ಯಾತ್ರಾರ್ಥಿಗಳು ಶಬರಿಮಲೆ ಸನ್ನಿಧಾನಕ್ಕೆ ಸಿನಿಮಾ ತಾರೆಯರು, ರಾಜಕಾರಣಿಗಳ ಪೋಸ್ಟರ್‌ ಒಯ್ಯುವುದನ್ನು ನಿಷೇಧಿಸಿದ ಕೇರಳ ಹೈಕೋರ್ಟ್‌

ತಿರುವನಂತಪುರಂ: ಪೂಜ್ಯ ಶಬರಿಮಲೆ ಸನ್ನಿಧಾನಂ ಪ್ರವೇಶಿಸುವ ಯಾತ್ರಾರ್ಥಿಗಳು ಚಲನಚಿತ್ರ ತಾರೆಯರು, ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳ ಪೋಸ್ಟರ್‌ಗಳು ಮತ್ತು ದೊಡ್ಡ ಛಾಯಾಚಿತ್ರಗಳನ್ನು ಹೊಂದಿದ್ದರೆ ಅವರಿಗೆ ಪ್ರವೇಶ ನಿರಾಕರಿಸಲಾಗುವುದು ಎಂದು ಕೇರಳ ಹೈಕೋರ್ಟ್ ಸೋಮವಾರ ತೀರ್ಪು ನೀಡಿದೆ. ಈ ಕುರಿತು ಯಾತ್ರಾರ್ಥಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸ್ವಯಂ ಪ್ರೇರಿತ ಪ್ರಕರಣದ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್‌ , … Continued