ಏಕ ಮಾಲೀಕತ್ವದ ಪಹಣಿಗೆ ಭೂಪರಿವರ್ತನಾ ಪೂರ್ವ ನಕ್ಷೆಗೆ ವಿನಾಯ್ತಿ ನೀಡಿದ ಸರ್ಕಾರ

ಬೆಂಗಳೂರು: ಈಗ ಏಕ ಮಾಲೀಕತ್ವದ ಪಹಣಿಯಲ್ಲಿನ ಪೂರ್ಣ ವಿಸ್ತೀರ್ಣಕ್ಕೆ ಭೂಪರಿವರ್ತನೆ ಕೋರಿ ಸಲ್ಲಿಸುವ ಅರ್ಜಿಗೆ ಪೂರ್ವ ನಕ್ಷೆಯಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇದುವರೆಗೆ ಭೂ ಪರಿವರ್ತನೆಗೆ ಕೋರಿ ಸಲ್ಲಿಸಲಾಗುತ್ತಿದ್ದಂತ ಎಲ್ಲಾ ಅರ್ಜಿಗಳಿಗೆ ಭೂ ಪರಿವರ್ತನಾ ಪೂರ್ವ ನಕ್ಷೆ ತಯಾರಿಸಲಾಗುತ್ತಿತ್ತು. ಈ ಕುರಿತು ಭೂಮಾಪನ ಮತ್ತು ಭೂದಾಖಲೆಗಳ ಇಲಾಖೆಯ ಆಯುಕ್ತರು, ಸುತ್ತೋಲೆ ಹೊರಡಿಸಿದ್ದಾರೆ. ಭೂ … Continued