ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ: ಇಬ್ಬರು ಆರೋಪಿಗಳ ಮಾಹಿತಿ ನೀಡಿದವರಿಗೆ ತಲಾ ₹10 ಲಕ್ಷ ಬಹುಮಾನ ಘೋಚಿಸಿದ ಎನ್‌ ಐ ಎ

ಬೆಂಗಳೂರು: ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಸುಧಾರಿತ ಸ್ಫೋಟಕ (ಐಇಡಿ) ಅಳವಡಿಸಿದ ಶಂಕಿತ ಮುಸಾವಿರ್ ಹುಸೇನ್ ಶಾಜಿಬ್ ಮತ್ತು ಪ್ರಕರಣದಲ್ಲಿ ಸಂಚು ರೂಪಿಸಿದ ಅಬ್ದುಲ್ ಮಥೀನ್ ಅಹ್ಮದ್ ತಾಹಾ ಎಂಬ ಶಂಕಿತ ಆರೋಪಿಗಳ ಮಾಹಿತಿಗಾಗಿ ಎನ್‌ಐಎ ಬಹುಮಾನ ಘೋಷಿಸಿದೆ. ಬೆಂಗಳೂರು ಕೆಫೆ ಸ್ಫೋಟ ಪ್ರಕರಣದ ಇಬ್ಬರು ಶಂಕಿತರ ಬಗ್ಗೆ ಮಾಹಿತಿ ನೀಡಿದವರಿಗೆ ತಲಾ … Continued

ಕಾಣೆಯಾಗಿರುವ ಭಾರತೀಯಳ ಬಗ್ಗೆ ಮಾಹಿತಿ ನೀಡಿದವರಿಗೆ $10,000 ಬಹುಮಾನ ಘೋಷಿಸಿದ ಅಮೆರಿಕದ ಎಫ್‌ಬಿಐ

ನ್ಯೂಯಾರ್ಕ್: ನಾಲ್ಕು ವರ್ಷಗಳ ಹಿಂದೆ ನ್ಯೂಜೆರ್ಸಿಯಿಂದ ಕಾಣೆಯಾದ ಭಾರತದ 29 ವರ್ಷದ ವಿದ್ಯಾರ್ಥಿನಿಯ ಬಗ್ಗೆ ಮಾಹಿತಿ ನೀಡಿದವರಿಗೆ ಎಫ್‌ಬಿಐ 10,000 USD ವರೆಗೆ ಬಹುಮಾನ ಘೋಷಿಸಿದೆ. ಏಪ್ರಿಲ್ 29, 2019 ರ ಸಂಜೆ ಮಯೂಷಿ ಭಗತ್ ಅವರು “ಬಣ್ಣದ ಪೈಜಾಮ ಪ್ಯಾಂಟ್ ಮತ್ತು ಕಪ್ಪು ಟಿ-ಶರ್ಟ್” ಧರಿಸಿ ಜರ್ಸಿ ಸಿಟಿಯಲ್ಲಿರುವ ತನ್ನ ಅಪಾರ್ಟ್ಮೆಂಟ್‌ನಿಂದ ಹೊರಹೋಗುತ್ತಿರುವಾಗ ಕೊನೆಯ … Continued

ಒತ್ತೆಯಾಳುಗಳ ಬಗ್ಗೆ ಮಾಹಿತಿ ನೀಡಿದರೆ ಯೋಗ್ಯ ಬಹುಮಾನ, ಸೂಕ್ತ ರಕ್ಷಣೆ : ಕರಪತ್ರಗಳನ್ನು ಗಾಜಾದಲ್ಲಿ ಹಾಕಿದ ಇಸ್ರೇಲ್ ಸೇನೆ

ಗಾಜಾ: ಹಮಾಸ್‌ ಒತ್ತೆಯಾಳುಗಳಾಗಿ ಇರಿಸಿಕೊಂಡವರ ಬಗ್ಗೆ ಮಾಹಿತಿ ನೀಡಿ ಎಂದು ಇಸ್ರೇಲ್‌ನ ಸೇನೆಯು ಮಂಗಳವಾರ ಗಾಜಾದಲ್ಲಿ ಕರಪತ್ರಗಳನ್ನು ಹಾಕಿದೆ ಮತ್ತು ಹಾಗೆ ಮಾಹಿತಿ ನೀಡುವವರಿಗೆ ರಕ್ಷಣೆ ಮತ್ತು ಬಹುಮಾನ ನೀಡಲಾಗುವುದು ಎಂದು ಪ್ಯಾಲೆಸ್ಟೀನಿಯಾದವರಿಗೆ ತಿಳಿಸಿದೆ. ಅಕ್ಟೋಬರ್ 7ರಂದು 1,400 ಜನರನ್ನು ಕೊಂದ ಇಸ್ರೇಲ್‌ಗೆ ಗಡಿಯಾಚೆಗಿನ ದಾಳಿಯ ಸಮಯದಲ್ಲಿ ಪ್ಯಾಲೇಸ್ಟಿನಿಯನ್ ಉಗ್ರಗಾಮಿ ಗುಂಪು ಹಮಾಸ್‌ 200 ಕ್ಕೂ … Continued