ಸಲಿಂಗ ವಿವಾಹಕ್ಕೆ ಕಾನೂನುಬದ್ಧತೆ ತಿರಸ್ಕರಿಸಿದ ಆದೇಶ ಮರುಪರಿಶೀಲಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸಲಿಂಗ ವಿವಾಹಕ್ಕೆ ಕಾನೂನು ಅನುಮತಿ ನೀಡಲು ನಿರಾಕರಿಸಿದ ಅಕ್ಟೋಬರ್ 2023 ರ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ಈ ಹಿಂದೆ ಅರ್ಜಿಗಳ ಮುಕ್ತ ವಿಚಾರಣೆಯನ್ನು ನಿರಾಕರಿಸಿದ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ಸೂರ್ಯಕಾಂತ, ಬಿ.ವಿ.ನಾಗರತ್ನ, ಪಿ.ಎಸ್.ನರಸಿಂಹ ಮತ್ತು ದೀಪಂಕರ ದತ್ತ ಅವರಿದ್ದ ಪೀಠವು ಚೇಂಬರ್‌ಗಳಲ್ಲಿ ಅರ್ಜಿಗಳನ್ನು ಪರಿಗಣಿಸಿ ಹಿಂದಿನ ತೀರ್ಪಿನಲ್ಲಿ … Continued

ಎಸ್‌ಸಿ, ಎಸ್‌ಟಿ ಉಪ ವರ್ಗೀಕರಣ ತೀರ್ಪು ; ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಮೀಸಲಾತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಅವುಗಳ ಆಂತರಿಕ ಹಿಂದುಳಿದಿರುವಿಕೆ ಆಧಾರದಲ್ಲಿ ಒಳ ಮೀಸಲಾತಿ ನೀಡುವುದಕ್ಕೆ ರಾಜ್ಯಗಳಿಗೆ ಇರುವ ಅಧಿಕಾರವನ್ನು ಆಗಸ್ಟ್‌ 1ರಂದು ಎತ್ತಿ ಹಿಡಿದಿದ್ದ ತನ್ನ ತೀರ್ಪಿನ ಮರುಪರಿಶೀಲನೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇತ್ತೀಚಿಗೆ ಸರ್ವೋಚ್ಚ ನ್ಯಾಯಾಲಯ ತಿರಸ್ಕರಿಸಿದೆ. ಮರುಪರಿಶೀಲನೆ ಅರ್ಜಿ ಸಲ್ಲಿಸಲು ಅನುಮತಿ ನೀಡಲಾಗಿತ್ತು. ಮುಕ್ತ ನ್ಯಾಯಾಲಯದಲ್ಲಿ ಮರುಪರಿಶೀಲನಾ … Continued