ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಇಬ್ಬರು ವ್ಯಕ್ತಿಗಳು-ಹಸುಗಳನ್ನು ಬೆನ್ನಟ್ಟಿದ ಕಾಡು ಕರಡಿ ; ಸಿಸಿಟಿವಿ ದೃಶ್ಯಗಳು ವೈರಲ್

ರಿಷಿಕೇಶದ ಜನನಿಬಿಡ ಪ್ರದೇಶವಾದ ಶ್ಯಾಮಪುರದಲ್ಲಿ ಕಾಡು ಕರಡಿಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಭಯವನ್ನುಂಟು ಮಾಡಿದೆ. ಶ್ಯಾಮಪುರ ಹಾತ್ ಸಮೀಪ ಮನೆಗೆ ಮರಳುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಕರಡಿ ಬೆನ್ನಟ್ಟುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅರಣ್ಯ ಪ್ರದೇಶಗಳು ನಾಶವಾಗುತ್ತಿರುವುದರಿಂದ ವನ್ಯಜೀವಿಗಳು ನಗರ ಪ್ರದೇಶಗಳಿಗೆ ಲಗ್ಗೆ ಇಡುತ್ತಿರುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ರಸ್ತೆಯಲ್ಲಿದ್ದ … Continued

ಋಷಿಕೇಶ ಪ್ರವಾಸದ ವೇಳೆ ರಸ್ತೆಬದಿಯಲ್ಲಿ ತಿಂಡಿ ಸವಿದ ಸೂಪರ್‌ಸ್ಟಾರ್ ರಜನಿಕಾಂತ

ಮುಂಬೈ: ತಮ್ಮ ಕೆಲಸಗಳ ನಡುವೆ ವಿರಾಮ ತೆಗೆದುಕೊಂಡ ಸೂಪರ್‌ಸ್ಟಾರ್ ರಜನಿಕಾಂತ ಅವರು ಆಧ್ಯಾತ್ಮಿಕ ಪ್ರವಾಸದ ಹಿನ್ನೆಲೆಯಲ್ಲಿ ಹಿಮಾಲಯಕ್ಕೆ ತೆರಳಿದ್ದಾರೆ. ವರದಿಗಳನ್ನು ನಂಬುವುದಾದರೆ, ರಜನಿಕಾಂತ ಋಷಿಕೇಶದಲ್ಲಿರುವ ಸ್ವಾಮಿ ದಯಾನಂದ ಆಶ್ರಮಕ್ಕೆ ಭೇಟಿ ನೀಡಿ ಸ್ವಾಮಿ ದಯಾನಂದರಿಗೆ ಗೌರವ ಸಲ್ಲಿಸಿದರು. ಅಲ್ಲಿ ಅವರಿದ್ದ ಸಮಯದಲ್ಲಿ, ಅವರು ಗಂಗಾ ನದಿಯ ದಡದಲ್ಲಿ ಧ್ಯಾನ ಮಾಡಿದರು ಮತ್ತು ಗಂಗಾ ಆರತಿಯಲ್ಲಿಯೂ ಭಾಗವಹಿಸಿದ್ದರು … Continued

ವೀಡಿಯೊ…| ನಂಬಲಸಾಧ್ಯ : ಸ್ಕೂಟರ್ ತೆಗೆದುಕೊಂಡು ಜಾಲಿ ರೈಡ್ ಮಾಡಿದ ಬೃಹತ್‌ ಬೀದಿ ಗೂಳಿ…!

ಉತ್ತರಾಖಂಡದ ಋಷಿಕೇಶದಲ್ಲಿ ಬೀದಿ ಗೂಳಿಯೊಂದು ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಸ್ಕೂಟರ್ ಅನ್ನು ರೈಡ್‌ ಮಾಡಿಕೊಂಡು (ಎಳೆದುಕೊಂಡು) ಹೋಗುತ್ತಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ಈ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ತ್ವರಿತವಾಗಿ ವೈರಲ್ ಆಗಿದ್ದು, ನೋಡಿದವರಿಗೆ ನಗುವನ್ನು ತರಿಸಿತು. ಬಳಕೆದಾರರು ಆ ಪ್ರಾಣಿಯು ದ್ವಿಚಕ್ರ ವಾಹನವನ್ನು “ಟೆಸ್ಟ್‌ ರೈಡ್‌ʼ ಗೆ ಕೊಂಡೊಯ್ಯಲು ಬಯಸಿದೆ ಎಂದು ತಮಾಷೆ ಮಾಡಿದ್ದಾರೆ. ಗೂಳಿಯು ಸ್ಕೂಟರ್ … Continued

ವೀಡಿಯೊ..| ವೈದ್ಯೆಗೆ ಕಿರುಕುಳ ನೀಡಿದ ವ್ಯಕ್ತಿ ಬಂಧಿಸಲು ಆಸ್ಪತ್ರೆ ವಾರ್ಡ್ ಒಳಕ್ಕೇ ವಾಹನ ನುಗ್ಗಿಸಿದ ಪೊಲೀಸರು…!

ನವದೆಹಲಿ: ಆರೋಪಿಯನ್ನು ಬೆನ್ನಟ್ಟಲು ಅಸಹಜ ಉತ್ಸಾಹ ಪ್ರದರ್ಶಿಸಿದ ಪೊಲೀಸರು ಮಂಗಳವಾರ ರಿಷಿಕೇಶದ ಏಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ವಾಹನ ಓಡಿಸಿದ ಘಟನೆಯ ವೀಡಿಯೊ ವೈರಲ್ ಆಗಿದೆ. ಮಹಿಳಾ ವೈದ್ಯರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನರ್ಸಿಂಗ್ ಅಧಿಕಾರಿಯನ್ನು ಬಂಧಿಸಲು ಪೊಲೀಸರು ಬಂದಿದ್ದರು. 26-ಸೆಕೆಂಡ್‌ಗಳ ಕ್ಲಿಪ್‌ನಲ್ಲಿ ಆಕ್ಷನ್ ಚಲನಚಿತ್ರದ ದೃಶ್ಯವನ್ನು ಹೋಲುವಂತೆ ಪೋಲೀಸ್ ವಾಹನವನ್ನು … Continued

ರಿಷಿಕೇಶದ ಪುನರ್ವಸತಿ ಕೇಂದ್ರದಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ದೂರು ದಾಖಲು

ರಿಷಿಕೇಶ: ಉತ್ತರಾಖಂಡದ ಋಷಿಕೇಶದಲ್ಲಿರುವ ಪುನರ್ವಸತಿ ಕೇಂದ್ರದಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಬಾಲಕಿಯೊಬ್ಬಳು ಆರೋಪಿಸಿದ್ದಾಳೆ. ಬಾಲಕಿ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. ಪೊಲೀಸರ ಪ್ರಕಾರ, ಸಂತ್ರಸ್ತೆ ರಿಷಿಕೇಶದಲ್ಲಿ ಪುನರ್ವಸತಿ ಕೇಂದ್ರವನ್ನು ನಡೆಸುತ್ತಿರುವ ದೆಹಲಿಯ ಹುಡುಗಿಯ ಮೂಲಕ ವ್ಯಕ್ತಿಯನ್ನು ಭೇಟಿಯಾದರು. ಕೆಲವು ದಿನಗಳ ನಂತರ, ಬಾಲಕಿಗೆ ನಿದ್ರಾಜನಕ … Continued