ಸಂಜೋಯ ರಾಯ್ ನಿಂದ ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ : ಆರ್‌.ಜಿ. ಕರ್ ಪ್ರಕರಣದಲ್ಲಿ ಸಿಬಿಐ ಚಾರ್ಜ್‌ಶೀಟ್

ಕೋಲ್ಕತ್ತಾ : ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕರ್ತವ್ಯನಿರತ ತರಬೇತಿ ಮಹಿಳಾ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿದ್ದಾನೆ ಎಂದು ಕೋಲ್ಕತ್ತಾ ಪೊಲೀಸರೊಂದಿಗೆ ಗುತ್ತಿಗೆ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಸಂಜೋಯ ರಾಯ್ ವಿರುದ್ಧ ಸಿಬಿಐ ಆರೋಪ ಹೊರಿಸಿದೆ. ಸೋಮವಾರ ಮಧ್ಯಾಹ್ನ ಸೀಲ್ದಾಹ್‌ನಲ್ಲಿರುವ ವಿಶೇಷ ನ್ಯಾಯಾಲಯದಲ್ಲಿ ಕೇಂದ್ರೀಯ ಸಂಸ್ಥೆ ಆರೋಪಪಟ್ಟಿ ಸಲ್ಲಿಸಲಿದೆ. ವಿರಾಮದ … Continued

ಕೋಲ್ಕತ್ತಾ ಕಿರಿಯ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ ; ಆಸ್ಪತ್ರೆ ಮಾಜಿ ಪ್ರಾಂಶುಪಾಲ, ಪೊಲೀಸ್ ಅಧಿಕಾರಿ ಬಂಧಿಸಿದ ಸಿಬಿಐ…!

ಕೋಲ್ಕತ್ತಾ: ಕೋಲ್ಕತ್ತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರೇನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಮತ್ತು ಆರಂಭದಲ್ಲಿ ತನಿಖೆ ನಡೆಸಿದ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಅವರನ್ನು ತನಿಖಾಧಿಕಾರಿಗಳನ್ನು ಸಿಬಿಐ ಬಂಧಿಸಿದೆ. ತನಿಖೆ ದಾರಿ ತಪ್ಪಿಸಲು ಯತ್ನಿಸಿರುವುದು ಮತ್ತು … Continued

3 ಟಿವಿ ಚಾನೆಲ್‌ ಗಳ ಬಹಿಷ್ಕಾರಕ್ಕೆ ತೃಣಮೂಲ ಕಾಂಗ್ರೆಸ್‌ ನಿರ್ಧಾರ

ನವದೆಹಲಿ : ಕೋಲ್ಕತ್ತಾದ ಆರ್‌.ಜಿ. ಕರ್‌ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ವೈದ್ಯೆಯೊಬ್ಬರ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ ತನ್ನ ವಕ್ತಾರರನ್ನು ಟಿವಿ ಚಾನೆಲ್‌ ಚರ್ಚೆಗಳಿಗೆ ಕಳುಹಿಸದಿರಲು ನಿರ್ಧರಿಸಿದ್ದು, ಮೂರು ಸುದ್ದಿ ವಾಹಿನಿಗಳನ್ನು ‘ಬಂಗಾಳ ವಿರೋಧಿ’ ಎಂದು ಆರೋಪಿಸಿದೆ. “ನಿರಂತರ ಬಂಗಾಳ ವಿರೋಧಿ ಅಜೆಂಡಾ-ಚಾಲಿತ ಪ್ರಚಾರದಿಂದಾಗಿ … Continued

ಅಸ್ವಸ್ಥ, ಗಂಭೀರ, ಆತ್ಮಹತ್ಯೆ..’: ಅತ್ಯಾಚಾರ-ಕೊಲೆಯಾದ ವೈದ್ಯೆ ಪೋಷಕರಿಗೆ ಆರ್‌ಜಿ ಕರ್ ಆಸ್ಪತ್ರೆಯಿಂದ ಮಾಡಿದ 3 ಫೋನ್‌ ಕರೆಗಳ ವಿವರ ಬಹಿರಂಗ…!

