇನಾನಿಗಳಿಂದ ಬಹಿರಂಗ ಪತ್ರ

ನವದೆಹಲಿ: ಪ್ರವಾದಿ ಮೊಹಮ್ಮದ್‌ ಕುರಿತು ರಾಷ್ಟ್ರೀಯ ಸುದ್ದಿ ವಾಹಿನಿಯೊಂದರಲ್ಲಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ವಕ್ತಾರೆ ನೂಪುರ್‌ ಶರ್ಮಾ ವಿರುದ್ಧ ಜುಲೈ 1ರಂದು ಸುಪ್ರೀಂ ಕೋರ್ಟ್‌ ನೀಡಿದ ಕಟ್ಟು ಟಪ್ಪಣಿಗಳನ್ನು ವಿರೋಧಿಸಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು, ಅಧಿಕಾರಿಗಳು ಮತ್ತು ಸಶಸ್ತ್ರ ಪಡೆಗಳ ಅಧಿಕಾರಿಗಳು ಬಹಿರಂಗ ಪತ್ರ ಬರೆದಿದ್ದಾರೆ. ಬಹಿರಂಗ ಪತ್ರವು ಸುಪ್ರೀಂಕೋರ್ಟಿನ ಇಬ್ಬರು ನ್ಯಾಯಮೂರ್ತಿಗಳಿದ್ದ … Continued