ರಂಜಾನ್ ಮಾಸದಲ್ಲಿ ಮುಸ್ಲಿಂ ಸರ್ಕಾರಿ ನೌಕರರಿಗೆ ಕಚೇರಿಯಿಂದ ಬೇಗನೆ ಹೊರಡಲು ಅನುಮತಿ ನೀಡಿದ ತೆಲಂಗಾಣ ಸರ್ಕಾರ

ಹೈದರಾಬಾದ್: ಕಾಂಗ್ರೆಸ್ ನೇತೃತ್ವದ ತೆಲಂಗಾಣ ಸರ್ಕಾರವು ಸೋಮವಾರ ರಂಜಾನ್ ಉಪವಾಸದ ಸಮಯದಲ್ಲಿ ಮುಸ್ಲಿಂ ಉದ್ಯೋಗಿಗಳಿಗೆ ಕೆಲಸದ ಸಮಯವನ್ನು ಕಡಿತಗೊಳಿಸಿದೆ. ಚಂದ್ರನ ದರ್ಶನದ ಆಧಾರದ ಮೇಲೆ ಮಾರ್ಚ್ 1 ಅಥವಾ 2 ರಂದು ಪ್ರಾರಂಭವಾಗುವ ರಂಜಾನ್ ತಿಂಗಳಲ್ಲಿ ಮುಸ್ಲಿಂ ಉದ್ಯೋಗಿಗಳಿಗೆ ಒಂದು ಗಂಟೆ ಮುಂಚಿತವಾಗಿ ಕಚೇರಿಗಳಿಂದ ಹೋಗಲು ತೆಲಂಗಾಣ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಆದೇಶಗಳು ಮುಸ್ಲಿಂ … Continued

ತೆಲಂಗಾಣದಲ್ಲಿ ಬಿ ಆರ್​ ಎಸ್​ ಗೆ ಆಘಾತ; ಪಕ್ಷದ 6 ಎಂಎಲ್​ಸಿಗಳು ಕಾಂಗ್ರೆಸ್ಸಿ​ಗೆ ಸೇರ್ಪಡೆ

ಹೈದರಾಬಾದ್‌ : ಕೆ ಚಂದ್ರಶೇಖರ ರಾವ್ ನೇತೃತ್ವದ ಬಿಆರ್‌ಎಸ್‌ ಪಕ್ಷಕ್ಕೆ ಮತ್ತೊಂದು ಆGಆತ ಎದುರಾಗಿದ್ದು, ಬಿಆರ್‌ಎಸ್‌ ಪಕ್ಷದ ಆರು ವಿಧಾನ ಪರಿಷತ್‌ ಸದಸ್ಯರು ಶುಕ್ರವಾರ ರಾತ್ರಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಪರಿಷತ್‌ ಸದಸ್ಯರಲ್ಲಿ ದಂಡೆ ವಿಠ್ಠಲ, ಭಾನು ಪ್ರಸಾದ, ಬಿ ದಯಾನಂದ, ಪ್ರಭಾಕರ ರಾವ್, … Continued

ಅಮಿತ್ ಶಾ ವೀಡಿಯೊ ತಿರುಚಿದ ಆರೋಪ: ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಸಿಎಂಗೆ ಸಮನ್ಸ್

ನವದೆಹಲಿ : ಗೃಹ ಸಚಿವ ಅಮಿತ್‌ ಶಾ ಅವರ ತಿರುಚಿದ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಅವರಿಗೆ ದೆಹಲಿ ಪೊಲೀಸರು ಬುಧವಾರ ಸಮನ್ಸ್‌ ಜಾರಿ ಮಾಡಿದ್ದಾರೆ. ತೆ ಲಂಗಾಣ ಮೂಲದ ಇತರ ನಾಲ್ವರಿಗೆ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಸಮನ್ಸ್ ಅನ್ನು ನಿರಾಕರಿಸಿದ ರೇವಂತ ರೆಡ್ಡಿ, ದೆಹಲಿ ಪೊಲೀಸರು “ಬಿಜೆಪಿಗೆ … Continued

ಪ್ರಧಾನಿ ಮೋದಿ ‘ನನ್ನ ದೊಡ್ಡಣ್ಣ’ ಎಂದು ಬಣ್ಣಿಸಿದ ತೆಲಂಗಾಣ ಕಾಂಗ್ರೆಸ್‌ ಸರ್ಕಾರದ ಸಿಎಂ : ಮೋದಿ ಜೊತೆ ರೇವಂತ ರೆಡ್ಡಿ ʼಸ್ನೇಹಪರತೆʼ ಮಾತು ಚರ್ಚೆಗೆ ಗ್ರಾಸ