ಕೋಲ್ಕತ್ತಾ : ಅತ್ಯಾಚಾರ ಮತ್ತು ಹತ್ಯೆಗೀಡಾದ ವೈದ್ಯ ವಿದ್ಯಾರ್ಥಿನಿಯ ತಂದೆ-ತಾಯಿಗೆ, ಆರ್.ಜಿ. ಕರ್ ವೈದ್ಯಕೀಯ ಕಾಲೇಜಿನ ಸಿಬ್ಬಂದಿ ಆಗಸ್ಟ್‌ 9ರ ಬೆಳಿಗ್ಗೆ ಮಾಡಿದ್ದು ಎನ್ನಲಾದ ದೂರವಾಣಿ ಕರೆಯ ವಿವರಗಳು ಗುರುವಾರ ಬಹಿರಂಗವಾಗಿವೆ. ಆಗಸ್ಟ್ 9 ರ ಬೆಳಿಗ್ಗೆ, ಅರ್ಧ ಗಂಟೆಯೊಳಗೆ ಮೂರು ಕರೆಗಳು ಅವರ ಹತ್ಯೆಗೀಡಾದ ವೈದ್ಯೆಯ ಕುಟುಂಬದ ಪುಟ್ಟ ಪ್ರಪಂಚವನ್ನು ಛಿದ್ರಗೊಳಿಸಿದವು. ಕೋಲ್ಕತ್ತಾ ಆಸ್ಪತ್ರೆಯಲ್ಲಿ … Continued

ಕಿರಿಯ ವೈದ್ಯೆ ಅತ್ಯಾಚಾರ-ಕೊಲೆ | ಕೋಲ್ಕತ್ತಾದ ಬೀದಿಗಳಲ್ಲಿ ಆಕ್ರೋಶ ; ಪ್ರತಿಭಟನಾಕಾರರ ಮೇಲೆ ಪೊಲೀಸರಿಂದ ಜಲಫಿರಂಗಿ, ಅಶ್ರುವಾಯು ಪ್ರಯೋಗ

ಕೋಲ್ಕತ್ತಾ : ಆರ್‌ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಮೇಲೆ ಅತ್ಯಾಚಾರ-ಕೊಲೆ ಪ್ರಕರಣವನ್ನು ಖಂಡಿಸಿ ಮಂಗಳವಾರ ಕೋಲ್ಕತ್ತಾದಲ್ಲಿ ‘ನಬಣ್ಣ ಅಭಿಜನ’ ಪ್ರತಿಭಟನಾ ಮೆರವಣಿಗೆ ವೇಳೆ ಪರಿಸ್ಥಿತಿ ವಿಕೋಪಕ್ಕೆ ಹೋದ ನಂತರ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಜಲಫಿರಂಗಿ, ಅಶ್ರುವಾಯು ಮತ್ತು ಲಾಠಿ ಚಾರ್ಜ್ ನಡೆಸಿದರು. ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ಎಸೆದರು ಮತ್ತು … Continued

ಆರ್‌ಜಿ ಕರ್ ಆಸ್ಪತ್ರೆ ಭ್ರಷ್ಟಾಚಾರ ಪ್ರಕರಣ: ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಮನೆ ಸೇರಿ 15 ಸ್ಥಳಗಳ ಮೇಲೆ ಸಿಬಿಐ ದಾಳಿ

ಕೋಲ್ಕತಾ: ವೈದ್ಯೆಯ ಮೇಲೆ ಅತ್ಯಾಚಾರ-ಕೊಲೆ ನಡೆದ ಕೋಲ್ಕತ್ತಾದ ಆರ್‌ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಭಾನುವಾರ ಬೆಳಿಗ್ಗೆ 15 ಸ್ಥಳಗಳಲ್ಲಿ ಶೋಧ ನಡೆಸಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ತಂಡವು ಘೋಷ್ ಅವರ ಮನೆಗೆ ಬೆಳಿಗ್ಗೆ 6:45 ಕ್ಕೆ ತಲುಪಿತು, ಆದರೆ ಅವರು … Continued

ಆರ್‌.ಜಿ. ಕರ್ ಆಸ್ಪತ್ರೆಯ ಹಣಕಾಸು ಅವ್ಯವಹಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿದ ಕಲ್ಕತ್ತಾ ಹೈಕೋರ್ಟ್

