ಆರ್‌.ಜಿ. ಕರ್ ಭ್ರಷ್ಟಾಚಾರ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ವಿದ್ಯಾರ್ಥಿ ನಾಯಕನ ಬಂಧನ

ಕೋಲ್ಕತ್ತಾ : ಇಲ್ಲಿನ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಜೊತೆ ನಂಟು ಹೊಂದಿರುವ ವ್ಯಕ್ತಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಬಂಧಿಸಿದೆ. ಟಿಎಂಸಿ ಯುವ ಮುಖಂಡ ಆಶಿಶ್ ಪಾಂಡೆ ಇದೇ ಪ್ರಕರಣದಲ್ಲಿ ಬಂಧಿತರಾಗಿರುವ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಡಾ.ಸಂದೀಪ ಘೋಷ್ … Continued

ಕೋಲ್ಕತ್ತಾ ಆರ್‌.ಜಿ. ಕರ್ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಬಂಧಿಸಿದ ಸಿಬಿಐ

ಕೋಲ್ಕತ್ತಾ: ಕಳೆದ ತಿಂಗಳು ವೈದ್ಯೆಯೊಬ್ಬರ ಅತ್ಯಾಚಾರ ಮತ್ತು ಹತ್ಯೆಗೈದ ಕೋಲ್ಕತ್ತಾ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಅವರನ್ನು ಸಿಬಿಐ ಸೋಮವಾರ ಬಂಧಿಸಿದೆ. ಅತ್ಯಾಚಾರ-ಕೊಲೆ ಪ್ರಕರಣದ ಜೊತೆಗೆ ಸಿಬಿಐ ತನಿಖೆ ನಡೆಸುತ್ತಿರುವ ಸಂದೀಪ ಘೋಷ್ ಅಧಿಕಾರಾವಧಿಯಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ಅಕ್ರಮಗಳ ಆರೋಪಗಳಿಗೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ. ಸಂದೀಪ್ ಘೋಷ್ ಜೊತೆ ಮಾರಾಟಗಾರರಾದ ಬಿಪ್ಲವ್ ಸಿಂಘಾ … Continued