ಭಟ್ಕಳ: ನದಿ ದುರಂತ ; ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೆಕೋಡಿ ಸಮುದ್ರ ತೀರ ಪ್ರದೇಶದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಕಪ್ಪೆಚಿಪ್ಪು (ಚಪ್ಪೆಕಲ್ಲು) ಆರಿಸಲು ಒಟ್ಟು 14 ಮಂದಿ ನದಿಗೆ ಇಳಿದಿದ್ದ ವೇಳೆ ನೀರಿನ ರಭಸಕ್ಕೆ ಸಿಲುಕಿ ಮುಳುಗಿದ್ದರು. ಈ ಪೈಕಿ ಮೊದಲಿಗೆ 8 ಮಂದಿ ಶವ ಪತ್ತೆಯಾಗಿತ್ತು, ನಂತರ ಇಬ್ಬರ ಮೃತದೇಹ … Continued

ಭಟ್ಕಳದಲ್ಲಿ ದುರಂತ; ಕಪ್ಪೆ ಚಿಪ್ಪು ಸಂಗ್ರಹಿಸಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ನೀರು ಪಾಲು

ಕಾರವಾರ : ಕಪ್ಪೆ ಚಿಪ್ಪು ಸಂಗ್ರಹಿಸಲು ನದಿಗೆ ಇಳಿದಿದ್ದ ಒಂದೇ ಕುಟುಂಬದ ಎಂಟು ಮಂದಿ ಸಮುದ್ರದ ಅಲೆಗಳ ಅಬ್ಬರಕ್ಕೆ ಕೊಚ್ಚಿಹೋಗಿ ನೀರು ಪಾಲಾದ ಘಟನೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೇಕೋಡಿ ಸಮುದ್ರ ತೀರದಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. ಇನ್ನೂ ಮೂವರು ನಾಪತ್ತೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ​ಭಟ್ಕಳ ತಾಲೂಕಿನ … Continued

ನದಿಗಳು ನಮ್ಮ ಜೀವ ವಿಮೆ : ನದಿ ಜೋಡಣೆ ಹೆಸರಿನಲ್ಲಿ ಇವನ್ನು ಒತ್ತೆ ಇಡಲು ಬಿಡೆವು

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸ್ಥಳೀಯ ಜನರ ವಿರುದ್ಧ ನಡೆಯಲು ಸಂವಿಧಾನದಲ್ಲಿ ಅವಕಾಶವಿಲ್ಲದಿದ್ದರೂ ಶತಾಯಗತಾಯ ಬೇಡ್ತಿ–ವರದಾ ನದಿಜೋಡಣೆ ಹಾಗೂ ಅಘನಾಶಿನೀ–ವೇದಾವತೀ ನದಿ ಜೋಡಣೆಗೆ ಕಂಕಣ ತೊಟ್ಟವರಂತೆಯೇ ಮುನ್ನುಗ್ಗುತ್ತಿರುವುದನ್ನು ತಡೆಯುವ ಹೋರಾಟಕ್ಕೆ ಸರ್ವ ಪ್ರಯತ್ನವನ್ನೂ ಮಾಡುವುದು ಅತ್ಯವಶ್ಯಕವಾದ ಕಾರ್ಯವಾಗಬೇಕಾಗಿದೆ. ಅದರ ತೀರ್ಮಾನ ಜನವರಿ 11ರಂದು ನಡೆಯಲಿರುವ ಬೃಹತ್ ಸಮಾವೇಶ.   ನದಿಯ ಹರಿವು ಮೇಲ್ನೋಟಕ್ಕೆ ಕಾಣುವುದೆಷ್ಟೋ ಅದರ … Continued

ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ ಕೈಬಿಡಿ, ಶರಾವತಿ ಪಂಪ್ಡ್‌ ಸ್ಟೋರೇಜ್ ಯೋಜನೆ ಅನುಮತಿ ಹಿಂಪಡೆಯಿರಿ ; ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಒತ್ತಾಯಿಸಿದ ನಿಯೋಗ