ಕೋಲ್ಕತ್ತಾ : ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪಾದಿತ ಹಣಕಾಸು ಅಕ್ರಮಗಳ ತನಿಖೆ ನಡೆಸುವಂತೆ ಕಲ್ಕತ್ತಾ ಹೈಕೋರ್ಟ್ ಶುಕ್ರವಾರ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಆದೇಶಿಸಿದೆ. ಅಲ್ಲಿ ಟ್ರೇನಿ ವೈದ್ಯರೊಬ್ಬರ ಭೀಕರ ಅತ್ಯಾಚಾರ-ಕೊಲೆ ನಡೆದ ಘಟನೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಈಗಾಗಲೇ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ … Continued

ಟ್ರೇನಿ ವೈದ್ಯೆಯ ಭೀಕರ ಅತ್ಯಾಚಾರ-ಕೊಲೆ : ಆರ್‌.ಜಿ. ಕರ್ ಕಾಲೇಜ್‌ಮಾಜಿ ಪ್ರಾಂಶುಪಾಲ, 4 ವೈದ್ಯರ ಪಾಲಿಗ್ರಾಫ್ ಪರೀಕ್ಷೆಗೆ ಕೋರ್ಟ್‌ ಒಪ್ಪಿಗೆ

ಕೋಲ್ಕತ್ತಾ : ಟ್ರೇನಿ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಮತ್ತು ಇತರ ನಾಲ್ವರು ವೈದ್ಯರನ್ನು ಪಾಲಿಗ್ರಾಫ್ ಪರೀಕ್ಷೆ(polygraph test)ಗೆ ಒಳಪಡಿಸಲು ಕೋಲ್ಕತ್ತಾ ನ್ಯಾಯಾಲಯವು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಗುರುವಾರ ಅನುಮತಿ ನೀಡಿದೆ. ಘಟನೆಯ ದಿನಾಂಕದಂದು ಕರ್ತವ್ಯದಲ್ಲಿದ್ದ ಘೋಷ್ ಮತ್ತು … Continued

ವೈದ್ಯೆ ಭೀಕರ ಅತ್ಯಾಚಾರ-ಹತ್ಯೆ ಪ್ರಕರಣ ; ಕೋಲ್ಕತ್ತಾ ವೈದ್ಯಕೀಯ ಕಾಲೇಜು-ಆಸ್ಪತ್ರೆ ಹೊಣೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಹೆಗಲಿಗೆ

ಕೋಲ್ಕತ್ತಾ: ವಿಮಾನ ನಿಲ್ದಾಣಗಳು ಮತ್ತು ಸಂಸತ್ತಿನ ಭದ್ರತೆ ನೋಡಿಕೊಳ್ಳುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) ಉನ್ನತ ಅಧಿಕಾರಿಗಳು ಇಂದು, ಬುಧವಾರ ಬೆಳಿಗ್ಗೆ ಕೋಲ್ಕತ್ತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ರಾಷ್ಟ್ರವನ್ನು ಬೆಚ್ಚಿಬೀಳಿಸಿದ 31 ವರ್ಷದ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ನಂತರ ಆಘಾತಕಾರಿ ವಿಧ್ವಂಸಕ ಘಟನೆಯ ನಂತರ ಸರ್ಕಾರಿ … Continued

ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ : ಕೋಲ್ಕತ್ತಾ ಪೊಲೀಸ್‌ ಆಯುಕ್ತ, ಮಾಜಿ ಪ್ರಾಂಶುಪಾಲರ ‘ಕಸ್ಟಡಿ ವಿಚಾರಣೆ’ಗೆ ಟಿಎಂಸಿ ಸಂಸದ ಒತ್ತಾಯ

ಕೋಲ್ಕತ್ತಾ : ಕೋಲ್ಕತ್ತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಕೋಲ್ಕತ್ತಾ ಪೊಲೀಸ್ ಕಮಿಷನರ್ ಅವರನ್ನು ಸಿಬಿಐ “ಕಸ್ಟಡಿ ವಿಚಾರಣೆ”ಗೆ ಒಳಪಡಿಸಬೇಕು ಎಂದು ಆಡಳಿತಾರೂಢ ಟಿಎಂಸಿ ಸಂಸದ ಸುಖೇಂದು ಶೇಖರ ರೇ ಅವರು ಒತ್ತಾಯಿಸಿದ್ದಾರೆ. ಅಲ್ಲದೆ, ಸಿಬಿಐ, ವೈದ್ಯಕೀಯ ಸಂಸ್ಥೆಯ ಮಾಜಿ ಪ್ರಾಂಶುಪಾಲ ಡಾ.ಸಂದೀಪ್ … Continued