ಕುಮಟಾ : ನಿವೃತ್ತ ಪ್ರಾಚಾರ್ಯ ಮಾದೇವ ಎಂ. ಹೆಗಡೆ ನಿಧನ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯವರಾದ ನಿವೃತ್ತ ಪ್ರಾಚಾರ್ಯ ಮಾದೇವ ಎಂ ಹೆಗಡೆ (92)ಬುಧವಾರ ಮಧ್ಯಾಹ್ನ ನಿಧನರಾಗಿದ್ದಾರೆ. ದೀರ್ಘ ಕಾಲ ಶಿರಸಿಯ ಸರಕುಳಿಯ ಶಾಂತಿಕಾಂಭಾ ಪ್ರೌಢ ಶಾಲೆಯ ಮುಖ್ಯಾಧ್ಯಾಪಕರಾಗಿ ಸೇವೆಸಲ್ಲಿಸಿದ್ದರು. ಶಿರಸಿಯ ಲೈನ್ಸ್ ಕ್ಲಬ್ ಅಧ್ಯಕ್ಷರಾಗಿ, ಲಯನ್ಸ್‌ ಜೋನ್‌ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಸುಮಾರು 30 ವರ್ಷಗಳ ಲಯನ್ಸ್‌ ಸಂಸ್ಥೆಯಲ್ಲಿ … Continued

ದೈವಜ್ಞ ಸಮಾಜದ ಪ್ರಮುಖ, ನಿವೃತ್ತ ಪ್ರಾಂಶುಪಾಲ, ಕರ್ನಾಟಕ ವಿವಿ ಮಾಜಿ ಸಿನೆಟ್‌ ಸದಸ್ಯ ಪ್ರೊ. ಎಸ್‌.ಎಸ್‌. ವೆರ್ಣೇಕರ ನಿಧನ

ಶಿರಸಿ: ದೈವಜ್ಞ ಸಮಾಜದ ಪ್ರಮುಖರು ಹಾಗೂ ಶಿರಸಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರು, ಕರ್ನಾಟಕ ವಿಶ್ವ ವಿದ್ಯಾಲಯದ ಕೌನ್ಸೆಲ್‌ ಹಾಗೂ ಸೆನೆಟ್‌ ಸದಸ್ಯರಾಗಿದ್ದ ಪ್ರೊ. ಶ್ರೀಧರ ಎಸ್‌.ವೆರ್ಣೇಕರ (94) ಅವರು ಗುರುವಾರ ಬೆಳಿಗ್ಗೆ ನಿಧನರಾದರು. ಮೃತರು ಧುರೀಣೆ ಸಂಧ್ಯಾ ಕುರುಡೇಕರ ಸೇರಿದಂತೆ ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಶ್ರೀಧರ ವರ್ಣೆಕರ ಅವರು ಮೂಲತಃ ಕುಮಟಾದ … Continued