ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದ ಮಮತಾ ಬ್ಯಾನರ್ಜಿ…

ಕೋಲ್ಕತ್ತಾ: ಆರ್.​ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಹೇಳಿದ್ದಾರೆ. ನನಗೆ ಹುದ್ದೆಯ ಬಗ್ಗೆ ಕಾಳಜಿ ಇಲ್ಲ. ನ್ಯಾಯ ಖಾತ್ರಿ ಪಡಿಸುವುದಾದರೆ ಹುದ್ದೆಗೆ ರಾಜೀನಾಮೆ ಕೊಡಲು ಸಿದ್ಧ ಎಂದು ಹೇಳಿದ್ದಾರೆ. ಕಳೆದ ತಿಂಗಳು … Continued

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆಯ ನಂತರ ಆರ್‌.ಜಿ. ಕರ್‌ ಆಸ್ಪತ್ರೆ ನವೀಕರಣ ಕಾರ್ಯಕ್ಕೂ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್‌ ಗೂ ನಂಟಿರುವ ‘ಪತ್ರ’ ಬಹಿರಂಗ…!

ಕೋಲ್ಕತ್ತಾ : ಟ್ರೈನಿ ವೈದ್ಯರ ಶವ ಪತ್ತೆಯಾದ ಅದೇ ಮಹಡಿಯಲ್ಲಿ ನವೀಕರಣ ಕಾರ್ಯಕ್ಕೆ ಸಂಬಂಧಿಸಿ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲರಾದ ಸಂದೀಪ ಘೋಷ್ ಅವರು ಬರೆದಿದ್ದಾರೆ ಎನ್ನಲಾದ ಪತ್ರವೊಂದು ಗುರುವಾರ ಹೊರಬಿದ್ದಿದೆ. ಈ ಪತ್ರವು ನವೀಕರಣ ಕಾರ್ಯವು ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ಸಾಕ್ಷ್ಯಗಳ ಸಂಭವನೀಯ ನಾಶದ ಬಗ್ಗೆ ಪ್ರಯತ್ನಗಳು ನಡೆದಿವೆಯೇ ಎಂಬ ಬಗ್ಗೆ ಪ್ರಶ್ನೆಗಳು … Continued

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ : 70ಕ್ಕೂ ಹೆಚ್ಚು ಪದ್ಮ ಪ್ರಶಸ್ತಿ ಪುರಸ್ಕೃತ ವೈದ್ಯರಿಂದ ಪ್ರಧಾನಿ ಮೋದಿಗೆ ಪತ್ರ

ನವದೆಹಲಿ: ಕೋಲ್ಕತ್ತಾದ ಅತ್ಯಾಚಾರ-ಕೊಲೆ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ 70 ಕ್ಕೂ ಹೆಚ್ಚು ಪದ್ಮ ಪ್ರಶಸ್ತಿ ಪುರಸ್ಕೃತ ವೈದ್ಯರು, ಆರೋಗ್ಯ ಸಿಬ್ಬಂದಿ ವಿರುದ್ಧದ ಹಿಂಸಾಚಾರ ತಡೆಗೆ ವಿಶೇಷ ಕಾನೂನನ್ನು ತ್ವರಿತವಾಗಿ ಜಾರಿಗೊಳಿಸಬೇಕು ಮತ್ತು ವೈದ್ಯಕೀಯ ಸೌಲಭ್ಯಗಳಲ್ಲಿ ಸುಧಾರಿತ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಅಶೋಕ್ ವೈದ್, … Continued

ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ : 4 ಮದುವೆಯಾಗಿದ್ದ ಆರೋಪಿ, ಬ್ಲೂ ಟೂತ್ ನೀಡಿತು ಮಹತ್ವದ ಸುಳಿವು

ಕೋಲ್ಕತ್ತ : ಕೋಲ್ಕತ್ತಾದಲ್ಲಿ ಟ್ರೇನಿ ವೈದ್ಯೆಯ ಮೇಲೆ ಅತ್ಯಾಚಾರ ಹಾಗೂ ಭೀಕರವಾಗಿ ಹತ್ಯೆಗೈದ ಆರೋಪದ ಮೇಲೆ ಬಂಧಿತನಾಗಿರುವ ಪ್ರಮುಖ ಆರೋಪಿ ಸಂಜಯ ರಾಯ್ ನಾಲ್ಕು ಬಾರಿ ವಿವಾಹವಾಗಿದ್ದ ಎಂಬ ಅಂಶ ಬೆಳಕಿಗೆ ಬಂದಿದೆ. ಆತನ ಅಕ್ಕಪಕ್ಕದವರ ಪ್ರಕಾರ, ಆತನ ಮೊದಲಿನ ಮೂವರು ಪತ್ನಿಯರು ಆತನ ದುರ್ವರ್ತನೆ ಸಹಿಸಲಾಗದೆ ಬಿಟ್ಟು ಹೋಗಿದ್ದರು ಎಂದು ಹೇಳಿದ್ದಾರೆ. ಆತನ ನಾಲ್ಕನೇ … Continued