ಪ್ರಜ್ಞೆ ಇಲ್ಲದೆ ಬಿದ್ದಿದ್ದ ನಾಗರಹಾವಿಗೆ ನೀರು ಕುಡಿಸಿ ಜೀವ ಉಳಿಸಿದ ಪರಿಸರ ಕಾರ್ಯಕರ್ತ | ವೀಕ್ಷಿಸಿ

ಪರಿಸರ ಹೋರಾಟಗಾರನ ಸಹಾನುಭೂತಿ ಮತ್ತು ಧೈರ್ಯಶಾಲಿ ಕಾರ್ಯವು ನಾಗರಹಾವಿಗೆ ಮರುಜೀವ ನೀಡಿದೆ. ಸತ್ತಂತೆ ನಿತ್ರಾಣವಾಗಿ ಜೀವವಿಲ್ಲದಂತೆ ಬಿದ್ದಿದ್ದ ನಾಗರಹಾವಿಗೆ ನೀರು ಕುಡಿಸಿ ಮತ್ತೆ ನಾಹರಹಾವು ಮೊದಲಿನ ಚಟುಚಟಿಕೆಗೆ ಬರಳುವಂತೆ ಮಾಡಿದ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ತಿರುಚೋಪರೂರಿನಲ್ಲಿ ನಡೆದಿದೆ. ಸೆರೆಹಿಡಿಯಲಾದ ವೀಡಿಯೊ ಅಂತರ್ಜಾಲದಲ್ಲಿ ಭಾರೀ ವೈರಲ್‌ ಆಗಿದೆ. ವೀಡಿಯೊದಲ್ಲಿ, ಪರಿಸರ ಕಾರ್ಯಕರ್ತ ನಾಗರಹಾವಿಗೆ ಬಾಟಲಿಯಿಂದ ನೀರು … Continued