ಇನ್ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ : ಗೀತಾ ಶಿವರಾಜಕುಮಾರ ಘೋಷಣೆ

ಶಿವಮೊಗ್ಗ : ಇನ್ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಗೀತಾ ಶಿವರಾಜಕುಮಾರ ಘೋಷಿಸಿದ್ದಾರೆ. ಇಂದು, ಶನಿವಾರ ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಶ್ವೇತಾ ಬಂಡಿ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಶಿವರಾಜ್‌ಕುಮಾರ್ ಅವರ ಪತ್ನಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರ ಪುತ್ರಿಯಾದ ಗೀತಾ ಶಿವರಾಜಕುಮಾರ (Geetha Shivarajkumar) ಇನ್ಮುಂದೆ ಶಿವಮೊಗ್ಗದಲ್ಲಿ … Continued

ತಮಿಳುನಾಡು: ಶಶಿಕಲಾ ದಿಢೀರ್‌ ರಾಜಕೀಯ ನಿವೃತ್ತಿ ಘೋಷಣೆ ಹಿಂದಿನ ಮಿಲಿಯನ್‌ ಡಾಲರ್‌ ಪ್ರಶ್ನೆಗೆ ಉತ್ತರ ಹುಡುಕುತ್ತಾ

ತಮಿಳುನಾಡು ಸಕ್ರಿಯ ರಾಜಕಾರಣದಲ್ಲಿ ಪಾಲ್ಗೊಳ್ಳುವೆ ಎಂದು ಜೈಲಿನಿಂದ ಹೊರಬಿದ್ದ ತಕ್ಷಣವೇ ಘೋಷಣೆ ಮಾಡಿದ್ದ ದಿ. ಜಯಲಲಿತಾ ಅವರ ಆಪ್ತೆ ವಿ.ಕೆ.ಶಶಿಕಲಾ ಎಲ್ಲರ ನಿರೀಕ್ಷೆಯ ಗುಳ್ಳೆಗಳನ್ನು ಒಡೆದು ಬುಧವಾರ ದಿಢೀರ್‌ ರಾಜಕೀಯ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದರ ಹಿಂದಿನ ಮರ್ಮದ ಬಗ್ಗೆ ಈಗ ರಾಜಕೀಯ ವಲಯದಲ್ಲಿ ನಾನಾ ರೀತಿಯ ಚರ್ಚೆಗಳು ನಡೆಯುತ್ತಿವೆ. ಎಐಎಡಿಎಂಕೆ ಪಕ್ಷದಲ್ಲಿ ಹಿಡಿತ ಸಾಧಿಸಲು ನಿರ್ಧರಿಸಿ … Continued