ಕಾಂತಾರ-1 ಸಿನೆಮಾ ಕಲಾವಿದರನ್ನು ಒಯ್ಯುತ್ತಿದ್ದ ಮಿನಿ ಬಸ್ ಪಲ್ಟಿ : ಹಲವರಿಗೆ ಗಾಯ

ಕುಂದಾಪುರ : ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ-1 ಚಲನಚಿತ್ರದ ಚಿತ್ರೀಕರಣಕ್ಕೆ ತೆರಳುತ್ತಿದ್ದ ನೃತ್ಯ ಕಲಾವಿದರಿದ್ದ ಮಿನಿ ಬಸ್ ಭಾನುವಾರ ರಾತ್ರಿ ಪಲ್ಟಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸುಮಾರು 25 ಜೂನಿಯರ್ ನೃತ್ಯಗಾರರು ಕಾಂತಾರ ಸಿನಿಮಾದ ಶೂಟಿಂಗ್ ನಲ್ಲಿ ಭಾಗವಹಿಸಿ ಮಿನಿ ಬಸ್ ನಲ್ಲಿ ತೆರಳುತ್ತಿದ್ದರು. ಸ್ಕೂಟಿ ಅಡ್ಡ ಬಂದ ಪರಿಣಾಮ ಅಪಘಾತವತಪ್ಪಿಸಲು ಚಾಲಕ ಯತ್ನಿಸಿದಾಗ … Continued

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ತೆಲುಗಿನ ಸೂಪರ್‌ ಸ್ಟಾರ್‌ ಜೂ. ಎನ್‌ ಟಿ ಆರ್

ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠಕ್ಕೆ ತೆಲುಗು ಚಿತ್ರರಂಗದ ಸೂಪರ್‌ ಸ್ಟಾರ್‌ ಜೂನಿಯರ್ ಎನ್‌ಟಿಆರ್ (Jr NTR) ಶ್ರಾವಣಮಾಸ ಶನಿವಾರ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ನಟ ರಿಷಬ್ ಶೆಟ್ಟಿ ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಜೊತೆ ಉಡುಪಿ ಕೃಷ್ಣ ಮಠಕ್ಕೆ ಆಗಮಿಸಿದ ಜೂನಿಯರ್‌ ಎನ್ ಟಿಆರ್ ಕನಕನ ಕಿಂಡಿಯಲ್ಲಿ ಶ್ರೀಕೃಷ್ಣನ ದರ್ಶನ ಪಡೆದರು. ಬಳಿಕ … Continued

ಆಸ್ಕರ್‌ 2023 : ಆಸ್ಕರ್ ಸ್ಪರ್ಧೆಯ ಪಟ್ಟಿಯಲ್ಲಿ ಅತ್ಯುತ್ತಮ ಚಿತ್ರ-ಅತ್ಯುತ್ತಮ ನಟ ವಿಭಾಗದ ಪ್ರಶಸ್ತಿಗೆ ಅರ್ಹತೆ ಪಡೆದ ‘ಕಾಂತಾರ’ ಸಿನೆಮಾ

ಬೆಂಗಳೂರು: ರಿಷಭ ಶೆಟ್ಟಿ ಅವರ ನಿರ್ದೇಶನದ ಕಾಂತಾರ ಅತ್ಯುತ್ತಮ ಚಿತ್ರ ಮತ್ತು ಅತ್ಯುತ್ತಮ ನಟ ಈ ಎರಡು ವಿಭಾಗಗಳಲ್ಲಿ ಅಕಾಡೆಮಿ ಪ್ರಶಸ್ತಿ (ಆಸ್ಕರ್‌)ಗಳ ಸ್ಪರ್ಧೆಯ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಇದರರ್ಥ ಚಲನಚಿತ್ರವು ಮುಖ್ಯ ನಾಮನಿರ್ದೇಶನಗಳಿಗೆ ಹೋಗಲು ಆಸ್ಕರ್ ಸದಸ್ಯರು ಮತ ಚಲಾಯಿಸಲು ಇದು ಅರ್ಹವಾಗಿದೆ. ಕಾಂತಾರ ಸಿನೆಮಾ ಆಸ್ಕರ್‌ ಸ್ಪರ್ಧೆಗೆ ತಡವಾಗಿ ಪ್ರವೇಶ ಪಡೆದಿದೆ. ಎಸ್‌ಎಸ್ … Continued