ಅಭಿಷೇಕ ಬೇಕೋ ಅಥವಾ ನಾವು ಬೇಕೋ ಆಯ್ಕೆ ಮಾಡಿ’ ; ಮಮತಾಗೆ ಗಡುವು ನೀಡಿದ ಆಪ್ತ ಕಲ್ಯಾಣ ಬ್ಯಾನರ್ಜಿ

 ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಭಿನ್ನಮತ ಈಗ ಸಾರ್ವಜನಿಕವಾಗಿ ಸ್ಫೋಟಗೊಂಡಿದೆ. ಇತ್ತೀಚಿನ ದಿನಗಳಲ್ಲಿ ಹಲವು ನಾಯಕರು ಮತ್ತು ಸಂಸದರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಂದ ಅಂತರ ಕಾಯ್ದುಕೊಳ್ಳುತ್ತಿದ್ದರೂ, ಪಕ್ಷ ಹಾಗೂ ಮಮತಾ ಬ್ಯಾನರ್ಜಿಗೆ ನಿಷ್ಠರಾಗಿ ಉಳಿದಿದ್ದ ಹಿರಿಯ ಸಂಸದ ಕಲ್ಯಾಣ ಬ್ಯಾನರ್ಜಿ ಅವರು ಗುರುವಾರ ಮಮತಾ ಬ್ಯಾನರ್ಜಿ ಮತ್ತು … Continued

ಡಿಎಂಕೆ-ಕಾಂಗ್ರೆಸ್ ಮೈತ್ರಿಯಲ್ಲಿ ಬಿರುಕು ಹೆಚ್ಚಳ : ಮಹತ್ವದ ‘ಇಂಡಿಯಾ’ ಮೈತ್ರಿಕೂಟದ ಸಭೆಗೆ ಸ್ಟಾಲಿನ್ ಗೈರು !

ನವದೆಹಲಿ: ತಮಿಳುನಾಡು ವಿಧಾನಸಭಾ ಚುನಾವಣೆಯ ಬೆನ್ನಲ್ಲೇ ದಕ್ಷಿಣ ಭಾರತದ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದ್ದು, ವಿಪಕ್ಷಗಳ ರಾಷ್ಟ್ರೀಯ ಒಕ್ಕೂಟವಾದ ‘ಇಂಡಿಯಾ’ (INDIA)ಮೈತ್ರಿಕೂಟದಲ್ಲಿ ದೊಡ್ಡ ಬಿರುಕು ಮೂಡಿದೆ. ತಮಿಳುನಾಡಿನಲ್ಲಿ ಉಂಟಾದ ರಾಜಕೀಯ ಮರುಮೈತ್ರಿಯಿಂದ ಬೇಸತ್ತಿರುವ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ (DMK), ಜೂನ್ 8 ರಂದು ನವದೆಹಲಿಯಲ್ಲಿ ಕರೆಯಲಾಗಿರುವ ‘ಇಂಡಿಯಾ’ ಮೈತ್ರಿಕೂಟದ ಮಹತ್ವದ ಸಭೆಯನ್ನು ಬಹಿಷ್ಕರಿಸಲು … Continued

ನನ್ನನ್ನು ಮೌನಗೊಳಿಸಬಹುದು..ಸೋಲಿಸಲಾಗದು : ರಾಘವ ಚಡ್ಡಾ ವೀಡಿಯೊ ಸಂದೇಶದಿಂದ ಎಎಪಿ ಆಂತರಿಕ ಕಲಹ ಸ್ಫೋಟ

ನವದೆಹಲಿ: ಆಮ್ ಆದ್ಮಿ ಪಕ್ಷವು (AAP) ರಾಜ್ಯಸಭೆಯ ಉಪ ನಾಯಕನ ಸ್ಥಾನದಿಂದ ರಾಘವ ಚಡ್ಡಾ ಅವರನ್ನು ದಿಢೀರ್ ಕೆಳಗಿಳಿಸಿದ ಬೆನ್ನಲ್ಲೇ, ಪಕ್ಷದ ಆಂತರಿಕ ಕಲಹ ಸ್ಫೋಟಗೊಂಡಿದೆ. ಈ ಬೆಳವಣಿಗೆಯ ಕುರಿತು ಶುಕ್ರವಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ರಾಘವ ಚಡ್ಡಾ, “ನನ್ನನ್ನು ಮೌನಗೊಳಿಸಬಹುದು, ಆದರೆ ಸೋಲಿಸಲು ಸಾಧ್ಯವಿಲ್ಲ” ಎಂದು ಪಕ್ಷದ ನಾಯಕರ ವಿರುದ್ಧ ಹರಿಹಾಯ್ದಿದಾರೆ. ವಿಡಿಯೋ ಸಂದೇಶವೊಂದನ್ನು ಬಿಡುಗಡೆ … Continued

ಪಕ್ಷದ ರಾಜ್ಯಾಧ್ಯಕ್ಷರ ನೇಮಕ ವಿಚಾರದಲ್ಲಿ ತೆಲಂಗಾಣ ಬಿಜೆಪಿಯಲ್ಲಿ ಬಿರುಕು ; ಬಿಜೆಪಿಗೆ ಶಾಸಕ ಟಿ.ರಾಜಾ ಸಿಂಗ್ ರಾಜೀನಾಮೆ

ಹೈದರಾಬಾದ್‌ : ತೆಲಂಗಾಣ ಬಿಜೆಪಿಗೆ ಹಿನ್ನಡೆಯಾಗಿ, ರಾಜ್ಯದ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸೋಮವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ರಾಮಚಂದ್ರ ರಾವ್ ಅವರನ್ನು ತೆಲಂಗಾಣ ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಗುವುದು ಎಂಬ ಮಾಧ್ಯಮ ವರದಿಗಳ ಬಗ್ಗೆ ತೀವ್ರ ನಿರಾಶೆ ವ್ಯಕ್ತಪಡಿಸಿ ಅವರು ರಾಜೀನಾಮೆ ನೀಡಿದ್ದಾರೆ. ಕ್ರಿಮಿನಲ್ ವಕೀಲ ಮತ್ತು ತೆಲಂಗಾಣ ಬಿಜೆಪಿಯಲ್ಲಿ … Continued

ಕಾಂಗ್ರೆಸ್ ಜೊತೆಗಿನ ಸಮಾಜವಾದಿ ಪಕ್ಷದ ಭಿನ್ನಾಭಿಪ್ರಾಯಕ್ಕೆ ಹೊಸ ಟ್ವಿಸ್ಟ್ ನೀಡಿದ ಅಖಿಲೇಶ ಯಾದವ್ ‘ಪಿಡಿಎ’ ಟ್ವೀಟ್

ನವದೆಹಲಿ : ಮೂರು ದಿನಗಳ ಹಿಂದೆ ಕಾಂಗ್ರೆಸ್‌ ಅನ್ನು ಗೇಲಿ ಮಾಡುವ ಮೂಲಕ ವಿಪಕ್ಷಗಳ ಮೈತ್ರಿಕೂಟ-ಇಂಡಿಯಾ ಬ್ಲಾಕ್‌ ಜೊತೆಗಿನ ತಮ್ಮ ಪಕ್ಷದ ಸಂಬಂಧದ ಬಗ್ಗೆ ಪ್ರಶ್ನಾರ್ಥಕ ಚಿಹ್ನೆಗಳನ್ನು ಮೂಡಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಈಗ ‘ಪಿಡಿಎ’ ಪದವನ್ನು ಬಳಸಿ ಮತ್ತೊಂದು ಪೋಸ್ಟ್ ಹಾಕಿರುವುದು ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಆರು … Continued