ಆದಿಲಾಬಾದ್‌ : ತೆಲಂಗಾಣ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರು ಸೋಮವಾರ ಪ್ರಧಾನಿ ಮೋದಿಯನ್ನು ತಮ್ಮ ʼದೊಡ್ಡಣ್ಣʼ ಎಂದು ಬಣ್ಣಿಸಿದ್ದಾರೆ…! ಸೋಮವಾರ ತೆಲಂಗಾಣದ ಆದಿಲಾಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 56,000 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ಯೋಜನೆಗಳ ಉದ್ಘಾಟನೆಯಲ್ಲ, ಪ್ರಧಾನಿ ಮತ್ತು ಮುಖ್ಯಮಂತ್ರಿ ರೇವಂತ ರೆಡ್ಡಿ ನಡುವಿನ ಬಾಂಧವ್ಯ ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿತು. … Continued

ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ , ಉಪಮುಖ್ಯಮಂತ್ರಿಯಾಗಿ ಭಟ್ಟಿ ವಿಕ್ರಮಾರ್ಕ ಪ್ರಮಾಣ ವಚನ ಸ್ವೀಕಾರ

ಹೈದರಾಬಾದ್: ನವೆಂಬರ್ 30 ರಂದು ನಡೆದ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ಅನುಮುಲಾ ರೇವಂತ ರೆಡ್ಡಿ ಅವರು ಇಂದು, ಗುರುವಾರ (ಡಿಸೆಂಬರ್‌ 7) ರಾಜ್ಯದ ಎರಡನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೈದರಾಬಾದ್‌ನ ಲಾಲ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸುಮಾರು 1 ಲಕ್ಷ … Continued

ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್‌ ರೆಡ್ಡಿ ಆಯ್ಕೆ

ನವದೆಹಲಿ : ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಭಾರೀ ಜಯ ತಂದುಕೊಟ್ಟ ಅನುಮುಲಾ ರೇವಂತ ರೆಡ್ಡಿ ಇಂದು, ಮಂಗಳವಾರ ಸಂಜೆ ಔಪಚಾರಿಕವಾಗಿ ಶಾಸಕಾಂಗ ಪಕ್ಷದ ಮುಖ್ಯಸ್ಥರನ್ನಾಗಿ ಆಯ್ಕೆಯಾಗಿದ್ದು, ತೆಲಂಗಾಣದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ.ಪ್ರಮಾಣ ವಚನ ಸಮಾರಂಭ ಗುರುವಾರ ನಡೆಯಲಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಕೆ.ಸಿ.ವೇಣುಗೋಪಾಲ ತಿಳಿಸಿದ್ದಾರೆ. ಮಂಗಳವಾರ (ಡಿಸೆಂಬರ್‌ ೫) ಸಂಜೆ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ … Continued

ಎಬಿವಿಪಿ ಕಾರ್ಯಕರ್ತನಿಂದ ಕಾಂಗ್ರೆಸ್ ಸಿಎಂ ಹುದ್ದೆ ರೇಸ್‌ ವರೆಗೆ ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷ ರೇವಂತ್ ರೆಡ್ಡಿಯ ರಾಜಕೀಯ ದಾರಿ….

ಹೈದರಾಬಾದ್ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಚಟುವಟಿಕೆಯಿಂದ ಆರಂಭವಾದ ಅನುಮುಲಾ ರೇವಂತ ರೆಡ್ಡಿ ಅವರ ರಾಜಕೀಯ ಮಾರ್ಗವು ಈಗ ತೆಲಂಗಾಣದ ಸಂಭಾವ್ಯ ಮುಖ್ಯಮಂತ್ರಿ ಹುದ್ದೆಯ ವರೆಗೆ ಅವರನ್ನು ತಂದು ನಿಲ್ಲಿಸಿದೆ. 56ರ ಹರೆಯದ ಕಾಂಗ್ರೆಸ್ ನಾಯಕ ಹಾಗೂ ಬಿಆರ್‌ಎಸ್ ಮುಖ್ಯಸ್ಥ ಕೆ ಚಂದ್ರಶೇಖರ ರಾವ್ ಅವರ ಕಟುಟೀಕಾಕಾರ, ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ರೇವಂತ ರೆಡ್ಡಿ … Continued