ನೇಪಾಳದಲ್ಲಿ ದುರಂತ ; ಬಿಹಾರದಲ್ಲಿ ಆತಂಕ..! ಪ್ರವಾಹದಲ್ಲಿ ಬಂದ ಅಪರಿಚಿತ ಮೀನುಗಳು ಜೀವಕ್ಕೆ ಕಂಟಕ ? ಸರ್ಕಾರದ ಎಚ್ಚರಿಕೆ

ಪಾಟ್ನಾ: ನೇಪಾಳದಲ್ಲಿ ಸಂಭವಿಸಿದ ಭೀಕರ ಹಠಾತ್‌ ಪ್ರವಾಹದ ಪರಿಣಾಮ ಇದೀಗ ಬಿಹಾರದಲ್ಲಿ ಹೊಸ ಆತಂಕಕ್ಕೆ ಕಾರಣವಾಗಿದೆ. ಪ್ರವಾಹದ ನೀರಿನೊಂದಿಗೆ ನೇಪಾಳದಿಂದ ಹರಿದು ಬಂದಿರುವ ಅಪರಿಚಿತ ಮೀನುಗಳನ್ನು ಹಿಡಿಯುವುದು, ಮಾರಾಟ ಮಾಡುವುದು ಅಥವಾ ತಿನ್ನುವುದು ಅಪಾಯಕಾರಿ ಎಂದು ಬಿಹಾರ ಸರ್ಕಾರ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಮರಳುವವರೆಗೆ ಇಂತಹ ಮೀನುಗಳಿಂದ ದೂರವಿರುವಂತೆ ಅಧಿಕಾರಿಗಳು ಮನವಿ … Continued

ಕರ್ನಾಟಕದ 12 ಪ್ರಮುಖ ನದಿಗಳ ನೀರು ಕುಡಿಯಲು ಯೋಗ್ಯವಲ್ಲ: ಮಾಲಿನ್ಯ ನಿಯಂತ್ರಣ ಮಂಡಳಿ ಆಘಾತಕಾರಿ ವರದಿ ಬಹಿರಂಗ

 ಬೆಂಗಳೂರು : ಕರ್ನಾಟಕದಾದ್ಯಂತ ನದಿಗಳ ಪರಿಸ್ಥಿತಿ ತೀವ್ರ ಕಳವಳಕ್ಕೆ ಕಾರಣವಾಗಿದೆ. ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ (ಪಿಸಿಬಿ) ರಾಜ್ಯಾದ್ಯಂತ 12 ಪ್ರಮುಖ ನದಿಗಳ ನೀರು ಕುಡಿಯಲು ಅಪಾಯಕಾರಿ ಎಂದು ತೋರಿಸುವ ಆಘಾತಕಾರಿ ವರದಿಯನ್ನು ಬಿಡುಗಡೆ ಮಾಡಿದೆ. ಸೆಪ್ಟೆಂಬರ್‌ನಲ್ಲಿ ಈ ನದಿಗಳ ಉದ್ದಕ್ಕೂ 32 ಬಿಂದುಗಳಿಂದ ಸಂಗ್ರಹಿಸಲಾದ ಮಾದರಿಗಳು ರಾಜ್ಯದ ಯಾವುದೇ ನದಿಯೂ ನೇರವಾಗಿ ಕುಡಿಯಲು ಯೋಗ್ಯವಾಗಿಲ್ಲ … Continued