ತನ್ನ ಮದುವೆಯಲ್ಲಿ ತಾನೇ ಪುರೋಹಿತನಾಗಿ ವೇದಮಂತ್ರ ಹೇಳಿ ವಿವಾಹದ ವಿಧಿವಿಧಾನ ನೆರವೇರಿಸಿದ ಮದುಮಗ..! ವೀಡಿಯೊ ವೈರಲ್‌

ಹರಿದ್ವಾರದ ಕುಂಜಾ ಬಹದ್ದೂರಪುರದಲ್ಲಿ ಇತ್ತೀಚೆಗೆ ನಡೆದ ಮದುವೆಯೊಂದರಲ್ಲಿ ಸಹರಾನಪುರದ ರಾಂಪುರ ಮಣಿಹರನ್‌ ಪ್ರದೇಶದ ಮದುಮಗ ತನ್ನದೇ ವಿವಾಹದಲ್ಲಿ ವಿಧಿವಿಧಾನ ನೆರವೇರಿಸುವಾಗ ವೈದಿಕ ಮಂತ್ರಗಳನ್ನು ತಾನೇ ಪಠಿಸಿದ್ದು ಅತಿಥಿಗಳನ್ನು ವಿಸ್ಮಯಗೊಳಿಸಿದೆ. ಈ ವಿಶಿಷ್ಟ ಮತ್ತು ಸ್ಮರಣೀಯ ಕಾರ್ಯವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ರಾಂಪುರ ಮಣಿಹರನ್‌ನ ವಿವೇಕಕುಮಾರ ಎಂಭವರ ಮದುವೆಯ ಮೆರವಣಿಗೆ ಹರಿದ್ವಾರವನ್ನು ತಲುಪಿದ ನಂತರ ವರನಾದ … Continued

‘ಅಕ್ಷತೆ ಪೂಜೆ’ಯೊಂದಿಗೆ ಅಯೋಧ್ಯೆ ರಾಮಮಂದಿರ ಪ್ರತಿಷ್ಠಾಪನೆಯ ವಿಧಿವಿಧಾನಗಳು ಆರಂಭ

ಅಯೋಧ್ಯೆ : ಇಲ್ಲಿನ ರಾಮ ಮಂದಿರದ ಪ್ರತಿಷ್ಠಾಪನೆಯ ವಿಧಿವಿಧಾನಗಳು ಭಾನುವಾರ ‘ಅಕ್ಷತೆ ಪೂಜೆ’ಯೊಂದಿಗೆ ಆರಂಭಗೊಂಡವು. ‘ಅಕ್ಷತೆ ಪೂಜೆ’ಯನ್ನು ಮಂದಿರದಲ್ಲಿರುವ ‘ರಾಮ ದರ್ಬಾರ್’ ಅಥವಾ ಶ್ರೀರಾಮನ ಆಸ್ಥಾನದಲ್ಲಿ ಸುಮಾರು 100 ಕ್ವಿಂಟಾಲ್ ಧಾನ್ಯದ ಅಕ್ಕಿಯನ್ನು ಅರಿಶಿನ ಮತ್ತು ದೇಸಿ ತುಪ್ಪದೊಂದಿಗೆ ಬೆರೆಸಿ ಪೂಜಿಸಲಾಗುತ್ತಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ. ದೇಶದ 45 … Continued