ಗಾಯದಿಂದ ದಕ್ಷಿಣ ಆಫ್ರಿಕ ವಿರುದ್ಧದ T20 ಸರಣಿಯಿಂದ ಕೆ.ಎಲ್‌. ರಾಹುಲ್ ಔಟ್, ರಿಷಬ್ ಪಂತ್ ಈಗ ಭಾರತ ತಂಡದ ನಾಯಕ

ನವದೆಹಲಿ: ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ 20 ಐ ಸರಣಿಯಲ್ಲಿ ಭಾರತವನ್ನು ಮುನ್ನಡೆಸಬೇಕಿದ್ದ ಕೆಎಲ್ ರಾಹುಲ್ ಗಾಯದ ಕಾರಣದಿಂದ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ಬುಧವಾರ ಟ್ವೀಟ್ ಮೂಲಕ ತಿಳಿಸಿದೆ. ಎಡಗೈ ಸ್ಪಿನ್ನರ್ ಕುಲದೀಪ್ ಯಾದವ್ ಕೂಡ ಗಾಯದ ಸಮಸ್ಯೆಯಿಂದ ಸರಣಿಯಿಂದ ಹೊರಗುಳಿದಿದ್ದಾರೆ. ವಿಕೆಟ್ ಕೀಪರ್ ರಿಷಬ್ ಪಂತ್ ಈಗ ಭಾರತದ ತಂಡವನ್ನು … Continued