ಪಕ್ಷದ ರಾಜ್ಯಾಧ್ಯಕ್ಷರ ನೇಮಕ ವಿಚಾರದಲ್ಲಿ ತೆಲಂಗಾಣ ಬಿಜೆಪಿಯಲ್ಲಿ ಬಿರುಕು ; ಬಿಜೆಪಿಗೆ ಶಾಸಕ ಟಿ.ರಾಜಾ ಸಿಂಗ್ ರಾಜೀನಾಮೆ

ಹೈದರಾಬಾದ್‌ : ತೆಲಂಗಾಣ ಬಿಜೆಪಿಗೆ ಹಿನ್ನಡೆಯಾಗಿ, ರಾಜ್ಯದ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸೋಮವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ರಾಮಚಂದ್ರ ರಾವ್ ಅವರನ್ನು ತೆಲಂಗಾಣ ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಗುವುದು ಎಂಬ ಮಾಧ್ಯಮ ವರದಿಗಳ ಬಗ್ಗೆ ತೀವ್ರ ನಿರಾಶೆ ವ್ಯಕ್ತಪಡಿಸಿ ಅವರು ರಾಜೀನಾಮೆ ನೀಡಿದ್ದಾರೆ. ಕ್ರಿಮಿನಲ್ ವಕೀಲ ಮತ್ತು ತೆಲಂಗಾಣ ಬಿಜೆಪಿಯಲ್ಲಿ … Continued

ಕಾಂಗ್ರೆಸ್ ಜೊತೆಗಿನ ಸಮಾಜವಾದಿ ಪಕ್ಷದ ಭಿನ್ನಾಭಿಪ್ರಾಯಕ್ಕೆ ಹೊಸ ಟ್ವಿಸ್ಟ್ ನೀಡಿದ ಅಖಿಲೇಶ ಯಾದವ್ ‘ಪಿಡಿಎ’ ಟ್ವೀಟ್

ನವದೆಹಲಿ : ಮೂರು ದಿನಗಳ ಹಿಂದೆ ಕಾಂಗ್ರೆಸ್‌ ಅನ್ನು ಗೇಲಿ ಮಾಡುವ ಮೂಲಕ ವಿಪಕ್ಷಗಳ ಮೈತ್ರಿಕೂಟ-ಇಂಡಿಯಾ ಬ್ಲಾಕ್‌ ಜೊತೆಗಿನ ತಮ್ಮ ಪಕ್ಷದ ಸಂಬಂಧದ ಬಗ್ಗೆ ಪ್ರಶ್ನಾರ್ಥಕ ಚಿಹ್ನೆಗಳನ್ನು ಮೂಡಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಈಗ ‘ಪಿಡಿಎ’ ಪದವನ್ನು ಬಳಸಿ ಮತ್ತೊಂದು ಪೋಸ್ಟ್ ಹಾಕಿರುವುದು ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಆರು … Continued