ವಯಸ್ಸಿನ ಕಾರಣ: ಖ್ಯಾತ ವಕೀಲ ನಾರಿಮನ್ ಸೇವೆಯಿಂದ ನಿವೃತ್ತಿ..?

ಬೆಂಗಳೂರು: ದಶಕಗಳ ಕಾಲ ನ್ಯಾಯಾಲಯಗಳಲ್ಲಿ ಕಾವೇರಿ, ಕೃಷ್ಣಾ ಸೇರಿದಂತೆ ರಾಜ್ಯದ ಜಲ ವಿವಾದಗಳ ಬಗ್ಗೆ ಸಮರ್ಪಕವಾಗಿ ವಾದ ಮಂಡಿಸಿದ್ದ ಖ್ಯಾತ ವಕೀಲ ಪಾಲಿ ನಾರಿಮನ್ ಸೇವೆಯಿಂದ ನಿವೃತ್ತರಾಗಲಿದ್ದಾರೆ. ತಮಗೆ ವಯಸ್ಸಾದ ಹಿನ್ನೆಲೆಯಲ್ಲಿ ನ್ಯಾಯಾಲಯಗಳಲ್ಲಿ ತಾವು ಕರ್ನಾಟಕದ ಪರ ವಾದ ಮಂಡಿಸಲು ಸಾಧ್ಯವಾಗದ ಕಾರಣ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ಬೇರೆ ವಕೀಲರನ್ನು ನೇಮಿಸಿಕೊಳ್ಳಿ ಎಂದು ನಾರಿಮನ್ ರಾಜ್ಯ … Continued