ಬೆಂಗಳೂರು : ಬೆಂಗಳೂರು : ಸ್ವರ್ಣವಲ್ಲಿ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಗೌರಾಧ್ಯಕ್ಷತೆಯ ಬೇಡ್ತಿ ಅಘಾನಿಶಿನಿ ಕೊಳ್ಳ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಜಿಲ್ಲೆಯ ಶಾಸಕರು, ಸಂಸದರನ್ನು ಒಳಗೊಂಡ ಸಮಿತಿಯು ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಭೇಟಿ ಮಾಡಿ, ಜಿಲ್ಲೆಯಲ್ಲಿ ಅನುಷ್ಠಾನ ಮಾಡಲು ಹೊರಟಿರುವ ಮೂರು ಹೊಸ ಯೋಜನೆಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಉತ್ತರ ಕನ್ನಡ ಜಿಲ್ಲೆಯ ಬೇಡ್ತಿ ಮತ್ತು … Continued

ವೀಡಿಯೊಗಳು…| ಪುಣೆ : ಇಂದ್ರಯಾಣಿ ನದಿ ಪ್ರವಾಸಿ ಸೇತುವೆ ಕುಸಿತ ; ಹಲವರು ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ

ಪುಣೆ: ಭಾನುವಾರ ಮಧ್ಯಾಹ್ನ ಪುಣೆ ಜಿಲ್ಲೆಯ ದೇಹುವಿನ ಕುಂಡ್ಮಲ ಪ್ರದೇಶದಲ್ಲಿ ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಪಾದಾಚಾರಿ ಸೇತುವೆ ಕುಸಿದು ಹಲವಾರು ಜನರು ನದಿಯ ರಭಸದ ಪ್ರವಾಹಕ್ಕೆ ಸಿಲುಕಿ ಮುಳುಗಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಮಧ್ಯಾಹ್ನ 3:30 ರ ಸುಮಾರಿಗೆ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವಿಗೀಡಾಗಿರುವುದು ಎಂದು ದೃಢಪಟ್ಟಿದೆ, ಆದರೆ ಇನ್ನೂ ಅನೇಕರು ಕಾಣೆಯಾಗಿದ್ದಾರೆ. … Continued

ವೀಡಿಯೊ..| ಇದು ವಿಶ್ವದ ಅತಿದೊಡ್ಡ ಗುಹೆ ; ಇದರೊಳಗೆ ನದಿ ಇದೆ, ಮೋಡ ರೂಪುಗೊಳ್ಳುತ್ತದೆ, ಕಾಡು ಇದೆ, 40 ಅಂತಸ್ತಿನ ಕಟ್ಟಡ ಕಟ್ಟಬಹುದು…

ಕಾಡಿನಿಂದ ಹಿಡಿದು ನದಿ-ಸಾಗರಗಳಿಂದ ಪರ್ವತಗಳ ವರೆಗೆ ಭೂಮಿಯ ಮೇಲೆ ಇನ್ನೂ ಅನ್ವೇಷಿಸದ ಅನೇಕ ನೈಸರ್ಗಿಕ ಪ್ರದೇಶಗಳಿವೆ. ಅಂತಹ ಒಂದು ಪ್ರದೇಶವೆಂದರೆ ಜಗತ್ತನ್ನು ದಿಗ್ಭ್ರಮೆಗೊಳಿಸಿರುವ ಹ್ಯಾಂಗ್ ಸನ್ ಡೂಂಗ್ ಗುಹೆ. ಇದನ್ನು ಸನ್ ಡೂಂಗ್ ಗುಹೆ ಎಂದೂ ಕರೆಯುತ್ತಾರೆ. ಇದನ್ನು ಅತ್ಯಂತ ನಿಗೂಢ ಗುಹೆ ಎಂದೂ ಕರೆಯುತ್ತಾರೆ. ಈ ಗುಹೆಯು ಎಷ್ಟು ದೊಡ್ಡದಾಗಿದೆ ಎಂದರೆ ಅದರೊಳಗೆ ಇಡೀ … Continued

ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಉದ್ಯಮಿ ಮುಮ್ತಾಜ್ ಅಲಿ ಮೃತದೇಹ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸಹೋದರ ಹಾಗೂ ಉದ್ಯಮಿ ಮುಮ್ತಾಜ್ ಅಲಿ ಅವರ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ. ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಮುಮ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಇಂದು ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಭಾನುವಾರ ಮುಂಜಾನೆ ಮೂರು ಗಂಟೆಗೆ ಸುಮಾರಿಗೆ ಮನೆಯಿಂದ ಹೋಗಿದ್ದ ಮುಮ್ತಾಜ್ … Continued

ವೀಡಿಯೊ..| 50 ಹಸುಗಳನ್ನು ನದಿಗೆ ಎಸೆದ ದುಷ್ಕರ್ಮಿಗಳು ; 20 ಹಸುಗಳು ಸಾವು..!

ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಹಲವಾರು ಹಸುಗಳನ್ನು ಉಕ್ಕಿ ಹರಿಯುತ್ತಿದ್ದ ನದಿಗೆ ಎಸೆಯುತ್ತಿರುವುದನ್ನು ತೋರಿಸುವ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಾಗೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, 15 ರಿಂದ 20 ಹಸುಗಳು ಸಾವಿಗೀಡಾಗಿವೆ ಎಂದು ಪ್ರಾಥಮಿಕ ವರದಿಗಳು ಸೂಚಿಸಿವೆ, ಆದರೂ ಇದು ಇನ್ನೂ ದೃಢೀಕರಿಸಲ್ಪಟ್ಟಿಲ್ಲ ಎಂದು … Continued

ಶಿರೂರು ಗುಡ್ಡ ಕುಸಿತ | ನದಿಯಲ್ಲಿ ಟ್ರಕ್ ಇರುವಿಕೆ ಬಗ್ಗೆ ಮಾಹಿತಿ ಬಿಡುಗಡೆ ಮಾಡಿದ ತಜ್ಞ ಕಂಪನಿ; ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಆಗಮನ

ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರುಬಳಿ ಗುಡ್ಡ ಕುಸಿತದ ದುರಂತದಲ್ಲಿ ಗಂಗಾವಳಿ ನದಿ ನೀರಿನಲ್ಲಿ ಮಣ್ಣಿನ ಅಡಿ ಸಿಲುಕಿರುವ ಕೇರಳದ ಲಾರಿ, ಮತ್ತಿತರ ವಾಹನಗಳು ಮತ್ತು ನಾಪತ್ತೆಯಾದವರ ಮೂವರ ಪತ್ತೆಗೆ ನದಿ ನೀರಿನಲ್ಲಿ ಶೋಧ ಕಾರ್ಯಾಚರಣೆ 12 ನೇ ದಿನವೂ ಮುಂದುವರಿದಿದೆ. ಪತ್ತೆಗಾಗಿ ದೆಹಲಿಯ ಕ್ವಿಕ್‌ಪೇ ಪ್ರೈವೇಟ್ ಲಿಮಿಟೆಡ್‌ ನಡೆಸಿದ ದ್ರೋಣ್‌ … Continued

ರಸ್ತೆಯಲ್ಲಿ ಟ್ರಾಫಿಕ್ ಜಾಮ್ ನಂತರ ನದಿಯಲ್ಲಿ ಮಹೀಂದ್ರಾ ಥಾರ್ ಓಡಿಸಿದ ಭೂಪ : ಪೊಲೀಸರು ಕೊಟ್ರು ಶಾಕ್ | ವೀಕ್ಷಿಸಿ

ಟ್ರಾಫಿಕ್ ಜಾಮ್ ನಿಂದ ಬೇಸತ್ತ ವ್ಯಕ್ತಿಯೊಬ್ಬ ಮಹಿಂದ್ರಾ ಥಾರ್ ಅನ್ನು ನದಿಯಲ್ಲಿ ಓಡಿಸಿದ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. ಈ ಘಟನೆಯ ವೀಡಿಯೊ ವೈರಲ್‌ ಆದ ನಂತರ ಪೊಲೀಸರು ಆತನಿಗೆ ಶಾಕ್‌ ನೀಡಿದ್ದಾರೆ..! ಹಿಮಾಚಲ ಪ್ರದೇಶದಲ್ಲಿ ರಸ್ತೆಯಲ್ಲಿ ಟ್ರಾಫಿಕ್​ ಜಾಮ್ ಆಗಿರುವುದನ್ನು ನೋಡಿದ ಕಾರ್‌ ಚಾಲಕ ಟ್ರಾಫಿಕ್‌ನಲ್ಲಿ ಸಿಕ್ಕಾಕಿಕೊಂಡರೆ ಸಮಯ ವ್ಯರ್ಥವಾಗುತ್ತದೆ ಎಂದು ಭಾವಿಸಿ ಮಹಿಂದ್ರಾ … Continued